ಪುತ್ತೂರು, ಸುಳ್ಯ, ಕಡಬ ತಾಲೂಕುಗಳಲ್ಲಿ ಭಾರೀ ಮಳೆ
ಕಲ್ಲುಗುಂಡಿಯಲ್ಲಿ ಮನೆಗೆ ನುಗ್ಗಿದ ನೀರು!
Team Udayavani, Nov 9, 2021, 5:00 AM IST
ಪುತ್ತೂರು/ ಸುಳ್ಯ/ ಕಡಬ: ಪುತ್ತೂರು, ಸುಳ್ಯ, ಕಡಬ ತಾಲೂಕುಗಳಲ್ಲಿ ಸೋಮವಾರ ಸಂಜೆ ಸುಮಾರು 2 ತಾಸು ಕಾಲ ಭಾರೀ ಮಳೆಯಾಗಿದೆ. ಭಾರೀ ಮಳೆ ಯಿಂದಾಗಿ ಪಯಸ್ವಿನಿ ನದಿಯಲ್ಲಿ ನೀರು ಒಮ್ಮಿಂದೊಮ್ಮೆಗೆ ಉಕ್ಕಿ ಹರಿ ದಿದೆ. ಕೆಸರು ಮಿಶ್ರಿತ ನೀರು ತುಂಬಿ ಹರಿದಿದ್ದು ಕಲ್ಲುಗುಂಡಿ ಪೇಟೆಯ ಕೂಲಿ ಶೆಡ್ ಬಳಿಯಲ್ಲಿ ತಗ್ಗು ಪ್ರದೇಶಗಳಿಗೆ ನದಿಯ ನೀರು ನುಗ್ಗಿದೆ.
ನದಿಯ ನೀರು ರಾಷ್ಟ್ರೀಯ ಹೆದ್ದಾರಿಯ ಮಟ್ಟಕ್ಕೆ ಬಂದಿದ್ದು, ಕೆಲವು ಮನೆಗಳಿಗೆ ಮತ್ತು ಹೊಟೇಲ್ಗಳಿಗೆ ನುಗ್ಗಿದೆ. ಸ್ಥಳಕ್ಕೆ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ. ಹಮೀದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಲ್ಮಡ್ಕ, ಎಣ್ಮೂರು, ಕೋಟೆ ಮುಂಡುಗಾರು, ಪುತ್ತೂರು ತಾಲೂಕಿನ ಕುಂಬ್ರ, ನರಿಮೊಗರು ಸೇರಿದಂತೆ ವಿವಿಧೆಡೆ ಮಳೆಯಾಗಿದೆ.
ಮಳೆಯಿಂದಾಗಿ ವಿದ್ಯಾರ್ಥಿಗಳು ಮನೆ ಸೇರಲು ತ್ರಾಸ ಪಡುವಂತಾ ಯಿತು. ಕಡಬದಲ್ಲಿ ಕೃಷಿ ತೋಟಗಳಿಗೆ ಮಳೆನೀರು ನುಗ್ಗಿ ಅಡಿಕೆ, ತೆಂಗಿನಕಾಯಿ ನೀರುಪಾಲಾಗಿವೆ.
ಇದನ್ನೂ ಓದಿ:12ರ ವರೆಗೂ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
ತಾಪಮಾನ
ಮಂಗಳೂರು: ಐಎಂಡಿ ಮಾಹಿತಿ ಯಂತೆ ಸೋಮವಾರ ಮಂಗಳೂರಿನಲ್ಲಿ 30.4 ಡಿ.ಸೆ. ಗರಿಷ್ಠ ಮತ್ತು 23.5 ಡಿ.ಸೆ. ಕನಿಷ್ಠ ತಾಪಮಾನ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್