ಬಂಟ್ವಾಳ: ಭಾರೀ ಮಳೆ; ಮನೆಗಳಿಗೆ ನುಗ್ಗಿದ ನೀರು
Team Udayavani, Jun 28, 2018, 2:15 AM IST
ಬಂಟ್ವಾಳ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನೀರು ಹರಿಯಲು ಜಾಗವಿಲ್ಲದೆ ಅಮಾrಡಿ, ಬಿ. ಮೂಡ, ಭಂಡಾರಿಬೆಟ್ಟು ಸಹಿತ ಇತರ ಪ್ರದೇಶಗಳಲ್ಲಿ ಮನೆಗೆ ನೀರು ನುಗ್ಗಿದೆ. ತಗ್ಗು ಪ್ರದೇಶ ಜಲಾವೃತವಾಗಿದ್ದು, ಜನ ಸಂಚಾರಕ್ಕೆ ಅಡ್ಡಿಯಾಗಿದೆ. ಅಮಾrಡಿ ವಸತಿ ಸಮುಚ್ಚಯ ಪ್ರದೇಶದಲ್ಲಿ ನೆರೆಯಂತೆ ಮಳೆ ನೀರು ಸಂಗ್ರಹವಾಗಿತ್ತು.ಕೆಲವೊಂದು ವಸತಿ ಸಮುಚ್ಚಯದ ಪ್ರದೇಶದಲ್ಲಿ ಜೆಸಿಬಿ ಬಳಸಿ ಚರಂಡಿ ದುರಸ್ತಿ ಮಾಡಿದ್ದು, ನೀರು ಹರಿದು ಹೋಗುವಂತೆ ಮಾಡಲಾಗುತ್ತಿದೆ.
ತಹಶೀಲ್ದಾರ್ ಸಂತೋಷ್ ಜಿ., ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ನವೀನ್ ಬೆಂಜನಪದವು, ಪುರಸಭಾ ಅಧ್ಯಕ್ಷ ಪಿ. ರಾಮಕೃಷ್ಣ ಆಳ್ವ, ಸದಸ್ಯರಾದ ಜಗದೀಶ ಕುಂದರ್, ಬಿ. ದೇವದಾಸ ಶೆಟ್ಟಿ, ಗಂಗಾಧರ್, ಪುರಸಭಾ ಎಂಜಿನಿಯರ್ ಡೊಮೆನಿಕ್ ಡಿಮೆಲ್ಲೊ, ಗ್ರಾಮ ಲೆಕ್ಕಾಧಿಕಾರಿ ಶಿವಾನಂದ ನಾಟೇಕಾರ್, ಸಿಬಂದಿ ಸದಾಶಿವ, ಶಿವಪ್ರಸಾದ್ ಸ್ಥಳದಲ್ಲಿದ್ದು, ಮುನ್ನೆಚ್ಚರಿಕೆ ವಹಿಸಿದ್ದಾರೆ. ಅಗ್ನಿಶಾಮಕ ದಳವನ್ನು ಸನ್ನದ್ಧವಾಗಿರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ