ಹರ್‌ ಘರ್‌ ತಿರಂಗಾ ಅಭಿಯಾನ : ಮಕ್ಕಳಿಂದ ಪಾಲಕ, ಪೋಷಕರಿಗೆ ಪತ್ರ!


Team Udayavani, Aug 10, 2022, 3:58 PM IST

ಹರ್‌ ಘರ್‌ ತಿರಂಗಾ ಅಭಿಯಾನ : ಮಕ್ಕಳಿಂದ ಪಾಲಕ, ಪೋಷಕರಿಗೆ ಪತ್ರ!

ಉಡುಪಿ/ಮಂಗಳೂರು : ಹರ್‌ ಘರ್‌ ತಿರಂಗಾ ಕಾರ್ಯ ಕ್ರಮದ ಕುರಿತು ಪಾಲಕ, ಪೋಷಕರಿಗೂ ಮಾಹಿತಿ ನೀಡಲು ಶಾಲೆ, ಕಾಲೇಜಿನ ವಿದ್ಯಾರ್ಥಿಗಳಿಂದ ಪತ್ರ ಅಭಿಯಾನ ನಡೆಸಲು ಉಡುಪಿ ಜಿಲ್ಲಾಡಳಿತ ನಿರ್ಧರಿಸಿದೆ.

ಆಗಸ್ಟ್‌ 13ರಿಂದ 15ರ ವರೆಗೆ ನಡೆಯಲಿರುವ ಹರ್‌ ಘರ್‌ ತಿರಂಗಾ ಕಾರ್ಯಕ್ರಮಕ್ಕೆ ಜಿಲ್ಲಾಡ ಳಿತ, ಜಿ.ಪಂ.ನಿಂದ ಎಲ್ಲ ರೀತಿಯ ಸಿದ್ಧತೆ ಮಾಡಿ ಕೊಳ್ಳಲಾಗಿದೆ. ಗ್ರಾ.ಪಂ. ಜಿಲ್ಲಾಡಳಿತ ಕಚೇರಿ, ಬ್ಯಾಂಕ್‌, ಅಂಚೆ ಕಚೇರಿಗಳಲ್ಲಿ ರಾಷ್ಟ್ರಧ್ವಜ ಮಾರಾಟ ಆರಂಭಗೊಂಡಿದೆ. ಖರೀದಿ ಪ್ರಕ್ರಿಯೆಯೂ ಭರದಿಂದಲೇ ಸಾಗುತ್ತಿದೆ.

ಪತ್ರದ ಜತೆ ಕರಪತ್ರ
ವಿದ್ಯಾರ್ಥಿಗಳು ಪಾಲಕ, ಪೋಷಕರಿಗೆ ಹರ್‌ಘರ್‌ ತಿರಂಗಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಬರೆಯುವ ಪತ್ರದ ಜತೆಗೆ ಜಿಲ್ಲಾಡಳಿತದಿಂದ ಸಿದ್ಧ ಪಡಿಸಿರುವ ಕರಪತ್ರವೊಂದನ್ನು ನೀಡಲಾಗುತ್ತದೆ. ಮುದ್ರಣ ಕಾರ್ಯ ಪೂರ್ಣಗೊಂಡಿದ್ದು, ವಲಯ ವಾರು ಕ್ಷೇತ್ರಶಿಕ್ಷಣಾಧಿಕಾರಿಗಳ ಮುಖೇನ ಶಾಲೆಗಳಿಗೆ ತಲುಪಿಸಿ ಪ್ರತೀ ವಿದ್ಯಾರ್ಥಿಗೂ ನೀಡಲಾಗುತ್ತದೆ. ಪತ್ರದ ಜತೆಗೆ ಕರಪತ್ರವನ್ನು ಪಾಲಕ, ಪೋಷಕರಿಗೆ ಮಕ್ಕಳು ನೀಡಲಿದ್ದಾರೆ.

ಕರಪತ್ರದಲ್ಲಿ ಏನಿದೆ?
ಕರಪತ್ರದ ಒಂದು ಭಾಗದಲ್ಲಿ ಹರ್‌ಘರ್‌ ತಿರಂಗಾ ಅಭಿಯಾನದ ಪರಿಚಯ, ರಾಷ್ಟ್ರಧ್ವಜಕ್ಕೆ ಸಂಬಂಧಿಸಿದ ಮಾಹಿತಿ, ಧ್ವಜಾರೋಹಣ ಹೇಗೆ ಮತ್ತು ಧ್ವಜ ಮಹತ್ವ, ಹರಿದಿರುವ ಅಥವಾ ಹಾಳಾಗಿರುವ ಧ್ವಜ ಹಾರಿಸಬಾರದು, ಧ್ವಜ ನೆಲಕ್ಕೆ ತಾಗದಂತೆ ಎಚ್ಚರವಹಿಸಬೇಕು, ಕೇಸರಿ ಬಣ್ಣ ಮೇಲಿರಬೇಕು. ಈ ಅಭಿಯಾನದ 3 ದಿನ ರಾತ್ರಿಯೂ ಧ್ವಜ ಹಾರಿಸಲು ಅವಕಾಶವಿದೆ. ಸಂಭ್ರಮಾಚರಣೆ ಮುಗಿದ ಅನಂತರ ಧ್ವಜವನ್ನು ಗೌರವ ಪೂರ್ವಕವಾಗಿ ಸುರಕ್ಷಿತವಾಗಿ ಇಡಬೇಕು ಎಂಬ ಮಾಹಿತಿ ಕರಪತ್ರದ ಒಂದು ಭಾಗದಲ್ಲಿದೆ. ಇನ್ನೊಂದು ಭಾಗದಲ್ಲಿ ಸ್ವತ್ಛ ಭಾರತ್‌ ಮಿಷನ್‌ಗೆ ಸಂಬಂಧಿಸಿದ ವಿವರ ನೀಡಲಾಗಿದೆ.

ಮನೆ ಮನೆಯಲ್ಲೂ ರಾರಾಜಿಸಲಿ ರಾಷ್ಟ್ರಧ್ವಜ
ರಾಷ್ಟ್ರಧ್ವಜ ಬರಿಯ ಬಟ್ಟೆಯಲ್ಲ. ಅದು ನಮ್ಮೆಲ್ಲರ ಆತ್ಮಗೌರವದ ಪ್ರತೀಕ. ನಮ್ಮ ಕರ್ತವ್ಯಗಳನ್ನು, ದೇಶದ ಕುರಿತು ಹೆಮ್ಮೆ ಮತ್ತು ಗೌರವದ ಭಾವವನ್ನು ಮೂಡಿಸುವ ಸಂಕೇತವಾಗಿದೆ. ಇದನ್ನು ಮೂರು ದಿನಗಳ ಕಾಲ ನಮ್ಮ ಮನೆ ಮೇಲೂ ಹಾರಿಸಬೇಕು. ನೆರೆಕರೆಯವರಿಗೂ ತಿಳಿಸಬೇಕು ಎನ್ನುವ ಮಾಹಿತಿಯನ್ನು ಪತ್ರದಲ್ಲಿ ಉಲ್ಲೇಖೀಸಿ ಪಾಲಕ, ಪೋಷಕರಿಗೆ ಮಕ್ಕಳು ಪತ್ರ ಬರೆಯಲಿದ್ದಾರೆ.

ಹರ್‌ ಘರ್‌ ತಿರಂಗಾ ಅಭಿಯಾನದ ಹಿನ್ನೆಲೆಯಲ್ಲಿ ಮಕ್ಕಳ ಮೂಲಕ ಪಾಲಕ, ಪೋಷಕರಿಗೆ ರಾಷ್ಟ್ರಧ್ವಜಾರೋಹಣ ಮತ್ತು ಅದರ ಮಹತ್ವದ ಬಗ್ಗೆ ತಿಳಿಸಲು ಪತ್ರ ಅಭಿಯಾನ ಶಾಲೆಗಳಲ್ಲಿ ನಡೆಸಲಿದ್ದೇವೆ.
– ಶಿವರಾಜ್‌, ಡಿಡಿಪಿಐ ಉಡುಪಿ

ಹರ್‌ಘರ್‌ ತಿರಂಗಾ ಹೇಗೆ ನಡೆಯಬೇಕು ಎಂಬ ಬಗ್ಗೆ ಈಗಾಗಲೇ ಮಕ್ಕಳಿಗೆ ಮಾಹಿತಿ ನೀಡಲು ಶಿಕ್ಷಕರಿಗೆ ತರಬೇತಿ ಕೊಡಲಾಗಿದೆ. ಸಂಬಂಧ ಪಟ್ಟ ವಿವರಗಳನ್ನು ಮಕ್ಕಳ ನೋಟ್‌ಪುಸ್ತಕದಲ್ಲಿ ಬರೆಸಿ ಪಾಲಕರಿಗೆ ರವಾನಿಸಲಾಗುವುದು.
– ಸುಧಾಕರ್‌, ಡಿಡಿಪಿಐ, ದಕ್ಷಿಣ ಕನ್ನಡ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.