ವೇಣೂರು: ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳದ ಉದ್ಘಾಟನೆ
Team Udayavani, Dec 3, 2022, 11:24 AM IST
ವೇಣೂರು: ಜಿಲ್ಲೆಯ ಇತಿಹಾಸ ಪ್ರಸಿದ್ಧ ಹೊನಲು ಬೆಳಕಿನ 30ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳವು ಡಿ.3 ರಂದು ಉದ್ಘಾಟನೆಗೊಂಡಿತು.
ಅಳದಂಗಡಿ ಅರಮನೆಯ ತಿಮ್ಮಣ್ಣರಸ ಡಾ| ಪದ್ಮಪ್ರಸಾದ ಅಜಿಲರು ಕಂಬಳದ ಉದ್ಘಾಟನೆಯನ್ನು ನೆರವೇರಿಸಿ ಶುಭ ಹಾರೈಸಿದರು.
ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಯನ್. ಪುರುಷೋತ್ತಮ ರಾವ್ ಅಧ್ಯಕ್ಷತೆ ವಹಿಸಿದ್ದರು.
ವಿಜಯರಾಜ ಅಧಿಕಾರಿ ಮಾರಗುತ್ತು, ಸುರೇಶ್ ಆರಿಗ ಪೆರ್ಮಾಣುಗುತ್ತು, ಕುಂಡದಬೆಟ್ಟು ಜುಮ್ಮಾ ಮಸೀದಿಯ ಧರ್ಮಗುರು ಕೆ.ಎಂ. ಹನೀಫ್ ಸಖಾಫಿ, ಪಡಂಗಡಿ ಗ್ರಾ.ಪಂ. ಅಧ್ಯಕ್ಷೆ ಮೀನಾಕ್ಷಿ ಶೆಟ್ಟಿ, ಗಣೇಶ್ ನಾರಾಯಣ ಪ೦ಡಿತ್, ನವೀನ್ ಪೂಜಾರಿ ಪಚ್ಚೇರಿ, ಲೋಕೇಶ್ ಪೂಜಾರಿ ಕೋರ್ಲೋಡಿ, ಡಾ। ಪ್ರತೀತ್ ಅಜಿಲ, ತೇಜಾಕ್ಷಿ, ಗುಣವತಿ ಡಿ, ರಾಜೇಶ್ ಆಶಾ ಟ್ರಾವೆಲ್ಸ್, ಅರುಣ್ ನವೋದಯ ಬ್ಯಾ೦ಕ್, ವಿ. ಪ್ರಭಾಕರ ಹೆಗ್ಡೆ ಹಟ್ಟಾಜೆ, ಯೋಗೀಶ್ ಪೂಜಾರಿ ಬಿಕ್ರೊಟ್ಟು, ಲಕ್ಷ್ಮಣ ಪೂಜಾರಿ ಹೇಡ್ಮೆ, ಸತೀಶ್ ಹೆಗ್ಡೆ, ವಿಮಲಚ೦ದ್ರ ಕೋಟ್ಯಾನ್, ವಿನುಷಾ ಪ್ರಕಾಶ್, ಭಾಸ್ಕರ ಬಲ್ಯಾಯ, ಕಂಬಳ ಸಮಿತಿಯ ಉಪಾಧ್ಯಕ್ಷರುಗಳಾದ ಕರುಣಾಕರ ಸಾಲ್ಯಾನ್, ಸ್ಟೀವನ್ ಮೋನಿಸ್, ಗೋಪಾಲ ಪೂಜಾರಿ, ಕೋಶಾಧ್ಯಕ್ಷ ಅಶೋಕ್ ಪಾಣೂರು, ಕಾರ್ಯದರ್ಶಿ ಭರತ್ರಾಜ್ ಪಾಪುದಡ್ಕ ಮತ್ತಿತರರು ಉಪಸ್ಥಿತರಿದ್ದರು.
ಕ೦ಬಳ ಸಮಿತಿ ಅಧ್ಯಕ್ಷ ನಿತೀಶ್ ಕೋಟ್ಯಾನ್ ಪ್ರಾಸ್ತಾವಿಸಿ, ಸ್ವಾಗತಿಸಿದರು. ಸತೀಶ್ ಹೊಸ್ಮಾರು ನಿರೂಪಿಸಿದರು. ಸಮಿತಿ ಕಾರ್ಯಾಧ್ಯಕ್ಷ ಶೇಖರ ಕುಕ್ಕೇಡಿ ವ೦ದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ