ಅರ್ಥಶಾಸ್ತ್ರದ ಅರಿವಿದ್ದರೆ ಉತ್ತಮ ಬದುಕು


Team Udayavani, Jun 6, 2018, 3:13 PM IST

6-june-14.jpg

ಅರ್ಥಶಾಸ್ತ್ರ ಬದುಕಿನ ಮೇಲೆ ಬೀರುವ ಪರಿಣಾಮ ಏನು?
ಬದುಕಿನಲ್ಲಿ ಆರ್ಥಶಾಸ್ತ್ರವೇ ಎಲ್ಲ. ಅರ್ಥಶಾಸ್ತ್ರದ ಆನುಭವವಿದ್ದರೆ ಸುಂದರ ಬದುಕು ರೂಪಿಸಿಕೊಳ್ಳಬಹುದು. ನಮ್ಮ ದೈನಂದಿನ ವ್ಯವಹಾರ ಚೆನ್ನಾಗಿ ನಡೆಯಬೇಕಿದ್ದರೆ ಅರ್ಥಶಾಸ್ತ್ರದ ಅರಿವು ಬಹುಮುಖ್ಯ.

ಅರ್ಥಶಾಸ್ತ್ರ ಕಲಿಕೆ ಕಷ್ಟ ಎನ್ನುತ್ತಾರೆ? ಯಾಕೆ? ಮತ್ತು ಇದನ್ನು ಕಲಿಯುವ ಸುಲಭೋಪಾಯವೇನು?
ಕಷ್ಟ ಎನ್ನುವುದನ್ನು ದೂರವಿಟ್ಟು, ಆಸಕ್ತಿ ಬೆಳೆಸಿಕೊಂಡರೆ ಕಲಿಕೆ ಸುಲಭವಾಗುತ್ತದೆ. ಆಸಕ್ತಿ ಬೆಳೆಸಿಕೊಂಡು ಹಾಗೂ ಅನಿವಾರ್ಯವಾಗಿ ಪ್ರತಿಯೊಬ್ಬನಿಗೂ ಬೇಕು ಎಂಬುದನ್ನು ಅರಿತುಕೊಂಡಾಗ ಕಲಿಕೆ ಸರಳವಾಗುತ್ತದೆ.

ವ್ಯಕ್ತಿತ್ವ ವಿಕಸನಗೊಳಿಸಲು ಇರುವ ಅತ್ಯಂತ ಸರಳ ವಿಧಾನ ಯಾವುದು?
ಆಸಕ್ತಿ ವಹಿಸಬೇಕು. ವ್ಯಕ್ತಿತ್ವ ವಿಕಸನ ತರಬೇತಿಗಳಲ್ಲಿ ಭಾಗವಹಿಸುವುದು ಹಾಗೂ ಅದಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ಓದುವುದು ಅಗತ್ಯ.

ರಂಗ ಕಲೆ ಕಲಿಕೆಗೆ ಯುವ ಜನರ ಆಸಕ್ತಿ ಹೇಗಿದೆ?
ರಂಗಕಲೆ ಎಂಬುದು ಇತರ ಕೆಲಸಗಳ ಜತೆ ಬೆಳೆಸಿಕೊಂಡರೆ ಉತ್ತಮ. ಇಂದಿನ ಶೈಕ್ಷ ಣಿಕ ವಿಧಾನ, ಪರೀಕ್ಷಾ  ಸಿದ್ಧತೆ, ಓದಿಗಾಗಿ ಒತ್ತಡದಿಂದ ಅನಿವಾರ್ಯವಾಗಿ ವಿದ್ಯಾರ್ಥಿಗಳು ಈ ಕ್ಷೇತ್ರಗಳತ್ತ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ಆದರೂ ಹಲವರು ಮನೆಯ ಇಂತಹ ವಾತಾವರಣದಿಂದ ಹೊರಗೆ ಬಂದು ರಂಗಕಲೆ ಕಲಿಕೆಯ ಜತೆಗೆ ಉತ್ತಮ ಸಾಧನೆ ಮಾಡಿದ್ದಾರೆ.

ರಂಗ ಕಲೆಯಿಂದ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆಯೇ?
ಕಷ್ಟ. ಆದರೆ ಸಾಧನೆಯ ಛಲವಿದ್ದರೆ ಖಂಡಿತಾ ಸಾಧ್ಯವಿದೆ. ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರೆ ವೃತ್ತಿಯಲ್ಲಿ ಸಂತೃಪ್ತಿ, ಮಾನಸಿಕ ಒತ್ತಡಗಳನ್ನು ನಿವಾರಿಕೊಳ್ಳಲು ಸಾಧ್ಯ. ರಂಗಕಲೆ ಮಾನಸಿಕ ಶಕ್ತಿ ನೀಡಲು ಸಹಕಾರಿಯಾಗಿದೆ. ಅದನ್ನೇ ನಂಬಿ ಕೊಂಡು
ಬದುಕುವುದು ಕಷ್ಟವಾದರೂ ಆದರ ಜತೆ ಬದುಕುವುದು ಸುಲಭ.

ಜ್ಞಾನ ವೃದ್ಧಿ, ವ್ಯಕ್ತಿತ್ವ ವಿಕಸನಕ್ಕೆ ರಂಗಕಲೆ ಹೇಗೆ ಪೂರಕ?
ರಂಗಕಲೆ ಎನ್ನುವುದು ಆಹಾರದಲ್ಲಿ ಉಪಾಹಾರ ಇದ್ದ ಹಾಗೆ. ಪರಿಸರ ಸಂರಕ್ಷಣೆ, ಮತದಾರರ ಜಾಗೃತಿ ಮೊದಲಾದ ವಿಷಯಗಳ ಬಗ್ಗೆ ಅಭಿನಯದ ಮೂಲಕ ನಾಟಕ, ಬೀದಿ ನಾಟಕ ಮೊದಲಾದವುಗಳನ್ನು ಮಾಡುವುದರಿಂದ ಆ ವಿಷಯಗಳ ಬಗ್ಗೆ ಜ್ಞಾನವೂ ಲಭಿಸುತ್ತದೆ ಹಾಗೂ ವ್ಯಕ್ತಿತ್ವ ವಿಕಸನವೂ ಆಗುತ್ತದೆ. 

ಜಿಎಸ್‌ಟಿ ದೇಶದ ಆರ್ಥಿಕ ಬೆಳವಣಿಗೆಗೆ ಉತ್ತಮವೇ? ಹೇಗೆ?
 ಖಂಡಿತವಾಗಿಯೂ ಉತ್ತಮ. ಎಲ್ಲ ವಸ್ತುಗಳ ಮೇಲೆ, ಸೇವೆಗಳ ಮೇಲೆ ತೆರಿಗೆ ವಿಧಿಸುವುದರಿಂದ ಖರ್ಚು ಹಾಗೂ ಆದಾಯ ಲೆಕ್ಕಕ್ಕೆ ಸಿಗುತ್ತದೆ. ಆರಂಭಿಕ ಹಂತದಲ್ಲಿ ಇದನ್ನು ಅರ್ಥೈಸಿಕೊಳ್ಳುವುದು ಕಷ್ಟ, ಹೊಂದಿಕೊಂಡ ಬಳಿಕ ಪ್ರಯೋಜನದ ಆರಿವಾಗುತ್ತದೆ.

ಹರ್ಷಿತ್‌ ಪಿಂಡಿವನ

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.