ಲೋಕಾರ್ಪಣೆ ಮುಂದೂಡಿಕೆ
Team Udayavani, Nov 26, 2018, 12:11 PM IST
ಬಂಟ್ವಾಳ: ನಟ, ಮಾಜಿ ಸಚಿವ ಅಂಬರೀಷ್ ನಿಧನ ಹಿನ್ನೆಲೆಯಲ್ಲಿ ಕಂದಾಯ ಸಚಿವರ ಉಪಸ್ಥಿತಿಯಲ್ಲಿ ಜರಗಬೇಕಿದ್ದ ಬಿ.ಸಿ. ರೋಡ್ ಇಂದಿರಾ ಕ್ಯಾಂಟೀನ್ ಉದ್ಘಾಟನೆಯನ್ನು ಮುಂದೂಡಲಾಗಿದೆ. ಉದ್ಘಾಟನೆಗೆ ರವಿವಾರ ದಿನ ನಿಗದಿ ಮಾಡಲಾಗಿತ್ತು. ಮುಂದಿನ ದಿನಾಂಕ ನಿಗದಿಪಡಿಸಬೇಕಿದೆ.
ಆವರಣ ಗೋಡೆ ಬದಲು ಸ್ಟೀಲ್ ತಡೆಗಳ ನಿರ್ಮಾಣ, ನೆಲಕ್ಕೆ ಸಿಮೆಂಟ್ ಹಾಸು ಅಳವಡಿಸುವ ಮೂಲಕ ನ. 24ರಂದು ರಾತ್ರಿಯೂ ಭರದ ಕೆಲಸ ನಡೆದಿತ್ತು. ರಾಜ್ಯ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಅವರಿಂದ 94ಸಿ, 94ಸಿಸಿ ಹಕ್ಕುಪತ್ರ ವಿತರಣೆಯ ಕಾರ್ಯಕ್ರಮವೂ ಮುಂದೂಡಿದ್ದಾಗಿ ತಹಶೀಲ್ದಾರ್ ಪುರಂದರ ಹೆಗ್ಡೆ ಪ್ರಕಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ