ಸುರತ್ಕಲ್ ಕೊಲೆ ಪ್ರಕರಣ: ಹಲವು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ


Team Udayavani, Jul 29, 2022, 8:12 AM IST

ಸುರತ್ಕಲ್ ಕೊಲೆ ಪ್ರಕರಣ: ಹಲವು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು: ನಗರದ ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ನಡೆದ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸುರತ್ಕಲ್, ಮೂಲ್ಕಿ, ಬಜಪೆ, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲ ಶಾಲೆ, ಕಾಲೇಜುಗಳಿಗೆ ಶುಕ್ರವಾರ (ಜು.29) ರಜೆ ಘೋಷಿಸಲಾಗಿದೆ.

ಶಾಂರತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಕಮಿಷನರ್ ಅವರ ಮನವಿಯಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರು ರಜೆ ಘೋಷಿಸಿ ತಡರಾತ್ರಿ ಆದೇಶ ನೀಡಿದ್ದಾರೆ.

ಸುರತ್ಕಲ್ ಸಮೀಪದ ತಾತ್ಕಾಲಿಕ ಮಾರುಕಟ್ಟೆ ಬಳಿ ವ್ಯಕ್ತಿಯೋರ್ವನ ಮೇಲೆ ನಾಲ್ವರ ತಂಡ ತಲವಾರು ದಾಳಿ ಮಾಡಿ ಹತ್ಯೆಗೈದ ಘಟನೆ ಗುರುವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಮಂಗಳಪೇಟೆ ನಿವಾಸಿ ಫಾಝಿಲ್ ಎಂದು ಗುರುತಿಸಲಾಗಿದೆ.

ನಗರ ಪ್ರದೇಶದಲ್ಲಿ ನಿಷೇಧಾಜ್ಞೆ: ಪರಿಸ್ಥಿತಿ ಉದ್ವಿಗ್ನ ಸ್ಥಿತಿಯಲ್ಲಿರುವ ಕಾರಣ ನಗರ ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ 144 ಸೆಕ್ಷನ್‌ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. 19 ಕಡೆ ಚೆಕ್‌ಪೋಸ್ಟ್‌ ತೆರೆಯಲಾಗಿದೆ. ರಾತ್ರಿ 10ರ ಬಳಿಕ ಅನವಶ್ಯಕ ಓಡಾಟ ನಡೆಸಿದರೆ ವಾಹನ ಜಪ್ತಿ, ವಿಚಾರಣೆ ನಡೆಸಲಾಗುವುದು. ಶುಕ್ರವಾರದಿಂದ ಈ ಭಾಗದಲ್ಲಿ ಮದ್ಯದಂಗಡಿಗಳ ಬಂದ್‌ಗೆ ಆದೇಶಿಸಲಾಗಿದೆ ಎಂದು ಕಮಿಷನರ್‌ ಶಶಿಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ:ಜೆಹಾದಿ ಶಕ್ತಿಗಳ ವಿರುದ್ಧ ತಾರ್ಕಿಕ ಕ್ರಮ: ಸುನಿಲ್‌

ಮದ್ಯ ಮಾರಾಟ ನಿಷೇಧಾಜ್ಞೆ ವಿಸ್ತರಣೆ: ಬೆಳ್ಳಾರೆ ಪ್ರವೀಣ್‌ ನೆಟ್ಟಾರು ಅವರ ಹತ್ಯೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪುತ್ತೂರು ಉಪವಿಭಾಗ ವ್ಯಾಪ್ತಿಯ ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಎಲ್ಲ ರೀತಿಯ ಮದ್ಯ ಮಾರಾಟ, ದಾಸ್ತಾನು, ಸಾಗಾಣಿಕೆ ನಿರ್ಬಂಧಿಸಿ ಹೊರಡಿಸಲಾದ ಆದೇಶವನ್ನು ಜು.29ರ ಮಧ್ಯರಾತ್ರಿ 12ರ ವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.