ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗಾಗಿ ಹಾವೇರಿ ಪೊಲೀಸರು ಮಂಗಳೂರಿಗೆ
Team Udayavani, Dec 29, 2022, 8:27 PM IST
ಮಂಗಳೂರು: ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕಮಲಾಪುರದ ತನ್ನ ಗ್ರಾಮದಲ್ಲಿ ಸೆ. 30ರಂದು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ತಪ್ಪಿಸಿಕೊಂಡಿದ್ದ ಗೆದಿಗೆಪ್ಪ (ತಂದೆ ಹನುಮಂತಪ್ಪ ಸಣ್ಣತಾಯಿ ಯಾನೇ ಹಂಡಿ) ಎಂಬುವನ ಪತ್ತೆಗಾಗಿ ರಟ್ಟಿಹಳ್ಳಿ ಠಾಣಾ ಪೊಲೀಸರು ಗುರುವಾರ ಮಂಗಳೂರಿಗೆ ಆಗಮಿಸಿದ್ದಾರೆ.
ಗೆದಿಗೆಪ್ಪ ಈ ಮೊದಲು ಕೆಲವು ವರ್ಷಗಳ ಕಾಲ ಸುರತ್ಕಲ್, ಪಣಂಬೂರು ವ್ಯಾಪ್ತಿಯಲ್ಲಿ ಕೂಲಿಕೆಲಸ ಮಾಡಿಕೊಂಡಿದ್ದ. ಬಳಿಕ ಊರಿಗೆ ತೆರಳಿದ್ದ. ಆ ಹಿನ್ನೆಲೆಯಲ್ಲಿ ಮತ್ತೆ ಇಲ್ಲಿಗೆ ಬಂದು ತಲೆಮರೆಸಿಕೊಂಡಿರುವ ಸಾಧ್ಯತೆಯಿರುವುದರಿಂದ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಆತ ತಪ್ಪಿಸಿಕೊಂಡಿರುವ ಕುರಿತಂತೆ ಪೊಲೀಸ್ ಪ್ರಕಟನೆ ನೋಡಿದ ಕೆಲವರು ಆತನನ್ನು ಸುತರRಲ್ ಭಾಗದಲ್ಲಿ ನೋಡಿರುವುದಾಗಿ ತಿಳಿಸಿದ್ದರಿಂದ ಪೊಲೀಸರು ಈ ಬಗ್ಗೆ ಪರಿಶೀಲಿಸಲು ಆಗಮಿಸಿದ್ದಾರೆ. ಈ ಮೊದಲು ಆತನೊಂದಿಗೆ ಇದ್ದ ಕೆಲವರನ್ನು ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ