ಹಳೆಯಂಗಡಿ: ನದಿಯಲ್ಲಿ ಶವ ಪತ್ತೆ
Team Udayavani, Jan 18, 2022, 3:13 PM IST
ಹಳೆಯಂಗಡಿ : ಇಲ್ಲಿನ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಬಳಿಯ ಕೊಪ್ಪಳದ ಅಣೆಕಟ್ಟು ಬಳಿಯ ರೈಲ್ವೆ ಸೇತುವೆ ಕೆಳಗಡೆ ವ್ಯಕ್ತಿಯೊಬ್ಬರ ಶವ ನಂದಿನಿ ನದಿಯ ನೀರಿನಲ್ಲಿ ಪತ್ತೆಯಾಗಿದೆ.
ಪಡುಪಣಂಬೂರು ಗ್ರಾಮ ಪಂಚಾಯತ್ನ ಬೆಳ್ಳಾಯರು ಗ್ರಾಮದ ನಿವಾಸಿ ಗಿರಿಯಪ್ಪ ಶೆಟ್ಟಿಗಾರ್ (74) ಎಂದು ಗುರುತಿಸಲಾಗಿದೆ.
ಅವರು ತಮ್ಮ ಮನೆಯಿಂದ ಕಟ್ಟಿಗೆ ತರಲು ತೆರಳಿದ್ದರು ಎಂದು ತಿಳಿದು ಬಂದಿದ್ದು, ತೆಂಗಿನ ಕಟ್ಟೆ ಕಟ್ಟುವುದು ಸಹಿತ ಕೂಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಮೂಲ್ಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ