ಮನೆ ಬಾಗಿಲಿಗೆ ಸರಕಾರಿ ಸೌಲಭ್ಯಗಳ ಮಾಹಿತಿ


Team Udayavani, Aug 4, 2017, 7:20 AM IST

Savanur-3-8.jpg

ಸರ್ವೆ ಯುವಕ ಮಂಡಲದಿಂದ ವಿನೂತನ ಕಾರ್ಯಕ್ರಮ

ಸವಣೂರು: ಯುವಕ ಮಂಡಲಗಳು ಕೇವಲ ಮಹಾಸಭೆ, ವಾರ್ಷಿಕೋತ್ಸವಕ್ಕೆ ಸೀಮಿತವಾಗದೆ ಸಮಾಜಮುಖೀ ಚಿಂತನೆಗೆ ಒಗ್ಗಿಕೊಂಡಾಗ ಸಮಾಜದಲ್ಲಿ ಗುಣಾತ್ಮಕ ಬದಲಾವಣೆ ಸಾಧ್ಯ ಹಾಗೂ ಜನರ ಪ್ರೀತಿ ಗೌರವಾದರಗಳಿಗೆ ಪಾತ್ರರಾಗಲು ಸಾಧ್ಯ ಎಂಬುದನ್ನು ಪುತ್ತೂರು ತಾಲೂಕಿನ ಸರ್ವೆ ಷಣ್ಮುಖ ಯುವಕ ಮಂಡಲವು ತೋರಿಸಿಕೊಟ್ಟಿದೆ. ಹಲವು ಸಮಾಜಮುಖೀ ಚಿಂತನೆಯ ಚಟುವಟಿಕೆ ನಡೆಸಿರುವ ಯುವಕ ಮಂಡಲವು ಈಗ ಮನೆಬಾಗಿಲಿಗೆ ಸರಕಾರಿ ಸೌಲಭ್ಯಗಳ ಮಾಹಿತಿ ನೀಡುವ ಕಾರ್ಯಕ್ಕೆ ಮುಂದಾಗಿದೆ.

ಹಲವು ಕಾರ್ಯಗಳು
ಈಗಾಗಲೇ ವಾರ್ಷಿಕೋತ್ಸವ, ಕ್ರೀಡೆ, ರಾಷ್ಟ್ರೀಯ ಹಬ್ಬಗಳ ಆಚರಣೆಯನ್ನು ಹೊರತುಪಡಿಸಿ ಸಮಾಜಕ್ಕೆ ಕೊಡುಗೆ ನೀಡುವ ಕೆಲಸ ಮಾಡುತ್ತಿದೆ. ಪ್ರಸಕ್ತ ವರ್ಷದಲ್ಲಿ ಈ ಯುವಕ ಮಂಡಲವು ಭಕ್ತಕೋಡಿ ಎಸ್‌.ಜಿ.ಎಂ. ಪ್ರೌಢ ಶಾಲೆಗೆ ಸುಮಾರು 22,500 ರೂ. ವೆಚ್ಚದಲ್ಲಿ ಬಾವಿಗೆ ರಿಂಗ್‌ ಅಳವಡಿಕೆ, 10,000 ರೂ. ವೆಚ್ಚದಲ್ಲಿ ಶಾಶ್ವತ ನಾಮಫಲಕ, ಭಕ್ತಕೋಡಿ ಪ್ರಾಥಮಿಕ ಶಾಲೆಗೆ ಬಣ್ಣ ಹಚ್ಚಲು 10,000 ರೂ., ಸರ್ವೆ ಸುಬ್ರಾಯ ದೇವಸ್ಥಾನಕ್ಕೆ 10,000 ರೂ. ವೆಚ್ಚದ ಸಿಮೆಂಟಿನಿಂದ ನಿರ್ಮಿಸಿದ ದಾರಿ ಸೂಚನ ಫಲಕ, ಬಡತನದಿಂದ ಶೈಕ್ಷಣಿಕವಾಗಿ ದೂರ ಉಳಿಯಲು ನಿರ್ಧರಿಸಿದ ಪರಿಸರದ 4 ವಿದ್ಯಾರ್ಥಿಗಳನ್ನು ಅವರ ಹೆತ್ತವರ ಜತೆ ಮಾತುಕತೆ ನಡೆಸಿ ಯುವಕ ಮಂಡಲದಿಂದ ಶಾಲಾ ಶುಲ್ಕ ಹಾಗೂ ಇತರ ಆವಶ್ಯಕತೆಗಳನ್ನು ಪೂರೈಸಿ ಸ್ಥಳೀಯ ಪ್ರೌಢಶಾಲೆಗೆ ಆ ನಾಲ್ಕು ಮಕ್ಕಳನ್ನು ಸೇರ್ಪಡೆಗೊಳಿಸಿದ್ದರು. ಹಸಿರು ಗ್ರಾಮ ಯೋಜನೆಯಡಿ ಸುಮಾರು 50ಕ್ಕೂ ಹೆಚ್ಚು ಮನೆಗಳಿಗೆ ಭೇಟಿ ನೀಡಿ ಸಸ್ಯನಾಟಿ ಹಾಗೂ ಯುವಕರಿಗೆ ವಿವಿಧ ವಿಚಾರಗಳ ಕುರಿತು ತರಬೇತಿ ಕಾರ್ಯಾಗಾರ ನಡೆಸಿದ್ದರು.

ಸರಕಾರಿ ಸೌಲಭ್ಯಗಳ ಮಾಹಿತಿ
ಪ್ರಸ್ತುತ ಯುವಕ ಮಂಡಲದ ಸದಸ್ಯರು ಗ್ರಾಮದ ಹಿಂದುಳಿದ ಪ್ರದೇಶದ ಜನರಿಗೆ ಸರಕಾರಿ ಸೌಲಭ್ಯಗಳ ಮಾಹಿತಿ ಹಾಗೂ 94ಸಿ ಮೊದಲಾದ ಯೋಜನೆಗಳು ತಳಮಟ್ಟದ ಫಲಾನುಭವಿಗಳಿಗೂ ದೊರಕಬೇಕೆಂಬ ನಿಟ್ಟಿನಲ್ಲಿ  ಅಂಥವರ ಮನೆಗೆ ಭೇಟಿ ನೀಡಿ ಅವರಿಗೆ ಮಾಹಿತಿ ನೀಡಲಾಗುತ್ತಿದೆ. ಮನೆ ಬಾಗಿಲಿಗೆ ಸರಕಾರಿ ಸೌಲಭ್ಯಗಳ ಮಾಹಿತಿ ನೀಡುವ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಕಮಲೇಶ್‌ ಎಸ್‌.ಡಿ., ನಿಕಟಪೂರ್ವ ಅಧ್ಯಕ್ಷ  ಸುಬ್ರಹ್ಮಣ್ಯ ಕರುಂಬಾರು, ಯುವಕ ಮಂಡಲದ ಪ್ರಧಾನ ಕಾರ್ಯದರ್ಶಿ ತಿಲಕ್‌ರಾಜ್‌ ಕರುಂಬಾರು, ಕೋಶಾಧಿಕಾರಿ ವಸಂತ ಪೂಜಾರಿ ಕೈಪಂಗಳ ದೋಳ, ಮಾಜಿ ಅಧ್ಯಕ್ಷ ರಾಜೇಶ್‌ ಎಸ್‌.ಡಿ., ಉಪಾಧ್ಯಕ್ಷರಾದ ನಾಗೇಶ್‌ ಪಟ್ಟೆಮಜಲು, ದಿನೇಶ್‌ ಭಕ್ತಕೋಡಿ, ನಿಕಟ ಪೂರ್ವ ಕಾರ್ಯದರ್ಶಿ ಶರೀಫ್‌ ಎಸ್‌.ಎಂ., ಸಂಘಟನಾ ಕಾರ್ಯದರ್ಶಿ ಹರೀಶ್‌ ಅಲೇಕಿ, ಸದಸ್ಯರಾದ ಕರಿಯ ಕೆ.ಎಸ್‌., ಸಾಂತಪ್ಪ ಕಲ್ಕಾರು, ಕಿರಣ್‌ ಸರ್ವೆದೋಳಗುತ್ತು, ಲೋಕೇಶ್‌ ಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.