ಹರಕೆ ಹೊತ್ತು ಹೊರಬರುತ್ತಲೇ ಕಳೆದುಕೊಂಡ ಚಿನ್ನದ ಸರ ಪತ್ತೆ!


Team Udayavani, Jan 13, 2022, 7:05 AM IST

ಹರಕೆ ಹೊತ್ತು ಹೊರಬರುತ್ತಲೇ ಕಳೆದುಕೊಂಡ ಚಿನ್ನದ ಸರ ಪತ್ತೆ!

ಉಪ್ಪಿನಂಗಡಿ: ಮಗಳ ಮನೆಗೆ ಹೋಗುತ್ತಿರುವ ದಾರಿಯಲ್ಲಿ ಕಳೆದುಕೊಂಡಿದ್ದ 24 ಗ್ರಾಂನ ಚಿನ್ನದ ಸರವೊಂದು ದೈವ ದೇವರಿಗೆ ಹರಕೆ ಹೊತ್ತ ಕೂಡಲೇ ಲಭಿಸಿದ ಸ್ವಾರಸ್ಯಕರ ಘಟನೆ ಉಪ್ಪಿನಂಗಡಿಯಿಂದ ವರದಿಯಾಗಿದೆ.

ಉಪ್ಪಿನಂಗಡಿಯ ಇಂದಿರಾ ದೇವಾಡಿಗ ಸುಳ್ಯಪದವಿನಲ್ಲಿರುವ ಮಗಳ ಮನೆಗೆ ಹೋಗುವಾಗ ಸರವನ್ನು ಕಳೆದುಕೊಂಡಿದ್ದರು. ಸುಳ್ಯ ಪದವಿಗೆ ತಲುಪಿದಾಗ ಈ ವಿಚಾರ ಅರಿವಿಗೆ ಬಂದಿತು. ಪರಿಸರದ ರಿಕ್ಷಾ ಚಾಲಕ ರಮೇಶ್‌ ಅವರಿಗೆ ವಿಷಯ ತಿಳಿಸಿ ಮೊಬೈಲ್‌ ಸಂಖ್ಯೆ ನೀಡಿ ಮಗಳ ಮನೆಗೆ ಹೋದರು. ದಾರಿಯಲ್ಲೆಲ್ಲೋ ಬಿದ್ದಿರುವ ಹಿನ್ನೆಲೆಯಲ್ಲಿ ಹುಡುಕುವ ಪ್ರಯತ್ನ ಅಸಾಧ್ಯವೆಂದುಕೊಂಡು ವಾಪಸ್‌ ಉಪ್ಪಿನಂಗಡಿಗೆ ಬಂದ ಅವರು ಮಹಾಕಾಳಿ ದೇವರಿಗೆ ಹಾಗೂ ಕೊರಗಜ್ಜನಿಗೆ ಹರಕೆ ಸಂಕಲ್ಪಿಸಿ ಚಿನ್ನದ ಸರ ದೊರಕಿಸುವಂತೆ ಪ್ರಾರ್ಥಿಸಿದರು.

ವಿಸ್ಮಯವೆಂಬಂತೆ ದೇವಸ್ಥಾನದಿಂದ ಹೊರಬರುತ್ತಿದ್ದಂತೆಯೇ ಪುತ್ತೂರಿ ನಿಂದ ಬಂದ ಫೋನ್‌ ಕರೆ
ಯೊಂದು ಕಳೆದುಹೋದ ಚಿನ್ನಾ ಭರಣ ಪುತ್ತೂರಿನಲ್ಲಿ ಸುರಕ್ಷಿತವಾಗಿರುವುದನ್ನು ಖಚಿತಪಡಿಸಿತು.

ಇದನ್ನೂ ಓದಿ:ಯೋಗಿ ಆದಿತ್ಯನಾಥ್ ರನ್ನು ಅಯೋಧ್ಯೆಯಿಂದ ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ?

ನಡೆದುದೇನು?
ಪುತ್ತೂರಿನ ಮಾರ್ಕೆಟ್‌ ರಸ್ತೆಯಲ್ಲಿ ಸಿಕ್ಕಿದ ಚಿನ್ನದ ಸರ ಬಿದ್ದು ಹೋಗಿತ್ತು. ಅದು ರಿಕ್ಷಾ ಚಾಲಕ ಜನಾರ್ದನ್‌ ನಾಯಕ್‌ ಅಲಿಯಾಸ್‌ ಚಂದ್ರಕಾಂತ್‌ ಅವರಿಗೆ ಕಾಣಿಸಿದ್ದು, ಅವರು ಅದನ್ನು ಬಿಎಂಎಸ್‌ ರಿûಾ ಚಾಲಕ ಮಾಲಕರ ಸಂಘದ ಕಚೇರಿಗೆ ತಲುಪಿಸಿದ್ದರು. ಅಲ್ಲದೆ ಈ ವಿಚಾರವನ್ನು ವಾಟ್ಸ್‌ಆ್ಯಪ್‌ನಲ್ಲಿ ಹರಿಯ ಬಿಟ್ಟಿದ್ದರು. ಸುಳ್ಯಪದವು ಪರಿಸರದ ರಿûಾ ಚಾಲಕ ರಮೇಶ್‌ ಇದನ್ನು ಗಮನಿಸಿ ಇಂದಿರಾಗೆ ತಿಳಿಸಿದರು.

ರಿಕ್ಷಾ ಚಾಲಕನ ಪ್ರಾಮಾಣಿಕತೆ
ಪುತ್ತೂರು ಪೊಲೀಸ್‌ ಠಾಣೆಯಲ್ಲಿ ಚಿನ್ನದ ಸರವನ್ನು ಅಧಿಕಾರಿಗಳಿಂದ ಸ್ವೀಕರಿಸಿದ ಇಂದಿರಾ ದೇವಾಡಿಗ ಅವರು ಚಿನ್ನ ಕೊಟ್ಟು ಪ್ರಾಮಾಣಿಕತೆ ಮೆರೆದ ಜನಾರ್ದನ್‌ ನಾಯಕ್‌ ಅವರಿಗೆ ಹಣ ನೀಡಲು ಮುಂದಾದರು. ಆದರೆ ಅವರು ಸ್ವೀಕರಿಸದೇ ಕ್ಯಾನ್ಸರ್‌ ಪೀಡಿತ ಬಪ್ಪಳಿಗೆ ನಿವಾಸಿ ಕ್ಯಾನ್ಸರ್‌ ಪೀಡಿತ ಸಂಜೀವ ಅವರಿಗೆ ಇಂದಿರಾ ಅವರಿಂದಲೇ ಹಸ್ತಾಂತರಿಸಿ ಮಾನವೀಯತೆ ಮೆರೆದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.