ಸುರತ್ಕಲ್ : ಮತ್ತೆ ಮುಂದುವರೆದ ನೈತಿಕ ಪೊಲೀಸ್ ಗಿರಿ; ಆರು ಜನ ಆರೋಪಿಗಳ ಬಂಧನ
Team Udayavani, Nov 16, 2021, 11:54 AM IST
ಮಂಗಳೂರು: ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಅನ್ಯ ಧರ್ಮದ ಯುವಕ – ಯುವತಿಯನ್ನು ತಡೆದು ಅವರ ಮೇಲೆ ಹಲ್ಲೆ ಮಾಡಿ ನಿಂದಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ.
ಘಟನೆಯ ವಿವರ: ಯುವತಿ ಅಪಾರ್ಟ್ ಮೆಂಟ್ ಖಾಲಿ ಮಾಡುತ್ತಿದ್ದುದರಿಂದ ಲಗೇಜ್ ಶಿಫ್ಟ್ ಮಾಡಿ ಯುವಕ ಯುವತಿಯನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಅವರನ್ನು 5-6 ಜನರ ಗುಂಪು ಫಾಲೋ ಮಾಡಿದ್ದಾರೆ. ಹಿಂಬಾಲಿಸಿದ ಗುಂಪು, ಯುವಕ -ಯುವತಿಯನ್ನು ವಿಚಾರಿಸಿ, ಅವರ ಮೂಲವನ್ನು ತಿಳಿದಕೊಂಡು, ಅನ್ಯ ಧರ್ಮದ ಯುವಕನನ್ನು ನಿಂದಿಸಿ, ಥಳಿಸಿದ್ದಾರೆ. ಇದಾದ ಬಳಿಕ ಯುವಕ ಹಲ್ಲೆ ಮಾಡಿದವರ ಮೇಲೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ.
ಪ್ರಕರಣ ದಾಖಲಿಸಿ, ತಕ್ಷಣ ಕಾರ್ಯಚರಣೆಗೆ ಇಳಿದ ಪೊಲೀಸರು ಆರೋಪಿಗಳಾದ ಪ್ರಹ್ಲಾದ್, ಪ್ರಶಾಂತ್, ಗುರುಪ್ರಸಾದ್, ಪ್ರತೀಶ್, ಭರತ್ ಹಾಗೂ ಸುಖೇಶ್ ರನ್ನು ಬಂಧಿಸಿದ್ದಾರೆ.
ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?