ವಿದ್ಯಾರ್ಥಿ ಸಂಸತ್ತು ಉದ್ಘಾಟನೆ
Team Udayavani, Jul 4, 2019, 5:37 AM IST
ಮಹಾನಗರ: ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ತತ್ತ್ವಾದರ್ಶಗಳನ್ನು ಎಳವೆಯಲ್ಲಿಯೇ ಪರಿಚಯಿಸುವ ದೃಷ್ಟಿಯಿಂದ ಕಾಲೇಜು ಹಂತದಲ್ಲಿ ವಿದ್ಯಾರ್ಥಿ ಸಂಸತ್ತನ್ನು ರಚಿಸಿ ಪದಗ್ರಹಣ ಮಾಡುವ ಕಾರ್ಯಕ್ರಮ ಕಿನ್ನಿಕಂಬಳದ ಇಲ್ಲಿನ ರೋಸಾ ಮಿಸ್ತಿಕಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಮಾಜಿ ಸಂಚಾಲಕಿ ಸಿ| ಕನ್ಸೆಟ್ಟಾ ಅವರು ವಿದ್ಯಾರ್ಥಿಸಂಸತ್ತು ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವ ಗುಣಗಳನ್ನು ಮೈಗೂ ಡಿಸಿಕೊಳ್ಳಲು ಸಹಕಾರಿ ಎಂದರು.
ಮುಖ್ಯ ಆತಿಥಿಯಾಗಿದ್ದ ಪತ್ರಕರ್ತ ಕೀರ್ತಿರಾಜ್ ಕದಂವಾಡಿ ಅವರು ಯುವಜನರ ಉತ್ತಮ ವ್ಯಕ್ತಿತ್ವದಿಂದ ಆರೋಗ್ಯ ಪೂರ್ಣ ದೇಶವನ್ನು ಕಟ್ಟ ಬಹುದು ಎಂದರು.
ಕಾಲೇಜು ಪ್ರಾಂಶುಪಾಲರಾದ ಸಿ| ಅನಿತಾ ಲಿಡಿಯಾ ಸ್ವಾಗತಿಸಿದರು. ಕಾಲೇಜು ನಾಯಕನಾಗಿ ಆಕಾಶ್ ಹಾಗೂ ಉಪನಾಯಕಿಯಾಗಿ ಒಲಿಟಾ ಪಿಂಟೊ ಮತ್ತು ಅವರ ಜತೆಗೆ 15 ಮಂದಿ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.
ದೈಹಿಕ ಶಿಕ್ಷಣ ನಿರ್ದೇಶಕ ಆಮ್ಸಿಲ್ ಕಾರ್ಯಕ್ರಮ ನಿರೂಪಿಸಿದರು.
ವಿದ್ಯಾರ್ಥಿ ನಾಯಕ ಆಕಾಶ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು