ಸಾಧನೆಗೆ ಅಡ್ಡಿಯಾಗದ ಅಂಧತ್ವ : ಸಮಾಜಕಾರ್ಯ ಪದವಿಯಲ್ಲಿ ಪ್ರಥಮ ರ್‍ಯಾಂಕ್‌


Team Udayavani, Feb 28, 2020, 7:15 AM IST

ego-58

ತಾಯಿ ವಿನೋದಾ ಸಹಾಯದೊಂದಿಗೆ ಪದವಿ ಸ್ವೀಕರಿಸಿದ ನಿತ್ಯಾನಂದ.

ಉಳ್ಳಾಲ: ಬಿಎಸ್‌ಡಬ್ಲ್ಯೂ ವಿಭಾಗದಲ್ಲಿ ಪ್ರಥಮ ರ್‍ಯಾಂಕ್‌ ಗಳಿಸಿರುವ ಮೂಡುಬಿದಿರೆ ಆಳ್ವಾಸ್‌ ಕಾಲೇಜಿನ ವಿದ್ಯಾರ್ಥಿ ಕಾರ್ಕಳದ ಅತ್ತೂರಿನ ನಿತ್ಯಾನಂದ ಅವರ ಸಾಧನೆಗೆ ಅಂಧತ್ವ ಅಡ್ಡಿಯಾಗಿಲ್ಲ. ಜನ್ಮತಃ ಅಂಧರಾಗಿರುವ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಮಂಗಳೂರು, ಶಿವಮೊಗ್ಗದಲ್ಲಿ ಪೂರೈಸಿದರು. ಪ.ಪೂ. ಶಿಕ್ಷಣವನ್ನು  ಮಂಗಳೂರಿನ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಪೂರೈಸಿದ್ದರು. ಪ್ರಸ್ತುತ ಬೆಂಗಳೂರಿನ ಡಾ| ರೆಡ್ಡೀಸ್‌ ಫೌಂಡೇಶನ್‌ ಆಶ್ರಯದಲ್ಲಿ ಕಂಪ್ಯೂ ಟರ್‌ ಶಿಕ್ಷಣ ಪಡೆಯುತ್ತಿದ್ದಾರೆ.

ಆಳ್ವಾಸ್‌ ನೆರವು
ಗುರುರಾಜ್‌, ಪ್ರದೀಪ್‌ ನನ್ನ ಬಾಲ್ಯ ಸ್ನೇಹಿತರು. ಮೂವರೂ ಅಂಧರು. 1ರಿಂದ ಪದವಿ ಮುಗಿಸಿ ಇಂದು ಕಂಪ್ಯೂಟರ್‌ ತರಬೇತಿಯಲ್ಲೂ ಜತೆಗಿದ್ದೇವೆ. ನನಗೆ ಪ್ರಥಮ ರ್‍ಯಾಂಕ್‌ ಬಂದರೆ ಗುರುರಾಜ್‌ 2ನೇ ರ್‍ಯಾಂಕ್‌, ಪ್ರದೀಪ್‌ 3ನೇ ರ್‍ಯಾಂಕ್‌ ಗಳಿಸಿದ್ದಾರೆ. ಆಳ್ವಾಸ್‌ ಸಂಸ್ಥೆಯವರು ಮೂವರಿಗೂ
ಉಚಿತ ಶಿಕ್ಷಣ, ಊಟ ವಸತಿ ನೀಡಿರುವುದು ಈ ಸಾಧನೆಗೆ ಸಹಕಾರಿಯಾಯಿತು ಎಂದರು. ತಂದೆ ನಾರಾಯಣ ಪೂಜಾರಿ 10 ವರ್ಷಗಳ ಹಿಂದೆ ನಿಧನ ಹೊಂದಿದ್ದು, ತಾಯಿ ವಿನೋದಾ ಬೀಡಿ ಕಟ್ಟಿ, ಅಂಗನವಾಡಿಯಲ್ಲಿ ದುಡಿದು ನಿತ್ಯಾನಂದ ಸೇರಿದಂತೆ ಮೂವರು ಮಕ್ಕಳಿಗೆ ಶಿಕ್ಷಣ ನೀಡಿದ್ದಾರೆ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.