ಪ್ರಪಂಚಕ್ಕೆ ಆಧ್ಯಾತ್ಮಿಕ ಬೆಳಕು ನೀಡಿದ‌ ದೇಶ ಭಾರತ: ಒಡಿಯೂರು ಶ್ರೀ


Team Udayavani, Jul 10, 2017, 3:45 AM IST

odiyoor.jpg

ವಿಟ್ಲ : ಗುರು ಎಂಬುದು ತತ್ವವಾಗಿದೆ. ಬದುಕಿನಲ್ಲಿ ಕಷ್ಟವನ್ನು ದೂರ ಮಾಡಲು ತತ್ವ ಮುಖ್ಯ ಕಾರಣ. ಇದು ನಮ್ಮನ್ನು ಬೆಳಗುತ್ತದೆ. ಭಾರತ ದೇಶ ಇಡೀ ಪ್ರಪಂಚಕ್ಕೆ ಆಧ್ಯಾತ್ಮದ ಬೆಳಕು ನೀಡುತ್ತದೆ. ಜಗತ್ತಿನ ಗುರು ಭಾರತವಾಗಿದೆ ಎಂದು ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಅವರು ಭಾನುವಾರ ಒಡಿಯೂರು ಗುರುದೇವದತ್ತ ಸಂಸ್ಥಾನದ ಒಡಿಯೂರು ಶ್ರೀಗಳ ಜನ್ಮದಿನೋತ್ಸವ ಸಮಿತಿ ವತಿಯಿಂದ ಒಡಿಯೂರು ಗ್ರಾಮೋತ್ಸವ-ಶ್ರೀಗಳ ಜನ್ಮದಿನೋತ್ಸವ ಪ್ರಯುಕ್ತ ಸಂಸ್ಥಾನದ ಕೃಷಿಭೂಷಿಯಲ್ಲಿ ನಡೆದ ಕೆಸರುಗದ್ದೆ ಆಟೋಟಗಳು (ಕೆಸರೊxಂಜಿ ದಿನ) ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಸಮಾಜದಲ್ಲಿ ಆಶಾಂತಿ ಕಂಡು ಬರುತ್ತಿದೆ. ಇದು ಮನಸ್ಸಿಗೆ ಬೇಸರ ತರುತ್ತಿದೆ. ದ್ವೇಷದಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ. ಭಾವನಾತ್ಮಕ ಸಂಬಂಧಗಳ ವಿಚಾರಗಳನ್ನು ಎಲ್ಲ ಮತಧರ್ಮಗಳು ತಿಳಿಸಿಕೊಟ್ಟಿದೆ. ಅವುಗಳನ್ನು ತಿಳಿಸುವ ಕೊರತೆಯಿಂದಾಗಿ ಅಶಾಂತಿ, ಧರ್ಮದಲ್ಲಿ ರಾಜಕೀಯ ತಂದಾಗ ಗೊಂದಲ ಉಂಟಾಗುತ್ತಿದೆ. ರಾಜಕೀಯರಹಿತವಾಗಿ ಧರ್ಮದ ಪುನರ್‌ತ್ಥಾನ ಆಗಬೇಕು ಎಂದರು.

ಸಾಧ್ವಿà  ಶ್ರೀ  ಮಾತಾನಂದಮಯೀ, ಗ್ರಾಮೋತ್ಸವ ಸಮಿತಿ ಕೋಶಾಧಿಕಾರಿ ಜಯಂತ್‌ ಜೆ. ಕೋಟ್ಯಾನ್‌, ಒಡಿಯೂರು ಸೇವಾಬಳಗದ ಅಧ್ಯಕ್ಷ ಎ. ಅಶೋಕ್‌ ಕುಮಾರ್‌ ಬಿಜೈ, ಒಡಿಯೂರು  ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ನಿರ್ದೇಶಕರಾದ ಬಿ.ಕೆ.  ಚಂದ್ರಶೇಖರ್‌, ಲಿಂಗಪ್ಪ ಗೌಡ ಪನೆಯಡ್ಕ, ಉಗ್ಗಪ್ಪ ಶೆಟ್ಟಿ ಕೊಂಬಿಲ, ವೇಣುಗೋಪಾಲ ಮಾರ್ಲ, ಒಡಿಯೂರು ಶ್ರೀ  ಗ್ರಾಮವಿಕಾಸ ಯೋಜನೆಯ ಕರೋಪಾಡಿ ಗ್ರಾಮ ಸಮಿತಿಯ ಅಧ್ಯಕ್ಷ ರಘುನಾಥ ಶೆಟ್ಟಿ ಪಟ್ಲಗುತ್ತು, ಮುಂಬಯಿ ಸೇವಾ ಬಳಗದ ಪ್ರಕಾಶ್‌ ಮುಂಬಯಿ, ಒಡಿಯೂರು  ಶ್ರೀ  ವಜ್ರಮಾತಾ ಮಹಿಳಾ ವಿಕಾಸಕೇಂದ್ರದ ಅಧ್ಯಕ್ಷೆ ಸರ್ವಾಣಿ ಪಿ. ಶೆಟ್ಟಿ, ಒಡಿಯೂರು ವಿದ್ಯಾಪೀಠದ ಮುಖ್ಯೋಪಾಧ್ಯಾಯ ಜಯಪ್ರಕಾಶ್‌, ಶ್ರೀಧರ್‌ ಶೆಟ್ಟಿ ಗುಬÂ, ದೈಹಿಕ ಶಿಕ್ಷಣ ಶಿಕ್ಷಕ ಹರೀಶ್‌ ಗೌಡ ಮೊದಲಾದವರು ಉಪಸ್ಥಿತರಿದ್ದರು.
ಗ್ರಾಮೋತ್ಸವ ಸಮಿತಿ ಅಧ್ಯಕ್ಷ ಎಚ್‌.ಕೆ.ಪುರುಷೋತ್ತಮ ಸ್ವಾಗತಿಸಿದರು. ಒಡಿಯೂರು ಶ್ರೀ ಗುರುದೇವ ಗ್ರಾಮ ವಿಕಾಸ ಯೋಜನೆಯ ಪ್ರಧಾನ ಸಂಚಾಲಕ ತಾರಾನಾಥ ಕೊಟ್ಟಾರಿ ಪ್ರಸ್ತಾವನೆಗೈದರು. ಮಾಂತೇಶ್‌ ಭಂಡಾರಿ ವಂದಿಸಿದರು. ಸದಾಶಿವ ಅಳಿಕೆ ಹಾಗೂ ಶರತ್‌ ಶೆಟ್ಟಿ  ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.