ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ ಬೀದಿಗಿಳಿದು ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್


Team Udayavani, Jun 1, 2023, 3:36 PM IST

Nalin kumar kateel

ಮಂಗಳೂರು: ಕಾಂಗ್ರೆಸ್‌ ಪಕ್ಷ ಘೋಷಿಸಿರುವ ಗ್ಯಾರಂಟಿಗಳನ್ನು ಷರತ್ತು ರಹಿತವಾಗಿ ಜಾರಿಗೊಳಿಸದೆ ಹೋದರೆ ಬಿಜೆಪಿ ಬೀದಿಗಳಿದು ಜನರ ಪರವಾಗಿ ಹೋರಾಟ ಕೈಗೆತ್ತಿಕೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರಸ್‌ ಮುಖಂಡ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಇವರೆಲ್ಲರೂ ಚುನಾವಣೆಗೆ ಮುನ್ನವೇ ಗ್ಯಾರಂಟಿಗಳನ್ನು ಪ್ರಕಟಿಸಿದ್ದಲ್ಲದೆ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಅವುಗಳೆಲ್ಲವೂ ಜಾರಿಯಾಗಲಿವೆ ಎಂದು ಬಹಿರಂಗವಾಗಿ ಘೋಷಿಸಿದ್ದಾರೆ, ಆದರೆ ಈಗ ಅಧಿಕಾರಕ್ಕೆ ಬಂದು 20 ದಿನಗಳಾದರೂ ಇನ್ನೂ ಯಾವುದೇ ಗ್ಯಾರಂಟಿಯೂ ಜಾರಿಗೊಂಡಿಲ್ಲ, ಕಾಂಗ್ರೆಸ್‌ ಜನರನ್ನು ವಂಚಿಸಿದೆ, ಸುಳ್ಳುಗಾರ ಪಾರ್ಟಿ ಎನ್ನುವುದು ಜನರಿಗೆ ಸ್ಪಷ್ಟವಾಗಿದೆ ಎಂದರು.

ಇದನ್ನೂ ಓದಿ:Karnataka-Tamilnadu ನೀರಿಗಾಗಿ ಕಚ್ಚಾಟ ಸಾಕು,ನಾವು ಬ್ರದರ್ಸ್: ಡಿಸಿಎಂ ಡಿಕೆಶಿ

ಕ್ಯಾಬಿನೆಟ್‌ ಸಭೆ ನಡೆದಿದೆ, ಸಮಾಲೋಚನೆ ನಡೆಸಿದ್ದಾರೆ, ಆದರೆ ಇನ್ನೂ ಗ್ಯಾರಂಟಿಗಳಿಗೆ ಮಾರ್ಗಸೂಚಿಯೇ ಆಗಿಲ್ಲ. ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಅಸಾಧ್ಯ ಎನ್ನುವುದು ಈಗ ಸಿದ್ದರಾಮಯ್ಯರಿಗೆ ಗೊತ್ತಾಗಿದೆ, ಅವರು ಹಣಕಾಸು ಬಗ್ಗೆ ಗೊತ್ತಿದ್ದವರು, ಗೊತ್ತಿದ್ದರೂ ಸುಳ್ಳು ಹೇಳಿದ್ದಾರೆ, ಬೀದಿಗಳಲ್ಲಿ ಗ್ಯಾರಂಟಿಗಾಗಿ ಗಲಾಟೆ ಆಗುತ್ತಿದೆ, ಒಬ್ಬೊಬ್ಬ ಸಚಿವರು ಒಂದೊಂದು ರೀತಿ ಹೇಳಿಕೆ ಕೊಡುತ್ತಿದ್ದಾರೆ, ಆಗುತ್ತಿರುವ ಗಲಾಟೆಗೆ ಕಾಂಗ್ರೆಸ್‌ ಕ್ಷಮೆಯಾಚಿಸಬೇಕು. ನಾವು ಜನರ ಪರವಾಗಿದ್ದೇವೆ, ಹೋರಾಟ ಮಾಡುವುದು ಖಚಿತ ಎಂದರು.

ಟಾಪ್ ನ್ಯೂಸ್

1-asdsad

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

gautam

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

1-sadasd

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ

police

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

h c mahadevappa

BJP- JDS ಮೈತ್ರಿಯಿಂದ ಕಾಂಗ್ರೆಸ್ ಗೆ ನಷ್ಟವಿಲ್ಲ: ಸಚಿವ ಮಹದೇವಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ವಿಮಾನ ನಿಲ್ದಾಣ: ಪ್ರಯಾಣಿಕರ ಸಂಖ್ಯೆ ಉತ್ತಮ

Mangaluru ವಿಮಾನ ನಿಲ್ದಾಣ: ಪ್ರಯಾಣಿಕರ ಸಂಖ್ಯೆ ಉತ್ತಮ

ದ.ಕ. ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ವೀಕ್ಷಕರಾಗಿ ಸಚಿವ ಮಧು ಬಂಗಾರಪ್ಪ ನೇಮಕ

ದ.ಕ. ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ವೀಕ್ಷಕರಾಗಿ ಸಚಿವ ಮಧು ಬಂಗಾರಪ್ಪ ನೇಮಕ

Mangaluru ಚಿತ್ರ ನಟ ಅನಂತ್‌ನಾಗ್‌ ಬೋಳಾಸ್‌ ರಾಯಭಾರಿ

Mangaluru ಚಿತ್ರ ನಟ ಅನಂತ್‌ನಾಗ್‌ ಬೋಳಾಸ್‌ ರಾಯಭಾರಿ

moMangaluru ಹಾಸ್ಟೆಲ್‌ನಿಂದ 4 ಮೊಬೈಲ್‌ ಕಳವು

Mangaluru ಹಾಸ್ಟೆಲ್‌ನಿಂದ 4 ಮೊಬೈಲ್‌ ಕಳವು

Bajpe ಅಕ್ರಮ ಮರಳುಗಾರಿಕೆ : 2 ಟಿಪ್ಪರ್‌, 15 ದೋಣಿ ವಶ

Bajpe ಅಕ್ರಮ ಮರಳುಗಾರಿಕೆ : 2 ಟಿಪ್ಪರ್‌, 15 ದೋಣಿ ವಶ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

1-asad

Kurugodu; ಹೊಲಕ್ಕೆ ನೀರು ಹರಿಸುವಾಗ ಹಾವು ಕಡಿದು ರೈತ ಮೃತ್ಯು

1-asdsad

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

gautam

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.