ವಿಟ್ಲ : ಭಾರೀ ಮಳೆಗೆ ವಿಟ್ಲ- ಮಂಗಳೂರು ರಸ್ತೆ ಸಂಪೂರ್ಣ ಮುಳುಗಡೆ, ಜನರ ಆಕ್ರೋಶ
Team Udayavani, May 16, 2022, 7:52 PM IST
ವಿಟ್ಲ : ಸೋಮವಾರ ಸಂಜೆ ವೇಳೆ ಸುರಿದ ಭಾರೀ ಮಳೆಗೆ ವಿಟ್ಲ-ಮಂಗಳೂರು ರಸ್ತೆಯಲ್ಲಿ ಕೃತಕ ಪ್ರವಾಹದಿಂದ ವಾಹನ ಚಾಲಕರು, ದ್ವಿಚಕ್ರ ಸವಾರರು, ಪಾದಚಾರಿಗಳು ಪರದಾಡಿದರು.
ವಿಟ್ಲ-ಮಂಗಳೂರು ರಸ್ತೆಯಲ್ಲಿ ಖಾಸಗಿ ವ್ಯಕ್ತಿಗಳು ಕಾಮಗಾರಿ ನಡೆಸಿದ್ದರಿಂದ ಚರಂಡಿಗಳಲ್ಲಿ ನೀರು ಹರಿಯಲು ಸರಿಯಾದ ವ್ಯವಸ್ಥೆ ಇಲ್ಲವಾಗಿದೆ. ಪರಿಣಾಮವಾಗಿ ಸಂಜೆ ವೇಳೆ ಸುರಿದ ಮಳೆಯಿಂದ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದೆ. ಆಟೋ ರಿಕ್ಷಾ ಮತ್ತು ಕಾರುಗಳಲ್ಲಿ ನೀರು ತುಂಬುವಂತಹ ಪರಿಸ್ಥಿತಿ ಉಂಟಾಗಿತ್ತು.
ವಿಟ್ಲ ಪಟ್ಟಣ ಪಂಚಾಯತ್ ಮಳೆಯ ಬಗ್ಗೆ ಯಾವುದೇ ಪೂರ್ವ ಕಾಮಗಾರಿ ನಡೆಸದ ಕಾರಣ ಈ ರೀತಿಯ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ಸ್ಥಳೀಯರು ದೂರಿದ್ದಾರೆ.
ಇದನ್ನೂ ಓದಿ : ಉನ್ನತ ಪೊಲೀಸ್ ಅಧಿಕಾರಿಗಳ ವರ್ಗಾವಣೆ: ಕೊನೆಗೂ ಕಮಲ್ ಪಂತ್ ಎತ್ತಂಗಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ