ಕರಾವಳಿಯಲ್ಲಿ ಇನ್ನೂ ಮೂರು ದಿನ ಭಾರೀ ಮಳೆ
Team Udayavani, Jul 7, 2018, 3:01 PM IST
ಮಂಗಳೂರು/ಉಡುಪಿ: ಕೆಲವು ದಿನಗಳಿಂದ ವಿರಾಮ ತೆಗೆದುಕೊಂಡಿದ್ದ ಮಳೆ ಗುರುವಾರ ರಾತ್ರಿ ಮತ್ತು ಶುಕ್ರವಾರವಿಡೀ ಕರಾವಳಿಯಾದ್ಯಂತ ಸತತವಾಗಿ ಸುರಿದಿದೆ.
ಮಂಗಳೂರು ನಗರದಲ್ಲಿ ದಿನವಿಡೀ ಭಾರೀ ಮಳೆಯಾಗಿದ್ದು, ತಗ್ಗು ಪ್ರದೇಶದಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಡಕಾಯಿತು. ತೆಕ್ಕಟ್ಟೆ, ಮೂಲ್ಕಿ, ಮಡಂತ್ಯಾರು, ಪಡುಬಿದ್ರಿ, ಪೂಂಜಾಲಕಟ್ಟೆ, ವೇಣೂರು, ಮಂಡಂತ್ಯಾರು, ಬಂಟ್ವಾಳ, ಸುರತ್ಕಲ್, ಸುಬ್ರಹ್ಮಣ್ಯ, ಕಡಬ, ಕಾರ್ಕಳ, ಪುತ್ತೂರು, ಉಪ್ಪಿ ನಂಗಡಿ, ಬೆಳ್ತಂಗಡಿ, ಗುರು ವಾಯನ ಕೆರೆ ಪರಿಸರದಲ್ಲಿ ಉತ್ತಮ ಮಳೆಯಾಗಿದೆ.
ಉಡುಪಿ ಜಿಲ್ಲೆಯಾದ್ಯಂತ ಶುಕ್ರ ವಾರ ಉತ್ತಮ ಮಳೆಯಾಗಿದೆ. ಬೆಳಗ್ಗೆ ದಟ್ಟ ಮೋಡದಿಂದಾಗಿ ಕತ್ತಲಾವರಿಸಿತ್ತು. ಹೆಬ್ರಿ, ಬಜಗೋಳಿ ಪರಿಸರದಲ್ಲಿ, ಕುಂದಾಪುರ ತಾಲೂಕಿನ ವಿವಿಧೆಡೆ, ಉಡುಪಿ ನಗರ, ಬ್ರಹ್ಮಾವರ, ಕಾಪು, ಶಿರ್ವ ಭಾಗಗಗಳಲ್ಲಿಯೂ ಉತ್ತಮ ಮಳೆಯಾಗಿದ್ದು ಹಾನಿಯಾದ ವರದಿಯಾಗಿಲ್ಲ.ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮುಂದಿನ ಮೂರು ದಿನಗಳ ಕಾಲ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ