ಕೇಂದ್ರದಿಂದ ಜನಪರ ಯೋಜನೆಗಳ ಜಾರಿ: ಮಠಂದೂರು

 ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ಅಂಗವಾಗಿ ಕುಂಬ್ರದಲ್ಲಿ ಸ್ವಚ್ಛತೆ

Team Udayavani, Sep 16, 2019, 5:21 AM IST

1509BDR-CLEANING

ಬಡಗನ್ನೂರು: ಪುತ್ತೂರು ವಿಧಾನಸಭಾ ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕುಂಬ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ ಅಂಗವಾಗಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ, ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ ಮಾತನಾಡಿ, ಮೋದಿ ಸ್ವಚ್ಛತೆಗೆ ಆದ್ಯತೆ ಕೊಟ್ಟಿದ್ದಾರೆ. ನಮ್ಮ ಮನೆ, ಪರಿಸರವನ್ನು ಸ್ವಚ್ಛ ಮಾಡುವುದರ ಜತೆಗೆ ಇಡೀ ದೇಶ ಸ್ವಚ್ಛವಾದರೆ ಆರೋಗ್ಯ ಹಾಗೂ ಮನಸ್ಸು ಸ್ವಚ್ಛಗೊಳ್ಳುತ್ತದೆ. ಮೋದಿಯವರು ಇಡೀ ಭಾರತವನ್ನು ಒಗ್ಗೂಡಿಸುವ ಜತೆಗೆ ಎಲ್ಲ ವರ್ಗದವರನ್ನು ಒಟ್ಟಿಗೆ ಸೇರಿಸಿಕೊಂಡು ದೇಶವನ್ನು ಮುನ್ನಡೆಸುತ್ತಿದ್ದಾರೆ. ಕೃಷಿ ಸಮ್ಮಾನ ಪಿಂಚಣಿ, ಆಯುಷ್ಮಾನ್‌, ಉಜ್ವಲ್‌ ಸಹಿತ ಹಲವಾರು ಯೋಜನೆಗಳನ್ನು ತಂದಿದ್ದಾರೆ ಎಂದು ಹೇಳಿದರು.

ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷರಾದ ನಿತಿಶ್‌ ಕುಮಾರ್‌ ಶಾಂತಿವನ ಒಳಮೊಗ್ರು ಬಿಜೆಪಿ ಅಧ್ಯಕ್ಷ ರಾಜೇಶ್‌ ರೈ ಪರ್ಪುಂಜ, ಕುಂಬ್ರ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ಒಳಮೊಗ್ರು ಗ್ರಾ.ಪಂ. ಅಧ್ಯಕ್ಷ ಯತಿರಾಜ ರೈ ನೀರ್ಪಾಡಿ, ಕೆದಂಬಾಡಿ ಬಿಜೆಪಿ ಸಮಿತಿ ಅಧ್ಯಕ್ಷ ರತನ್‌ ರೈ, ಒಳಮೊಗ್ರು ಪಂಚಾಯತ್‌ ಸದಸ್ಯರಾದ ತ್ರಿವೇಣಿ ಪಲ್ಲತ್ತಾರು, ಕಟ್ಟಡ ಕಾರ್ಮಿಕರ ರಾಜ್ಯ ಉಪಾಧ್ಯಕ್ಷ ಪುರಂದರ ಶೆಟ್ಟಿ, ಮುಡಾಲ ಬೂತ್‌ ಸಮಿತಿ ಅಧ್ಯಕ್ಷ ಮಾಧವ ರೈ ಕುಂಬ್ರ, ಮೇಘರಾಜ್‌, ಮುಡಾಲ ಸ್ನೇಹ ಸಾಗರ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಾಸು ಪೂಜಾರಿ ಅಜ್ಜಿಕಲ್ಲು, ಜಯರಾಮ ಆಚಾರ್ಯ, ವಿನೋದಾ ಮಗಿರೆ, ರೇಖಾ ಪರ್ಪುಂಜ, ಪ್ರಮೀಳಾ, ಸಾವಿತ್ರಿ ಪವಿತ್ರಾ ಉಪಸ್ಥಿತರಿದ್ದರು. ಕುಂಬ್ರ ಶ್ರೀರಾಮ ಭಜನ ಮಂದಿರದ ಪರಿಸರ, ಕೃಷಿ ಪತ್ತಿನ ಸಹಕಾರಿ ಸಂಘದ ಬಳಿ, ಕುಂಬ್ರ ಪೇಟೆ ಸ್ವತ್ಛ ಮಾಡಲಾಯಿತು. ಪುತ್ತೂರು ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂತೋಷ್‌ ರೈ ಕೈಕಾರ ಸ್ವಾಗತಿಸಿ ವಂದಿಸಿದರು.

ಅಖಂಡ ಭಾರತದ ಕನಸು
ಕಾಶ್ಮೀರಕ್ಕೆ ಸಂಬಂಧಿಸಿ ಸಂವಿಧಾನದ 370ನೇ ವಿಧಿ ರದ್ದು ಮಾಡುವ ಮೂಲಕ ಅಖಂಡ ಭಾರತದ ಕನಸನ್ನು ನನಸು ಮಾಡುತ್ತಾ ಸರ್ವವ್ಯಾಪಿ, ಸರ್ವಸ್ಪರ್ಶಿಯಾಗಿ ಭಾರತವನ್ನು ಜಗದ್ಗುರುವಿನ ಸ್ಥಾನಕ್ಕೆ ಒಯ್ಯಲು ಶ್ರಮಿಸುತ್ತಿದ್ದಾರೆ. ನಾವೆಲ್ಲರೂ ಅವರ ಕೈಯನ್ನು ಬಲಪಡಿಸೋಣ. ಇನ್ನೂ ಒಂದು ವಾರ ಬಿಜೆಪಿ ವತಿಯಿಂದ ಸೇವಾ ಸಪ್ತಾಹ ನಡೆಯಲಿದೆ ಎಂದು ಮಠಂದೂರು ಹೇಳಿದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.