ಉಳ್ಳಾಲ: ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯುತ್ತಿದ್ದ ಶಾಲೆಯಲ್ಲಿ ಆಕಸ್ಮಿಕ ಬೆಂಕಿ
Team Udayavani, Jul 19, 2021, 1:11 PM IST
ಉಳ್ಳಾಲ: ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದ್ದ ಶಾಲೆಯೊಂದರ ವಿಜ್ಞಾನ ಲ್ಯಾಬ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಮುಂಜಾಗರೂಕತಾ ಕ್ರಮವಾಗಿ ವಿದ್ಯಾರ್ಥಿಗಳನ್ನು ಶಿಕ್ಷಣ ಸಂಸ್ಥೆಯ ಪದವಿ ಕಾಲೇಜು ಕಟ್ಟಡಕ್ಕೆ ಸ್ಥಳಾಂತರಿಸಿ ಪರೀಕ್ಷೆಯನ್ನು ಮುಂದುವರೆಸಿದ ಘಟನೆ ತೊಕ್ಕೊಟ್ಟು ಸ ಮೀಪದ ಬಬ್ಬುಕಟ್ಟೆಯಲ್ಲಿ ನಡೆದಿದೆ.
ಬಬ್ಬು ಕಟ್ಟೆಯ ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ವಿಜ್ಞಾನ ಲ್ಯಾಬ್ ನಲ್ಲಿಘಟನೆ ನಡೆದಿದ್ದು, ಲ್ಯಾಬ್ ನಲ್ಲಿದ್ದ ರೆಫ್ರಿಜರೇಟರ್ ನಿಂದ ಬೆಂಕಿಕಾಣಿಸಿಕೊಂಡಿದ್ದು ಶಾಲೆಯ ಕೋಣೆಯಲ್ಲಿ ದಟ್ಟ ಹೊಗೆ ಹಬ್ಬಿತ್ತು. ಪರೀಕ್ಷ ಆರಂಭವಾಗಿ ಒಂದೂವರೆ ಗಂಟೆ ಬಳಿಕ ಘಟನೆ ನಡೆದಿದ್ದರಿಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದು, ತಕ್ಷಣವೇ ಶಾಲಾಭಿವೃದ್ದಿ ಸಮಿತಿ ಮತ್ತು ಶಾಲೆಯ ಶಿಕ್ಷಕರು ವಿದ್ಯಾರ್ಥಿ ಗಳನ್ನು ಶಾಲಾ ಕಟ್ಟಡದ ಪಕ್ಜದಲ್ಲೇ ಇರುವ ಪದವಿ ಕಾಲೇಜಿನ ಕೊಠಡಿಯಲ್ಲಿ ಪರೀಕ್ಷೆ ಆರಂಭಿಸಲು ವ್ಯವಸ್ಥೆ ಮಾಡಿದರು.
ಇದನ್ನೂ ಓದಿ: ಕೋವಿಡ್ ಆತಂಕದ ನಡುವೆಯೂ SSLC ಪರೀಕ್ಷೆ ಬರೆದ ವಿದ್ಯಾರ್ಥಿಗಳು
ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್, ಹಿರಿಯ ಪೊಲೀಸ್ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳುಆಗಮಿಸಿದ್ದು ಅಗ್ನಿಶಾಮಕ ದಳದ ಸಿಬಂದಿಗಳು ಸ್ಥಳದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
MUST WATCH
ಹೊಸ ಸೇರ್ಪಡೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು