ಹನುಮಗಿರಿ ಕ್ಷೇತ್ರದಲ್ಲಿ ಜಾತ್ರೆ ಸಂಪನ್ನ

ಹನುಮ ಜಯಂತಿ ಪ್ರಯುಕ್ತ ದರ್ಶನ ಬಲಿ, ಧಾರ್ಮಿಕ ಕಾರ್ಯ

Team Udayavani, Apr 20, 2019, 6:00 AM IST

4

ಈಶ್ವರಮಂಗಲ: ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿ ನೇತೃತ್ವದಲ್ಲಿ ಹನುಮಗಿರಿ ಕ್ಷೇತ್ರದಲ್ಲಿ ರಾಮ ನವಮಿ (ಎ.13)ಯಂದು ಪ್ರಾರಂಭವಾದ ಹನುಮಗಿರಿ ಜಾತ್ರೆಯು ಹನುಮಜಯಂತಿಯಂದು (ಎ.19) ವಿವಿಧ ಧಾರ್ಮಿಕ ಕಾರ್ಯಕ್ರಮಗ ಳೊಂದಿಗೆ ಸಂಪನ್ನಗೊಂಡಿತು. ಶುಕ್ರವಾರ ಬೆಳಗ್ಗೆ ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ, ಅನ್ನ ಸಂತರ್ಪಣೆ ನಡೆಯಿತು. ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ಹೆಚ್ಚಿತ್ತು.

ಗುರುವಾರ ಬೆಳಗ್ಗೆ ನಾಗ ತಂಬಿಲ, ಗಣಪತಿ ಹೋಮ, ಮಧ್ಯಾಹ್ನ ವಿಶೇಷ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತ ರ್ಪಣೆ, ಸಂಜೆ ತಾಯಂಬಕ ಸೇವೆ, ಮಹಾ ಪೂಜೆ, ಶ್ರೀ ದೇವರ ಬಲಿ ಹೊರಡುವುದು, ಉತ್ಸವ ಬಲಿ, ನೃತ್ಯ ಬಲಿ, ಬೆಡಿ ಸೇವೆ, ಕಟ್ಟೆ ಪೂಜೆ, ಅನ್ನ ಸಂತರ್ಪಣೆ ನಡೆಯಿತು.

ಕ್ಷೇತ್ರದ ಮಹಾಪೋಷಕ ಜಿ.ಕೆ.ಮಹಾಬಲೇಶ್ವರ ಭಟ್‌, ಕ್ಷೇತ್ರ ಆಡಳಿತ ಧರ್ಮದರ್ಶಿ ನನ್ಯ ಅಚ್ಯುತ ಮೂಡಿತ್ತಾಯ, ಧರ್ಮದರ್ಶಿಗಳಾದ ಶಿವರಾಮ ಪಿ., ಶಿವರಾಮ ಶರ್ಮ, ರಘು ರಾಜ್‌, ಶಿವಪ್ರಸಾದ ಇ. ಉಪಸ್ಥಿತರಿದ್ದರು.

ಭಜನೆ ಸ್ಪರ್ಧೆ ಫೈನಲ್‌
ಕ್ಷೇತ್ರದಲ್ಲಿ ಸಾಂಪ್ರದಾಯಿಕ ಭಜನೆ ಸ್ಪರ್ಧೆ ನಡೆಯುತ್ತಿದ್ದು, 74ತಂಡಗಳು ಭಾಗವಹಿಸುತ್ತಿವೆ. ಪ್ರತಿನಿತ್ಯ 5 ಅಥವಾ 6 ಭಜನ ತಂಡಗಳು ಸ್ಪರ್ಧಿಸುತ್ತಿವೆ. ಎಂಟು ತಂಡಗಳು ಕೊನೆಯ ಸುತ್ತಿಗೆ ಆಯ್ಕೆಯಾಗಲಿದ್ದು, ಎ. 21ರಂದು ಫೈನಲ್‌ ನಡೆಯಲಿದೆ.

ಶುಕ್ರವಾರ ಅಪರಾಹ್ನ ಶ್ರೀ ಕೋದಂಡರಾಮ ಮತ್ತು ಆಂಜನೇಯ ಕ್ಷೇತ್ರದಲ್ಲಿ ಭಜನಾ ಸ್ಪರ್ಧೆ ಏಕಕಾಲದಲ್ಲಿ ನಡೆಯಿತು. ಶನಿವಾರವೂ ಅಪರಾಹ್ನ ಭಜನಾ ಸ್ಪರ್ಧೆ ಆಯೋಜಿಸಲಾಗಿದೆ. ಎ. 21ರಂದು ಸಂಜೆ ಭಜನ ಮಂಗಳ ನಡೆಯಲಿದೆ. ಖ್ಯಾತ ಸಂಗೀತ ವಿಮರ್ಶಕಿ ಅನುಪಮಾ ಅರವಿಂದ ಕುಮಾರ್‌, ಬೆಂಗಳೂರು ಉತ್ಛ ನ್ಯಾಯಾಲಯದ ಹಿರಿಯ ವಕೀಲ ಶಶಿಕಿರಣ್‌ ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.