ಸಚಿವರ ಶಿಫಾರಸಿದ್ದರೂ ಬೆಳ್ಳಾರೆಗಿಲ್ಲ 108 ಆ್ಯಂಬುಲೆನ್ಸ್‌


Team Udayavani, Nov 15, 2018, 11:14 AM IST

15-november-4.gif

ಬೆಳ್ಳಾರೆ: ಸಚಿವರ ಶಿಫಾರಸಿದ್ದರೂ, ಬೆಳ್ಳಾರೆಯಲ್ಲಿ ಪೂರ್ಣ ಪ್ರಮಾಣದಲ್ಲಿ 108 ಆ್ಯಂಬುಲೆನ್ಸ್‌ ವಾಹನ ಲಭ್ಯವಿಲ್ಲ. ಈಗಿನ ಜಿಲ್ಲಾ ಉಸ್ತುವಾರಿ ಸಚಿವರು ಹಿಂದಿನ ಸರಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಸಂದರ್ಭ ಬೆಳ್ಳಾರೆಗೆ 108 ಅನ್ನು ಮಂಜೂರುಗೊಳಿಸಿದ್ದರು. ಆ ವಾಹನವನ್ನು ಇಲಾಖೆಯ ಗಮನಕ್ಕೆ ತಾರದೆ ಬೇರೆಡೆಗೆ ವರ್ಗಾಯಿಸಿದ್ದರು. ಇದೀಗ ಮತ್ತೊಮ್ಮೆ ಸಚಿವರಲ್ಲಿ ನೂತನ ಆ್ಯಂಬುಲೆನ್ಸ್‌ಗಾಗಿ ಬೆಳ್ಳಾರೆ ನಾಗರಿಕರು ಬೇಡಿಕೆ ಇಟ್ಟಿದ್ದಾರೆ. ಸಚಿವರ ಮಂಜೂರಾತಿ ಶಿಫಾರಸು ಇದ್ದರೂ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳುತ್ತಿಲ್ಲ.

ವಾಹನ ದುರಸ್ತಿಯಾಗಿಲ್ಲ
ಬೆಳ್ಳಾರೆಯಲ್ಲಿ ಹಳೆಯದಾದ 108 ಆ್ಯಂಬುಲೆನ್ಸ್‌ ಇತ್ತು. ತುರ್ತು ಸಂದರ್ಭದಲ್ಲಿ ಪದೇ ಪದೇ ಕೈಕೊಡುತ್ತಿದ್ದುದರಿಂದ ದುರಸ್ತಿಗಾಗಿ ಗ್ಯಾರೇಜಿನಲ್ಲಿ ಇಡಲಾಗಿತ್ತು. ತಿಂಗಳಿನಿಂದಲೂ ಗ್ಯಾರೇಜಿನಲ್ಲಿಯೇ ಇರುವ ಆ್ಯಂಬುಲೆನ್ಸ್‌ ವಾಪಸಾಗಿಲ್ಲ. ಹೊಸ ಆ್ಯಂಬುಲೆನ್ಸ್‌ಗಾಗಿ ಬೆಳ್ಳಾರೆಯ ವರ್ತಕರ ಸಂಘ, ಸ್ತ್ರೀಶಕ್ತಿ ಸಂಘ ಹಾಗೂ ಮಹಿಳಾ ಮಂಡಳಿಯಿಂದ ಮೌಖಿಕ ಮತ್ತು ಲಿಖಿತ ಬೇಡಿಕೆ ಇಡಲಾಗಿದೆ.

ಆ್ಯಂಬುಲೆನ್ಸ್‌ ಇಲ್ಲದೆ ಪ್ರಾಣಹಾನಿ
ಕಳೆದ ತಿಂಗಳಿನಲ್ಲಿ ಬೆಳ್ಳಾರೆ ಸಮೀಪದಲ್ಲಿ ಬಸ್‌-ಬೈಕ್‌ ಅಪಘಾತ ಸಂಭವಿಸಿದ ಸಂದರ್ಭ ಆ್ಯಂಬುಲೆನ್ಸ್‌ ಅಲಭ್ಯದಿಂದ ತುರ್ತು ಚಿಕಿತ್ಸೆ ದೊರೆಯದೆ ವ್ಯಕ್ತಿಯೊಬ್ಬರು ನಿಧನ ಹೊಂದಿದ್ದರು. 

ಪ್ರತಿಭಟನೆಗೆ ಸಿದ್ಧತೆ 
ಬೆಳ್ಳಾರೆ ಜನತೆಗಾಗಿ ಶೀಘ್ರದಲ್ಲಿ 108 ಆ್ಯಂಬುಲೆನ್ಸ್‌ ಅನ್ನು ನೀಡದಿದ್ದರೆ ವರ್ತಕರ ಸಂಘ, ಮಹಿಳಾ ಸಂಘಗಳಿಂದ ತೀವ್ರತರವಾದ ಪ್ರತಿಭಟನೆಯನ್ನು ನಡೆಸಲು ತೀರ್ಮಾನಿಸಿದ್ದೇವೆ.
-ಪ್ರೇಮನಾಥ ಬೆಳ್ಳಾರೆ,
ವರ್ತಕರ ಸಂಘದ ಸದಸ್ಯ

ನನಗೆ ಅಧಿಕಾರವಿಲ್ಲ
ನಾನು ಖಾಸಗಿಯಾಗಿ ನೇಮಕಾತಿಯಾದವನು. ಇದರ ಕುರಿತು ನಿರ್ಧರಿಸಲು ನನಗೆ ಪೂರ್ಣ ಅಧಿಕಾರವಿಲ್ಲ. ಮೇಲಧಿಕಾರಿಗಳಿಂದ ಸೂಚನೆ ಬಂದಂತೆ ನಡೆದುಕೊಳ್ಳುವೆ.
-ಮಹಾಬಲ, 108 ಆ್ಯಂಬುಲೆನ್ಸ್‌ನ ಅಧಿಕಾರಿ

ಬಾಲಚಂದ್ರ ಕೋಟೆ 

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.