“ನೊಂದವರಿಗೆ ನೆರವಾಗುವುದು ಪುಣ್ಯದ ಕೆಲಸ’


Team Udayavani, May 9, 2019, 6:40 AM IST

0805MLR60A

ಮಹಾನಗರ: ಸಮಾಜದ ವಿವಿಧ ಸ್ತರಗಳಲ್ಲಿ ಹಲವಾರು ಮಂದಿ ಸಹಾಯದ ನಿರೀಕ್ಷೆಯಲ್ಲಿರುತ್ತಾರೆ. ಅವರ ಕಷ್ಟಕ್ಕೆ ಹೆಗಲಾಗಿ ನಿಲ್ಲುವುದರಿಂದ ನೆಮ್ಮದಿ ಸಿಗುತ್ತದೆ. ಈ ನಿಟ್ಟಿನಲ್ಲಿ ರೆಡ್‌ಕ್ರಾಸ್‌ ಸಂಸ್ಥೆ ನಿಸ್ವಾರ್ಥ ಸೇವೆ ಮಾಡುತ್ತಿದೆ ಎಂದು ಮಂಗಳೂರು ಅಂ.ರಾ. ವಿಮಾನ ನಿಲ್ದಾಣದ ನಿವೃತ್ತ ನಿರ್ದೇಶಕ ಎಂ.ಆರ್‌. ವಾಸುದೇವ ರಾವ್‌ ಹೇಳಿದರು.

ಇಂಡಿಯನ್‌ ರೆಡ್‌ಕ್ರಾಸ್‌ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಲಕ್ಷ್ಮೀ ಮೆಮೋರಿಯಲ್‌ ಕಾಲೇಜ್‌ ಆಫ್ ನರ್ಸಿಂಗ್‌ನ ಯೂತ್‌ ರೆಡ್‌ಕ್ರಾಸ್‌ ಘಟಕದ ವತಿಯಿಂದ ಎ.ಜೆ. ಮೆಡಿಕಲ್‌ ಕಾಲೇಜಿನಲ್ಲಿ ಬುಧವಾರ ನಡೆದ ವಿಶ್ವ ರೆಡ್‌ಕ್ರಾಸ್‌ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ರಕ್ತದಾನ, ವೈದ್ಯಕೀಯ ನೆರವು, ಸೇವಾ ಮನೋಭಾವದಿಂದ ರೆಡ್‌ಕ್ರಾಸ್‌ ಸಂಸ್ಥೆ ಶ್ರಮಿ ಸುತ್ತಿದ್ದು, ಇನ್ನೊಬ್ಬರ ನೋವಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ. ಅಗತ್ಯವುಳ್ಳವರಿಗೆ ನಾವು ಮಾಡುವ ಸಹಾಯ ಹೆಚ್ಚು ಅರ್ಥಪೂರ್ಣವಾಗುತ್ತದೆ ಎಂದರು.

ಇಂಡಿಯನ್‌ ರೆಡ್‌ಕ್ರಾಸ್‌ ಸೊಸೈಟಿಯ ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗೌರವ ಕಾರ್ಯದರ್ಶಿ ಎಸ್‌.ಎ. ಪ್ರಭಾಕರ ಶರ್ಮ,ಮನಪಾ ಮಾಜಿ ಸದಸ್ಯ ದಯಾನಂದ ಶೆಟ್ಟಿ, ಲಾರಿಶಾ ಮಾರ್ಥ ಶ್ಯಾಮ್‌, ರೆಡ್‌ಕ್ರಾಸ್‌ ಸೊಸೈಟಿಯ ಉಪಾಧ್ಯಕ್ಷಷ ನಿತ್ಯಾನಂದ ಶೆಟ್ಟಿ, ಕಾರ್ಯಕ್ರಮ ಸಂಯೋಜಕಿ ಶಾಂಭವಿ ಮೊದಲಾದವರು ಉಪಸ್ಥಿತರಿದ್ದರು.

ಪ್ರಬಂಧ ಸ್ಪರ್ಧೆ
ರೆಡ್‌ಕ್ರಾಸ್‌ ದಿನಾಚರಣೆ ಅಂಗವಾಗಿ ನರ್ಸಿಂಗ್‌ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಾದವರಿಗೆ ಈ ಸಂದರ್ಭ ಬಹುಮಾನ ವಿತರಿಸಲಾಯಿತು. ಹರ್ಷಿತಾ ಅಮ್ಮಣ್ಣ ನಿರೂಪಿಸಿದರು.

ಟಾಪ್ ನ್ಯೂಸ್

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.