ಕುವೈಟ್‌ನಲ್ಲಿ ಕಿರುಕುಳ: ತೊಕ್ಕೊಟ್ಟಿನ ಯುವಕನ ರಕ್ಷಣೆ


Team Udayavani, Oct 30, 2019, 4:22 AM IST

r-27

ನೆಲ್ಸನ್‌ ಅವರಿಗೆ ಭಾರತಕ್ಕೆ ವಾಪಸಾಗಲು ದಾಖಲೆ ನೀಡಲಾಯಿತು.

ಮಂಗಳೂರು: ಕುವೈಟ್‌ನಲ್ಲಿ ಚಾಲಕ ವೃತ್ತಿಗಾಗಿ ತೆರಳಿ ಅನಂತರ ಅಲ್ಲಿ ಕಿರುಕುಳಕ್ಕೊಳಗಾಗಿದ್ದ ತೊಕ್ಕೊಟ್ಟಿನ ಯುವಕ ನೆಲ್ಸನ್‌ ಡಿ’ಸೋಜಾ ಅವರನ್ನು ಅಲ್ಲಿನ ಕನ್ನಡಿಗರ ನೆರವಿನೊಂದಿಗೆ ರಕ್ಷಿಸಿ ಸ್ವದೇಶಕ್ಕೆ ಕಳುಹಿಸಲಾಗಿದೆ.

ತೊಕ್ಕೊಟ್ಟಿನಲ್ಲಿ ಆಟೋರಿಕ್ಷಾ ಚಾಲಕರಾಗಿದ್ದ ನೆಲ್ಸನ್‌ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಏಜೆಂಟ್‌ ಮೂಲಕ ವೀಸಾ ಪಡೆದು ಕಳೆದ ವರ್ಷ ಆಗಸ್ಟ್‌ನಲ್ಲಿ ಕುವೈಟ್‌ಗೆ ತೆರಳಿದ್ದರು. ಆದರೆ ಅಲ್ಲಿ ಅವರಿಗೆ ಮನೆಕೆಲಸ ನೀಡಲಾಗಿತ್ತು. ಜತೆಗೆ ಪ್ರತಿದಿನ ಕಿರುಕುಳ ನೀಡಲಾಗುತ್ತಿತ್ತು. ಕೆಲವು ದಿನಗಳ ಬಳಿಕ ಸೌದಿಯ ಗಡಿಪ್ರದೇಶವೊಂದರ ಮರುಭೂಮಿ ಪ್ರದೇಶವಾದ ವಫ್ರಾದಲ್ಲಿ ಮನೆಯಲ್ಲಿರಿಸಿ ಮಾನಸಿಕವಾಗಿ ಕಿರುಕುಳ ನೀಡಲಾಗಿತ್ತು.

ಸೆರೆಯಿಂದ ಮುಕ್ತಿ
ನೆಲ್ಸನ್‌ ಅವರು ಕುವೈಟ್‌ನಲ್ಲಿದ್ದ ತನ್ನ ಗೆಳೆಯ ದೀಪೆ¤¤àಶ್‌ಗೆ ಕರೆ ಮಾಡಿ ಸಹಾಯ ಯಾಚಿಸಿದ್ದರು. ಆದರೆ ದೀಪೆಶ್‌ಗೆ ಆ ಸಂದರ್ಭದಲ್ಲಿ ಸಹಾಯ ಮಾಡಲು ಸಾಧ್ಯವಾಗಲಿಲ್ಲ. ಬಳಿಕ ನೆಲ್ಸನ್‌ ಆ ಮನೆಯಿಂದ ತಪ್ಪಿಸಿಕೊಂಡು ಹೊರಬಂದರು. ಸುಮಾರು 5 ಕಿ.ಮೀ. ನಡೆದುಕೊಂಡು ಬಂದು
ದೀಪೆಶ್‌ ಅವರನ್ನು ಭೇಟಿ ಮಾಡಿದ್ದರು. ಅನಂತರ ಕಾರ್ಕಳ ಮೂಲದ ಜೇಮ್ಸ್‌ ಪೌಲ್‌ ಅವರು ನೆಲ್ಸನ್‌ ನೆರವಿಗೆ ಬಂದರು. ಜೇಮ್ಸ್‌ ಪೌಲ್‌ ಹಾಗೂ ಮೋಹನದಾಸ್‌ ಕಾಮತ್‌ ಅವರು ಕುವೈಟ್‌ನ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿ ತಾತ್ಕಾಲಿಕ ದಾಖಲೆಗಳನ್ನು ದೊರಕಿಸಿಕೊಟ್ಟಿದ್ದು ಎರಡು ಮೂರು ದಿನಗಳಲ್ಲಿ ನೆಲ್ಸನ್‌ ಅವರನ್ನು ಊರಿಗೆ ಕಳುಹಿಸುವುದಕ್ಕೆ ಕಾನೂನು ಪ್ರಕಾರ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮೋಹನ್‌ದಾಸ್‌ ಕಾಮತ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

“ನಾನು ಡ್ರೈವರ್‌ ವೀಸಾದಲ್ಲಿ ಬಂದಿದ್ದೆ. ಆದರೆ ನನಗೆ ಮನೆಕೆಲಸ ಕೊಟ್ಟು ಹಿಂಸೆ ನೀಡಿದರು. ನರಕ
ಯಾತನೆ ಅನುಭವಿಸಿ ಕೊನೆಗೂ ತಪ್ಪಿಸಿಕೊಂಡು ಬಂದೆ. ಅನಂತರ ಹಲವು ಮಂದಿ ಗೆಳೆಯರು ನೆರವಾದ್ದರಿಂದ ಮರಳಿ ಭಾರತಕ್ಕೆ ಬರಲು ಈಗ ಸಿದ್ಧನಾಗಿದ್ದೇನೆ’ ಎಂದು ನೆಲ್ಸನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.