ಇನ್ಫೋಸಿಸ್ ಫೌಂಡೇಶನ್ ದ.ಕ. ಜಿಲ್ಲೆಗೆ 2ನೇ ಹಂತದ ನೆರವು
Team Udayavani, Mar 30, 2020, 11:28 AM IST
ಮಂಗಳೂರು: ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ| ಸುಧಾಮೂರ್ತಿ ಅವರು ಪೊಲೀಸ್ ಇಲಾಖೆಯ ಮನವಿಗೆ ಸ್ಪಂದಿಸಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡನೇ ಹಂತದಲ್ಲಿ 73 ಲಕ್ಷ ರೂ.ಗಳ ತುರ್ತು ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿಕೊಟ್ಟಿದ್ದಾರೆ.
ಡಾ| ಸುಧಾಮೂರ್ತಿ ಅವರು ಕೋವಿಡ್ 19 ಚಿಕಿತ್ಸೆ ನಿರ್ವಹಣೆಗೆಂದು ಶನಿವಾರ ಜಿಲ್ಲೆಗೆ 28 ಲಕ್ಷ ರೂ. ತುರ್ತು ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿದ್ದರು.
ಎರಡನೇ ಹಂತದಲ್ಲಿ ಎನ್-95 ಮಾಸ್ಕ್, ಸ್ಯಾನಿಟೈಸರ್, ವೈದ್ಯಕೀಯ ರಕ್ಷಣಾ ಸಲಕರಣೆ ಸಹಿತ ವಿವಿಧ ಸಾಮಗ್ರಿಗಳು ಬಂದಿವೆ. ಅವುಗಳನ್ನು ವೈದ್ಯರು, ದಾದಿಯರು, ವೆನಾÉಕ್ ಆಸ್ಪತ್ರೆಯಲ್ಲಿರುವ ಸಿಬಂದಿಗೆ ನೀಡಲಾಗುತ್ತದೆ. ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಇಲಾಖೆ ಸಿಬಂದಿಗೆ ಮತ್ತು ಆಶಾ ಕಾರ್ಯಕರ್ತರಿಗೆ ಮಾಸ್ಕ್ ವಿತರಿಸಲಾಗುತ್ತದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ| ಹರ್ಷ ಅವರು ಡಾ| ಸುಧಾಮೂರ್ತಿ ಹಾಗೂ ಇನ್ಫೋಸಿಸ್ ಫೌಂಡೇಶನ್ನ ರಾಮದಾಸ್ ಕಾಮತ್ ಮತ್ತು ಅವರ ತಂಡಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ