ಇಂದು ಬೆದ್ರಬೆಟ್ಟುವಿನಲ್ಲಿ ಚರ್ಚ್‌ ಉದ್ಘಾಟನೆ


Team Udayavani, Apr 14, 2018, 12:46 PM IST

14-April-12.jpg

ಬೆಳ್ತಂಗಡಿ: ಬೆದ್ರಬೆಟ್ಟು ಬಂಗಾಡಿಯಲ್ಲಿ ನವೀಕರಣಗೊಂಡ ಚರ್ಚ್‌ನ ಪವಿತ್ರೀಕರಣ ಹಾಗೂ ಉದ್ಘಾಟನ ಕಾರ್ಯಕ್ರಮ ಎ. 14ರಂದು ಸಂಜೆ ನಡೆಯಲಿದೆ. ದೇವಾಲಯದ ಪವಿತ್ರೀಕರಣ ವಿಧಿ, ದೇವಾಲಯ ಪ್ರತಿಷ್ಠಾ ವಿಧಿಗಳು ಹಾಗೂ ವಾರ್ಷಿಕ ಹಬ್ಬಗಳು ಬೆಳ್ತಂಗಡಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಬಿಷಪ್‌ ಲಾರೆನ್ಸ್‌ ಮುಕ್ಕುಯಿ ನೇತೃತ್ವದಲ್ಲಿ ನೆರವೇರಲಿದೆ.

ವಿಕಾರ್‌ ಜನರಲ್‌ ಫಾ| ಜೋಸ್‌ ವಲಿಯಪರಂಬಿಲ್‌, ಸಿದ್ಧಾಪುರ ಫೋರೆನ್‌ ವಿಕಾರ್‌ ಫಾ| ಮಾಣಿ ವೆಳುತ್ತೆಡತ್ತ್ ಪರಂಬಿಲ್‌ ಭಾಗವಹಿಸಲಿದ್ದಾರೆ. ರಾತ್ರಿ ಸಾರ್ವಜನಿಕ ಸಮ್ಮೇಳನದಲ್ಲಿ ಕುದ್ರೋಳಿ ಗಣೇಶ್‌ ತಂಡದಿಂದ ಜಾದೂ ಪ್ರದರ್ಶನವಿದೆ.

ಎ. 15ರಂದು ಸಂಜೆ ವಿಧಾನಪೂರ್ವಕ ರಾಸ, ಬಲಿಪೂಜೆ, ಪ್ರವಚನ, ಹಬ್ಬದ ಮೆರವಣಿಗೆ ನಡೆಯಲಿದ್ದು, ತಲಶ್ಯೇರಿ
ಧರ್ಮಪ್ರಾಂತದ ಫಾ| ಜೋಸೆಫ್‌ ಮೇಙಕುನ್ನೇಲ್‌, ಕಂಕನಾಡಿಯ ಫಾ| ಜೋಸೆಫ್‌ ಕೆಳಂಪರಂಬಿಲ್‌, ಉಜಿರೆಯ ಫಾ| ಜೋಸೆಫ್‌ ಮುಕ್ಕಾಟ್‌ ಭಾಗವಹಿಸಲಿದ್ದಾರೆ.

ಎ. 16ರಂದು ವಿಧಾನಪೂರ್ವಕ ಬಲಿಪೂಜೆ ನಡೆಯಲಿದ್ದು, ಬೆಳ್ತಂಗಡಿ ಬಿಷಪ್‌ ಹೌಸ್‌ನ ಫಾ| ಅಬ್ರಾಹಂ ಪಟ್ಟೇರಿಲ್‌, ಫೋರೆನ್‌ ಏಕಾರ್‌ನ ಫಾ| ಜೋಸೆಫ್‌ ಕುರಿಯಾಳಶ್ಯೇರಿ, ಗುತ್ತಿಗಾರಿನ ಫಾ| ತೋಮಸ್‌ ಪನಚಿಕಲ್‌, ಜ್ಞಾನನಿಲಯದ ಫಾ| ಜೋಸೆಫ್‌ ಮಟ್ಟಂ ಭಾಗವಹಿಸಲಿದ್ದಾರೆ. ಸಿಮಿತೇರಿ ಸಂದರ್ಶನದಲ್ಲಿ ವಿಕಾರ್‌ ಜನರಲ್‌ ಫಾ| ಜೋಸ್‌ ವಲಿಯ ಪರಂಬಿಲ್‌ ಆಶೀರ್ವಚನ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.