“ಐ ಸ್ವೀಪ್’: ಬೆಳ್ಳಿ ಗೆದ್ದ ಇಂದ್ರಪ್ರಸ್ಥ ವಿದ್ಯಾರ್ಥಿಗಳು
Team Udayavani, May 9, 2017, 10:56 AM IST
ಉಪ್ಪಿನಂಗಡಿ: ಅಂತಾರಾಷ್ಟ್ರೀಯ ವಿಜ್ಞಾನ ತಂತ್ರಜ್ಞಾನಕ್ಕೆ ಸಂಬಂಧಿಸಿ ಅಮೆರಿಕದ ಟೆಕ್ಸಾಸ್-ಹ್ಯೂಸ್ಟನ್ನಲ್ಲಿ ನಡೆದ ಸಂಶೋಧನಾ ಸ್ಪರ್ಧೆ “ಐ ಸ್ವೀಪ್’ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಎ.ಯು.ನಚಿಕೇತ್ ಕುಮಾರ್ ಹಾಗೂ ಅಮನ್ ಕೆ.ಎ. ಬೆಳ್ಳಿ ಪದಕವನ್ನು ಗಳಿಸಿದ್ದಾರೆ.
ರಬ್ಬರ್ ಶೀಟ್ ತಯಾರಿಕೆಯಲ್ಲಿ ಬಳಸಲ್ಪಡುವ ಅಪಾಯಕಾರಿ ಆ್ಯಸಿಡ್ಗೆ ಬದಲಾಗಿ ಪ್ರಾಕೃತಿಕವಾಗಿ ದೊರೆಯುವ, ಹೆಚ್ಚಿನೆಲ್ಲ ಕೃಷಿಕರ ಜಮೀನಿನಲ್ಲೂ ಬೆಳೆಸಲಾಗುವ ಬಿಂಬುಳಿ ಎಂಬ ಹಣ್ಣಿನ ರಸವನ್ನು ಬಳಸಿಯೂ ಉತ್ತಮವಾದ ರಬ್ಬರ್ ಶೀಟ್ ತಯಾರಿಸಬಹುದು ಎಂಬ ಸಂಶೋಧನೆಯನ್ನು ಈ ವಿದ್ಯಾರ್ಥಿಗಳು ಸಂಶೋಧನಾ ಮಾರ್ಗದರ್ಶಕ ಶಿಕ್ಷಕಿ ನಿಶಿತಾ ಅವರ ಸಹಕಾರದೊಂದಿಗೆ ಮಾಡಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ