ಶಿರಾಡಿ ಘಾಟ್: ಗುಡ್ಡ ಕುಸಿತ; ಕುಸಿದು ಬೀಳುವ ಸ್ಥಿತಿಯಲ್ಲಿ ಬಂಡೆ
Team Udayavani, Sep 6, 2019, 12:02 PM IST
ನೆಲ್ಯಾಡಿ: ಶಿರಡಿ ಘಾಟ್ ನ ಮಾರನಹಳ್ಳಿ ಸಮೀಪ ಗುಡ್ಡ ಕುಸಿತ ಸಂಭವಿಸಿದ್ದು, ಐದಾರು ಬಂಡೆ ಕಲ್ಲುಗಳು ರಸ್ತೆ ಬದಿಗೆ ಉರುಳಿ ಬಿದ್ದಿವೆ. ಇನ್ನು ಒಂದು ಬಂಡೆ ಕುಸಿದು ಬೀಳುವ ಹಂತದಲ್ಲಿದ್ದು, ಅಪಾಯಕಾರಿಯಾಗಿ ಗೋಚರಿಸಿದೆ.
ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ ಗುಡ್ಡ ಕುಸಿತ ಸಂಭವಿಸಿದೆ ಎನ್ನಲಾಗಿದೆ.
ಗುಡ್ಡ ಕುಸಿತದಿಂದ ಶಿರಾಡಿ ಘಾಟ್ ನಲ್ಲಿ ಸಂಚಾರಕ್ಕೆ ಯಾವುದೇ ತೊಂದರೆ ಉಂಟಾಗಿಲ್ಲ. ಆದರೆ ಅಪಾಯಕಾರಿ ಸ್ಥಿತಿಯಲ್ಲಿರುವ ಬಂಡೆ ಉರುಳಿ ಬಿದ್ದರೆ ಅನಾಹುತ ಉಂಟಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ