ದ.ಕ.: 9.8 ಲಕ್ಷ ಗಿಡ ನಾಟಿಗೆ ಯೋಜನೆ


Team Udayavani, May 20, 2019, 3:04 PM IST

plants

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 950 ಹೆಕ್ಟೇರ್‌ ಪ್ರದೇಶದಲ್ಲಿ ಈ ವರ್ಷ ಸುಮಾರು 9.8 ಲಕ್ಷ ಗಿಡ ನೆಟ್ಟು ಬೆಳೆಸುವ ಗುರಿಯನ್ನು ಅರಣ್ಯ ಇಲಾಖೆ ಇರಿಸಿಕೊಂಡಿದೆ.

ಈ ಬಾರಿ ಮಳೆ ಬಂದ ಬಳಿಕ ಅಂದರೆ,  ಸುಮಾರು ಜೂನ್‌ ತಿಂಗಳ ಅಂತ್ಯದ ವೇಳೆಗೆ ಜಿಲ್ಲೆಯ 8 ವಲಯಗಳಲ್ಲಿ ಗಿಡ ನೆಡಲು ಪ್ರಾರಂಭ ಮಾಡಲಾಗುತ್ತದೆ. ಒಂದು ತಿಂಗಳು ಕಾಲ ಈ ಕಾರ್ಯ ನಡೆಯಲಿದೆ. ರಸ್ತೆ ಬದಿಗಳಲ್ಲಿಯೂ ಗಿಡ ನೆಡುವುದು ಈ ಯೋಜನೆಯಲ್ಲಿದ್ದು, ಜಿಲ್ಲೆಯ ಸುಮಾರು 60 ಕಿ.ಮೀ. ರಸ್ತೆ ಬದಿ ನೆಡಲಾಗುತ್ತದೆ. ಪ್ರತೀ ಕಿ.ಮೀಗೆ 300 ಗಿಡ ನೆಡುವ ಗುರಿಯನ್ನು ಇಲಾಖೆ ಹೊಂದಿದೆ.

ರಸ್ತೆ ಬದಿ ಪ್ಲಾಂಟಿಂಗ್‌ ಮತ್ತು ಗ್ರೀನಿಂಗ್‌ ಅರ್ಬನ್‌ ಏರಿಯಾ ಯೋಜನೆಯಡಿ ಜಿಲ್ಲೆಯ 60 ಕಿ.ಮೀ. ವ್ಯಾಪ್ತಿಯಲ್ಲಿ ಗಿಡ ನೆಡಲಾಗುತ್ತದೆ. ಅಲ್ಲದೆ ಈ ಬಾರಿ ರೈನ್‌ ಟ್ರೀ, ದೇವದಾರು ಗಿಡಗಳನ್ನು ನೆಡದಿರಲು ತೀರ್ಮಾನ ಮಾಡಿದೆ. ಇವು ದುರ್ಬಲ ಮರಗಳಾಗಿದ್ದು, ಗಾಳಿಗೆ ತುಂಡಾಗುತ್ತದೆ. ಇದೇ ಕಾರಣಕ್ಕೆ ಒಣ ವಲಯಗಳಲ್ಲಿ ಗೋಳಿ, ಅರಳಿ ಗಿಡ ನೆಡುವ ಯೋಚನೆ ಇಲಾಖೆಗಿದೆ.

ರಿಯಾಯಿತಿ ದರದಲ್ಲಿ ವಿತರಣೆ
ಅರಣ್ಯ ಇಲಾಖೆಯು ಈ ಬಾರಿ ಒಟ್ಟಾರೆ 9.8 ಲಕ್ಷ ಗಿಡ ನೆಡಲು ಯೋಜನೆ ರೂಪಿಸಿದ್ದು, ಇದರಲ್ಲಿ 3 ಲಕ್ಷ ಗಿಡಗಳನ್ನು ಸಾರ್ವಜನಿಕರಿಗೆ ವಿತರಣೆ ಮಾಡಲಿದೆ. ಗಿಡಗಳನ್ನು ರಿಯಾಯಿತಿ ದರದಲ್ಲಿ ನೀಡಲಾ ಗುತ್ತದೆ. ಇನ್ನುಳಿದ ಗಿಡಗಳನ್ನು ಅರಣ್ಯ ಇಲಾಖೆಯೇ ನೆಡಲಿದೆ.

ಈ ವರ್ಷ ಅರಣ್ಯ ಇಲಾಖೆ ಯಿಂದ ಜಿಲ್ಲೆಯ 8 ವಲಯಗಳಲ್ಲಿ ಸುಮಾರು 9.8 ಲಕ್ಷದಷ್ಟು ಸಸಿ ನೆಡಲಾಗುತ್ತದೆ. ಜಿಲ್ಲೆಯ 950 ಹೆಕ್ಟೇರ್‌ನಲ್ಲಿ ನೆಡಲಾಗುತ್ತಿದೆ.
– ಕರಿಕಾಳನ್‌, ದ.ಕ. ಉಪ ಅರಣ್ಯ ಸಂರಕ್ಷಣಾಧಿಕಾರಿ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.