ಕಾರು ಚಲಾಯಿಸುತ್ತಿದ್ದಾಗಲೇ ಹೃದಯಾಘಾತ: ಸಾವು
Team Udayavani, May 6, 2019, 6:20 AM IST
ಸುರತ್ಕಲ್: ವ್ಯಕ್ತಿ ಯೊಬ್ಬರು ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಹೃದಯಾ ಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ರೈಲ್ವೆ ಬ್ರಿಡ್ಜ್ ಸಮೀಪದ ಚೊಕ್ಕಬೆಟ್ಟು ತಿರುವು ರಸ್ತೆಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಐ.ಎಚ್.ಮೊಹಿಯುದ್ದಿನ್ (58) ಎಂದು ಗುರುತಿಸಲಾಗಿದೆ. ಇವರು ಖೀಲಿರಿಯಾ, ಮೊಹಿಯುದ್ದೀನ್ ಜುಮಾ ಮಸೀದಿಯ ಅಧ್ಯಕ್ಷರಾಗಿದ್ದು, ಪ್ರಗತಿಪರ ಕೃಷಿಕರಾಗಿದ್ದರು. ಪ್ರಾರ್ಥನೆ ಮುಗಿಸಿ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ.
ನಿಯಂತ್ರಣ ತಪ್ಪಿದ ಕಾರು ಸಮೀಪದ ಟೈಲರ್ ಅಂಗಡಿಗೆ ನುಗ್ಗಿದ್ದು, ಅದೃಷ್ಟವಶಾತ್ ಅಲ್ಲಿ ಯಾರೂ ಇಲ್ಲದ್ದ ರಿಂದ ಹೆಚ್ಚಿನ ಅಪಾಯ ತಪ್ಪಿದೆ. ಸ್ಥಳದಲ್ಲಿದ್ದ ರಿûಾ ವೊಂದ ಕ್ಕೆ ಹಾನಿಯಾಗಿದೆ ಎಂದು ತಿಳಿದು ಬಂದಿ ದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ
ಉಳ್ಳಾಲದಿಂದ ಅಪಹರಿಸಿ ಚಾರ್ಮಾಡಿಯಲ್ಲಿ ಯುವಕನ ಕೊಲೆಗೆ ಯತ್ನ: ಅದೃಷ್ಟ ಚೆನ್ನಾಗಿತ್ತು ನೋಡಿ..
ಮಂಗಳೂರು : ಚೆಕ್ ಬೌನ್ಸ್ ಪ್ರಕರಣ ; 88 ಲ.ರೂ. ಪಾವತಿಸಲು ಆದೇಶ, ತಪ್ಪಿದರೆ 6 ತಿಂಗಳ ಸಜೆ
ಪಣಂಬೂರು ಬೀಚ್ ಸ್ವಚ್ಛತೆಗೆ ಪಾಲಿಕೆ ಕ್ರಮ
ಮಂಗಳೂರು ವಿವಿಯಲ್ಲಿ ಮತ್ತೆ ಹಿಜಾಬ್ ವಿವಾದ: ವಿದ್ಯಾರ್ಥಿಗಳಿಂದ ಪ್ರತಿಭಟನೆ