ಸುಬ್ರಹ್ಮಣ್ಯ: ಮಗನ ಮಡಿಲಿಗೆ ವೃದ್ದೆ ತಾಯಿಯನ್ನು ಸೇರಿಸಿದ ಎಸ್ ಐ


Team Udayavani, May 16, 2021, 12:43 PM IST

ಸುಬ್ರಹ್ಮಣ್ಯ:  ಮಗನ ಮಡಿಲಿಗೆ ವೃದ್ದೆ ತಾಯಿಯನ್ನು ಸೇರಿಸಿದ ಎಸ್ ಐ

ಸುಬ್ರಹ್ಮಣ್ಯ:  ಲಾಕ್‍ಡೌನ್ ನೆಪದಲ್ಲಿ ಪೊಲೀಸರು ದೌರ್ಜನ್ಯ ಮತ್ತು ದಬ್ಬಾಳಿಕೆ ನಡೆಸಿ ವಾಹನಗಳನ್ನು ಜಪ್ತಿ ಮಾಡಿಕೊಳ್ಳುತ್ತಾರೆ  ಎನ್ನುವ ಸಾರ್ವಜನಿಕ ದೂರುಗಳ ಮದ್ಯೆಯೂ ಮಾನವೀಯತೆಯುಳ್ಳ  ಪೊಲೀಸರು ನಮ್ಮ ನಡುವೆ ಕಾಣಬರುತ್ತಿರುತ್ತಾರೆ.

ಪೊಲೀಸರ ಮಾನವೀಯ ಹಲವು ಕಾರ್ಯಗಳು ನಡೆಯುತ್ತಿರುವ ಮದ್ಯೆ ಇಲ್ಲೊಬ್ಬು  ಮಹಿಳಾ ಪಿಎಸ್ ಐ  ಮಾನವೀಯತೆ ಜತೆಗೆ ಸಮಯೋಚಿತ ಕೆಲಸದಿಂದ ಮಗನ ಮಡಿಲಿಗೆ ವೃದ್ದೆ ತಾಯಿಯನ್ನು ಸೇರಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಂತಹ ಮೆಚ್ಚುಗೆಗೆ ಪಾತ್ರರಾದವರು ಸುಬ್ರಹ್ಮಣ್ಯ ಠಾಣೆ ಎಸ್ ಐ ಸಹಿತ ಠಾಣೆಯ ಸಿಬಂದಿಗಳು.

ಸುಬ್ರಹ್ಮಣ್ಯ ನಗರದ ಆಸುಪಾಸಿನಲ್ಲಿ ಲಾಕ್ ಡೌನ್ ನಡುವೆಯೂ ವೃದ್ದೆಯೊಬ್ಬರು ಕೆಲದಿನಗಳಿಂದ ಅಲೆದಾಡುತ್ತಿರುವುದು ಸುಬ್ರಹ್ಮಣ್ಯ ಠಾಣೆಯ ಎಸ್ಐ ಓಮನರವರ ಗಮನಕ್ಕೆ ಬಂದಿತ್ತು.

ಕೋವಿಡ್ ನಿಂದಾಗಿ 24 ಗಂಟೆಗಳ ಕಾಲ ಕರ್ತವ್ಯ ಜತೆಯಲ್ಲಿ  ಠಾಣೆಯಲ್ಲಿ ಬೇರೆ ಬೇರೆ ಪ್ರಕರಣಗಳು ಬಿಡುವಿಲ್ಲದ ಕೆಲಸ ಕಾರ್ಯಗಳ ಮದ್ಯೆ ಸುಬ್ರಹ್ಮಣ್ಯ ಠಾಣಾಧಿಕಾರಿಗಳು ವ್ರದ್ದೆಗೆ ರಕ್ಷಣೆ ನೀಡಿ ಊಟ ತಿಂಡಿ ಎಲ್ಲವನ್ನು ನೀಡಿ ವ್ರದ್ದೆಯೊಬ್ಬರು ಕಂಡು ಬಂದ ಬಗ್ಗೆ  ಸಾಮಾಜಿಕ ಜಾಲತಾಣದಲ್ಲಿ ಹಾಕಿ ಸಂಬಂಧಿಕರ ಪತ್ತೆಗೆ ಮನವಿ ಮಾಡಿಕೊಂಡಿದ್ದರು.

ಇದನ್ನೂ ಓದಿ : ನರಿಮೊಗರು : ಜಡಿ ಮಳೆಗೆ ಜಾರಿದ ಕಂಪೌಂಡ್ ವಾಲ್ ಮನೆ ಕುಸಿತದ ಭೀತಿಯಲ್ಲಿ ಕುಟುಂಬ

ಸಾಮಾಜಿಕ ಜಾಲತಾಣದ ಸಂದೇಶ ಬೆಂಗಳೂರಿಗೂ ತಲುಪಿ  ಬೆಂಗಳೂರು ನಿಂದ ಸುಬ್ರಹ್ಮಣ್ಯ ಠಾಣೆಗೆ  ಬಂದ  ಕರೆಯ ಆದಾರದಲ್ಲಿ ವ್ರದ್ದೆ ಬೆಂಗಳೂರಿನ ಕುರುಬನ ಹಳ್ಳಿ  ದೊಡ್ಡ ಬಳ್ಳಾಪುರದವರು ಎಂಬುದು ಪತ್ತೆಯಾಯಿತು. ವ್ರದ್ದೆಯ ಮಗನ ಸಂಪರ್ಕ ದೊರೆತು  ಬೆಂಗಳೂರುನಿಂದ ಮಗನನ್ನು ಕರೆಸಿ  ಮಗನ ಮಡಿಲಿಗೆ ತಾಯಿ ವ್ರದ್ದೆಯನ್ನು ಒಪ್ಪಿಸಿದ್ದಾರೆ. ವೃದ್ದೆಯ ಮಗ ಬರುವವರೆಗೂ ಅವರಿಗೆ ಊಟ ತಿಂಡಿ ನೀಡಿ ಪ್ರೀತಿಯಿಂದ ಅವರನ್ನು ನೋಡಿಕೊಂಡಿದ್ದಾರೆ ಎಸ್ಐ ಓಮನರವರು.ಇವರಿಗೆ ಠಾಣೆಯ ಸಿಬಂದಿಗಳಾದ ನಾರಾಯಣ ಪಾಟಾಳಿ, ಭೀಮನಗೌಡ, ಬಸವರಾಜ್, ಲಕ್ಷ್ಮಿ, ಇಕ್ಬಾಲ್ ಸಹಕರಿಸಿದ್ದರು.

ಬೆಂಗಳೂರು ನಿಂದ ಕಣ್ತಪ್ಪಿ ಅದೇಗೋ ಸುಬ್ರಹ್ಮಣ್ಯ ಬಂದು ತಲುಪಿದ್ದ ವೃದ್ದೆ. ಒಂದೇಡೆ ನೆಟ್ಟಣ ರೈಲ್ವೆ ಸ್ಟೇಶನ್ ನಿಂದ ಸುಬ್ರಹ್ಮಣ್ಯ ಪೇಟೆ ತಲುಪಿದ್ದರು. ಅಮ್ಮ ಕಾಣುತಿಲ್ಲ ಮನೆಯಿಂದ ಕಾಣೇಯಾಗಿದ್ದಾರೆ ಎಂದು ಪರಿತಪಿಸುತಿದ್ದ ಮಗ ತಾಯಿ ದೊರೆತ ಖುಷಿಯಲ್ಲಿ ಸುಬ್ರಹ್ಮಣ್ಯ ಎಸ್ ಐ ಹಾಗೂ ಪೊಲೀಸರ ಕಾರ್ಯಕ್ಕೆ ಮನತುಂಬಿ ಕೃತಜ್ಞತೆ ಸಲ್ಲಿಸಿದ್ದಾನೆ. ಒಟ್ಟಿನಲ್ಕಿ ಸುಬ್ರಹ್ಮಣ್ಯ ಠಾಣಾಧಿಕಾರಿ ಓಮನ ಹಾಗೂ ಪೊಲೀಸರ  ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.