“ಹನಿಟ್ರ್ಯಾಪ್”? ಮರ್ದಾಳದ ವ್ಯಕ್ತಿಗಳ ಬಲೆಗೆ ಬಿದ್ದ ಮಂಗಳೂರಿನ ಯುವಕ!

ಸಿನಿಮೀಯ ರೀತಿಯಲ್ಲಿ ಓರ್ವ ಆರೋಪಿಯನ್ನು ಬೆನ್ನತ್ತಿ ಹಿಡಿದ ಕಡಬ ಪೋಲಿಸರು !

Team Udayavani, Oct 5, 2022, 9:47 PM IST

rasaleele

ಕಡಬ: ಮಂಗಳೂರು ಭಾಗದ ಯುವಕನೋರ್ವ ಕಡಬ ಸಮೀಪದ ಮರ್ದಾಳದ ಯುವಕರ ತಂಡದಿಂದ ಹನಿಟ್ರ್ಯಾಪ್ ಗೆ ಒಳಗಾಗಿರುವ ಶಂಕೆ ವ್ಯಕ್ತವಾಗಿದ್ದು ಈ ಸಂಬಂಧ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಕಡಬ ಪೋಲಿಸರು ಸಿನಿಮೀಯ ರೀತಿಯಲ್ಲಿ ವಶಕ್ಕೆ ತೆಗೆದುಕೊಂಡ ಘಟನೆ ಅ.5ರಂದು ಸಂಜೆ ನಡೆದಿದೆ.

ಈ ಘಟನೆಯ ಬಗ್ಗೆ ಪೋಲಿಸರಿಂದ ಯಾವುದೇ ಅಧಿಕೃತ ಮಾಹಿತಿಗಳು ಲಭ್ಯವಾಗಿಲ್ಲ. ಮಂಗಳೂರು ಸಮೀಪದ ಯುವಕನೋರ್ವ ಅ.4ರ ತಡರಾತ್ರಿ ಮರ್ದಾಳಕ್ಕೆ ಬಂದಿದ್ದು , ಆ ಯುವಕನನ್ನು ಯುವಕರ ತಂಡವೊಂದು ಕರ್ಮಾಯಿ ಕೋರಿಯರ್ ಭಾಗಕ್ಕೆ ಕೊಂಡೊಯ್ದು ಹಲ್ಲೆ ನಡೆಸಿ ಹಣ ನೀಡದಿದ್ದರೆ ಹುಡುಗಿಯ ವಿಚಾರದಲ್ಲಿ ನಿನ್ನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುವುದಾಗಿ ಬೆದರಿಕೆ ಒಡ್ಡಿ ಹಣ ತರುವಂತೆ ಹೇಳಿ ಬಿಟ್ಟಿದ್ದರು ಎನ್ನಲಾಗಿದೆ.

ಅ.5 ರಂದು ಕಡಬದಲ್ಲಿದ್ದ ಮಂಗಳೂರಿನ ಯುವಕ ತನ್ನ ಸ್ನೇಹಿತರೋರ್ವರ ಮೂಲಕ ಕಡಬ ಪೋಲಿಸರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ. ಬಳಿಕ ಕಾರ್ಯಪ್ರವೃತ್ತರಾದ ಕಡಬ ಪೋಲಿಸರು ಸಂತ್ರಸ್ಥ ನ ಮೂಲಕ ಆರೋಪಿಗಳಿಗೆ ಹಣ ನೀಡುವ ಬಗ್ಗೆ ಬರ ಹೇಳಿದ್ದು ಅದರಂತೆ ಮೂವರು ಬಂದಿದ್ದರು. ಆರೋಪಿಗಳು ಎರಡು ಪ್ರತ್ಯೇಕ ವಾಹನದಲ್ಲಿ ಇದ್ದು, ಇಬ್ಬರಿಗೆ ದೂರದಿಂದಲೇ ಪೋಲಿಸರು ಬರುವ ಮಾಹಿತಿ ಅರಿತ ಅವರು ಪರಾರಿಯಾಗಿದ್ದಾರೆ, ಈ ವೇಳೆ ಓರ್ವ ಆರೋಪಿ ಕೂಡ ಪೋಲಿಸರನ್ನು ಕಂಡ ಕೂಡಲೇ ಕಡಬದಿಂದ ದ್ವಿಚಕ್ರ ವಾಹನದಲ್ಲಿ ವೇಗವಾಗಿ ನೂಜಿಬಾಳ್ತಿಲ ರಸ್ತೆಯ ಮೂಲಕ ಹೋಗಿದ್ದಾನೆ, ಆತನನ್ನು ಬೆನ್ನಟ್ಟಿದ್ದ ಕಡಬ ಪೋಲಿಸರು ರೆಂಜಿಲಾಡಿ ಗ್ರಾಮದ ಪೇರಡ್ಕ ಸಮೀಪ ವಶಕ್ಕೆ ತೆಗೆದುಕೊಂಡಿದ್ದಾರೆ.

ಮರ್ದಾಳದ ಇಬ್ಬರು ವ್ಯಕ್ತಿಗಳು ತಪ್ಪಿಸಿಕೊಂಡಿದ್ದಾರೆ. ಪ್ರಕರಣದ ಸಂಪೂರ್ಣ ಮಾಹಿತಿ ಪೋಲಿಸರ ತನಿಖೆಯ ಬಳಿಕವಷ್ಟೆ ತಿಳಿದುಬರಬೇಕಿದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.