ಹಿಂದೂ ಮುಖಂಡರ ಹತ್ಯೆ ಸಂಚು : ಡಾ| ಭಟ್‌ಗೆ ಭದ್ರತೆ ಬಿಗಿ


Team Udayavani, Jan 16, 2019, 4:53 AM IST

kalladka.jpg

ಬಂಟ್ವಾಳ: ಹಿಂದೂ ಮುಖಂಡರ ಹತ್ಯೆಗೆ ಸಂಚು ಆರೋಪದಲ್ಲಿ ಕಾಸರಗೋಡಿನ ಓರ್ವನನ್ನು ದಿಲ್ಲಿ ಪೊಲೀಸರು ಬಂಧಿಸಿ ಕರೆದೊಯ್ದಿರುವ ಬೆನ್ನಲ್ಲೇ ಮುಖಂಡರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಆರ್‌ಎಸ್‌ಎಸ್‌ ನೇತಾರ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಅವರ ಭದ್ರತೆಗೆ ಈವರೆಗೆ ಓರ್ವ ಗನ್‌ಮ್ಯಾನ್‌ ಇದ್ದರೆ ಇದೀಗ ಮೂರಕ್ಕೇರಿಸಲಾಗಿದೆ.

ಪ್ರಭಾಕರ ಭಟ್‌ ಅವರನ್ನು ಜ. 10ರಂದೇ ಬಿಗಿ ಭದ್ರತೆಯಲ್ಲಿ ಬೆಂಗಳೂರಿನ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಜ. 14ರಂದು ಕಲ್ಲಡ್ಕದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಟ್‌ ಅವರು ಪಾಲ್ಗೊಂಡಿದ್ದು ಕಾರ್ಯಕ್ರಮ ಮುಗಿದ ಕೂಡಲೇ ಬೆಂಗಳೂರಿಗೆ ಮರಳಿದ್ದಾರೆ. ಬಜಪೆಯ ವಿಮಾನ ನಿಲ್ದಾಣದಿಂದ ಹೋಗಿ ಬರುವ ದಾರಿಯಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು. ಯಾವುದೇ ವಾಹನ ಭಟ್‌ ಅವರಿದ್ದ ವಾಹನವನ್ನು ಹಿಂದಿಕ್ಕದಂತೆ ಪೊಲೀಸರು ನೋಡಿಕೊಂಡಿದ್ದರು.

ಧರ್ಮಕ್ಕೆ ಚ್ಯುತಿ ತರುವ, ಅನ್ಯಾಯ ಮಾಡುವ ಯಾವುದೇ ವ್ಯಕ್ತಿಯ ವಿರುದ್ಧ ಮಾತ್ರ ನನ್ನ ಅಕ್ಷೇಪ. ಹಿಂದೂಗಳನ್ನು ಎಚ್ಚರಿಸುವುದು ನನ್ನ ಕರ್ತವ್ಯ; ಮುಂದೆಯೂ ಅದನ್ನು ಮಾಡುತ್ತೇನೆ. ಸಮಾಜ ಕಂಟಕರಿಗೆ ಹೆದರಿ ಕರ್ತವ್ಯದಿಂದ ವಿಮುಖನಾಗಲಾರೆ ಎಂದು ಭಟ್‌ ಅವರು ಉದಯವಾಣಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಜೀವ ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸರು ಗಂಭೀರ ಕ್ರಮ ಕೈಗೊಂಡಿದ್ದಾರೆ. ನಾನೀಗ ಬೆಂಗಳೂರಿನಲ್ಲಿ ಪೊಲೀಸ್‌ ಸುಪರ್ದಿಯಲ್ಲಿ ಇದ್ದೇನೆ. ಮೊದಲು ಓರ್ವ ಗನ್‌ಮ್ಯಾನ್‌ ಇದ್ದರೆ ಜ. 10ರಿಂದ ಸರಕಾರ ಮೂವರು ಗನ್‌ಮ್ಯಾನ್‌ಗಳನ್ನು ಒದಗಿಸಿದೆ. ಮನೆ ಕಾಂಪೌಂಡ್‌ ಸುತ್ತಲೂ ಶಸ್ತ್ರಸಜ್ಜಿತ ಪೊಲೀಸರ ಕಾವಲು ಇದೆ. ಕಲ್ಲಡ್ಕದ ನಮ್ಮ ಮನೆಗೂ ಪೊಲೀಸರು ಪಹರೆ ನೀಡಿದ್ದಾರೆ. ಮುಂದಕ್ಕೆ ಏನೆಂಬುದು ನಿರ್ಧಾರ ಆಗಿಲ್ಲ.
ಡಾ| ಪ್ರಭಾಕರ ಭಟ್‌

ಟಾಪ್ ನ್ಯೂಸ್

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.