ನಿಯಮದಿಂದ ದುಡಿದು ಗಳಿಸುವ “ನೇಮದ ಕೂಲಿ’ : ಡಾ| ಕುಮಾರ ಚಲ್ಯ


Team Udayavani, Jul 27, 2017, 7:50 AM IST

kumara-chalya.jpg

ಮೂಡಬಿದಿರೆ: ಹನ್ನೆರಡನೇ ಶತಮಾನದ ಶಿವಶರಣರಲ್ಲಿ ಕಾಯಕ ತತ್ವದ‌ ಬಗ್ಗೆ  ವಿಶೇಷ  ಗೌರವವಿದ್ದು ಸತ್ಯ ಶುದ್ಧ ಕಾಯಕ ಭಾವದಿಂದ  ನಿಯಮ,  ಚೌಕಟ್ಟಿನೊಳಗೆ ಮಾಡುವ ದುಡಿಮೆ  ಮತ್ತು ಗಳಿಸುವ ದ್ರವ್ಯವೇ “ನೇಮದ ಕೂಲಿ’ ಎಂದೆನಿಸಲ್ಪಡುತ್ತಿತ್ತು. ಆದರೆ ಇಂದು ಇದಕ್ಕೆ ತದ್ವಿರುದ್ಧವಾಗಿ  ಯಾವುದೇ ದಾರಿಯಿಂದಲಾದರೂ ಧನ ಸಂಗ್ರಹವೊಂದೇ ಧ್ಯೇಯವಾಗಿ ಪರಿಣಮಿಸಿದೆ ಎಂದು ಸಾಹಿತಿ ಡಾ| ಕುಮಾರ ಚಲ್ಯ ವಿಷಾದಿಸಿದರು.

ಕಾಂತಾವರ ಕನ್ನಡ ಸಂಘದಲ್ಲಿ  ರವಿವಾರ ನಡೆದ ಕಾಂತಾವರ ಅಲ್ಲಮಪ್ರಭು ಪೀಠದ “ಅನುಭವದ ನಡೆ ಅನುಭಾವದ ನುಡಿ’ ತಿಂಗಳ ಕಾರ್ಯಕ್ರಮದಲ್ಲಿ  “ಲಿಂಗೈಕ್ಯ  ವನಜಾ ಮತ್ತು  ಶಾಂತಪ್ಪ  ಅಡಿಕೆ ಮಂಡಿ ಸಾಗರ ದತ್ತಿನಿಧಿ’ ಉಪನ್ಯಾಸದಲ್ಲಿ ಅವರು “ನೇಮದ ಕೂಲಿ’ ಎಂಬ ವಿಷಯದ ಕುರಿತು ಮಾತನಾಡಿದರು.

ಜನರಿಗೆ ಸರಕಾರವು ಸರ್ವ ಭಾಗ್ಯಗಳನ್ನೂ ನೀಡಿ ಅವರನ್ನು ಸೋಮಾರಿಗಳನ್ನಾಗಿಸಿದೆ. ಜನ ದುಡಿಮೆ ಬಿಟ್ಟು ಬಿಟ್ಟಿಗಾಗಿ ಹಾತೊರೆಯು ವಂತಾಗಿದೆ. ಸ್ವಯಂ ಉದ್ಯೋಗದ ನಿರ್ಮಾಣದೊಂದಿಗೆ ದುಡಿದುಣ್ಣುವ ಆಲೋಚನೆಗೆ ಇಂಬು ನೀಡಿದ ಶರಣರ ಕಾಯಕ ತತ್ವವು ಶ್ರಮವಹಿಸಿ ಕೆಲಸ ಮಾಡಿ ಆದಾಯ ಗಳಿಸಿ ಅದನ್ನು ಮಿತವಾಗಿ ಬಳಸುತ್ತ ಮಿಕ್ಕಿದುದನ್ನು ಸಮಾಜಕ್ಕಾಗಿ ವಿನಿಯೋಗಿಸುವ “ನೇಮದ ಕೂಲಿ’ ಸಿದ್ಧಾಂತವನ್ನು ಪ್ರತಿ ಪಾದಿಸಿದೆ ಎಂದರು.

ಇದು ಅಸಮಾನತೆಯ ನಿವಾರಣೆಗೂ ಮಹತ್ವದ ಕೊಡುಗೆಯಾಗಿತ್ತು. ಹನ್ನೆರ ಡನೇ ಶತಮಾನದಲ್ಲಿ  ಸಮಾನತೆಯ ತತ್ವವನ್ನಿಟ್ಟುಕೊಂಡು ರೂಪುಗೊಂಡ  ಹನ್ನೆರಡನೇ ಶತಮಾನದ ಅನುಭವ ಮಂಟಪವು ಜಾಗತಿಕ ಮಟ್ಟದ ಮೊತ್ತ ಮೊದಲ ಸಮಾವೇಶವಾಗಿದ್ದು ಅಂತಹ ಪ್ರಯತ್ನಗಳು ಇಂದಿನ ಕಾಲಕ್ಕೆ ಕೂಡ ಪ್ರಸ್ತುತವಾಗಿವೆ ಎಂದರು.

ದತ್ತಿನಿಧಿ ಪ್ರಾಯೋಜಕರಾದ ಸಾಗರದ  ರೇಖಾ ಮತ್ತು  ಶಿವಕುಮಾರ್‌ ದಂಪತಿ ಮತ್ತು ಅತಿಥಿಗಳನ್ನು ಸಮ್ಮಾನಿಸಲಾಯಿತು. ಡಾ| ನಾ. ಮೊಗಸಾಲೆ ಸ್ವಾಗತಿಸಿ,  ಕಲ್ಲೂರು ನಾಗೇಶ್‌ ನಿರೂಪಿಸಿ, ಸದಾನಂದ ನಾರಾವಿ ವಂದಿಸಿದರು.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.