ಮಾತಿನ ಮತ, ಸಂದರ್ಶನ


Team Udayavani, Apr 1, 2018, 1:29 PM IST

1April-15.jpg

ಕೋಮುವಾದಿಗಳ ಹಿಮ್ಮೆಟ್ಟಿಸಲು ಸ್ಪರ್ಧೆ

ಕಳೆದ ವರ್ಷ ಎಲ್ಲಿ ನಿಮಗೆ ಹಿನ್ನಡೆಯಾಗಿತ್ತು?
ಕಳೆದ ಚುನಾವಣೆ ಎಸ್‌ಡಿಪಿಐ ಪಕ್ಷಕ್ಕೆ ಪ್ರಥಮ ಚುನಾವಣೆ. ಹೀಗಾಗಿ ಅಲ್ಲಿ ಹಿನ್ನಡೆಯ ಪ್ರಶ್ನೆಯಿಲ್ಲ. ನಮಗೆ ರಾಜಕೀಯ ಹೊಸ ಅನುಭವ ಆದ ಕಾರಣ ನಾವು ಎಷ್ಟೇ ಮತ ಪಡೆದರೂ ಅದು ನಮ್ಮ ಪ್ಲಸ್‌ ಪಾಯಿಂಟ್‌. ಕೋಮುವಾದಿ ಶಕ್ತಿಗಳನ್ನು ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಈ ಬಾರಿಯೂ ಪಕ್ಷ ಸ್ಪರ್ಧಿಸಲಿದೆ.

ಈ ಬಾರಿ ಸ್ಪರ್ಧೆ ಮಾಡುವ ಆಲೋಚನೆ ಇದೆಯೇ?
ಮಂಗಳೂರಿನ ಮೂರು ಕ್ಷೇತ್ರಗಳಲ್ಲಿ ಪಕ್ಷ ಸ್ಪರ್ಧೆ ಮಾಡುವ ಕುರಿತು ಇನ್ನಷ್ಟೇ ತೀರ್ಮಾನವಾಗಬೇಕಿದೆ. ಪಕ್ಷ ಸ್ಪರ್ಧಿಸಬೇಕು ಎಂದು ಸೂಚಿಸಿದರೆ ಖಂಡಿತವಾಗಿಯೂ ಅಭ್ಯರ್ಥಿಯಾಗುತ್ತೇನೆ. ಅನ್ಯರಿಗೆ ಅವಕಾಶ ನೀಡಿದರೆ ಅವರ ಪರವಾಗಿ ಕೆಲಸ ಮಾಡಲಿದ್ದೇನೆ. ಒಟ್ಟಿನಲ್ಲಿ ಈ ಬಾರಿ ನಾವು ಬಲಿಷ್ಠವಾಗಿದ್ದು, ಹೆಚ್ಚಿನ ಮತ ಗಳಿಸಲಿದ್ದೇವೆ.

ನಿಮ್ಮ ಪಕ್ಷ ಈ ಬಾರಿ ಯಾವ ಭರವಸೆಯೊಂದಿಗೆ ಸ್ಪರ್ಧೆ ಮಾಡಲಿದೆ?
ಹಸಿವುಮುಕ್ತ, ಭಯಮುಕ್ತ ಸಮಾಜ ನಿರ್ಮಾಣವೇ ನಮ್ಮ ಪಕ್ಷದ ಪ್ರಮುಖ ಉದ್ದೇಶ. ಸಮಾನತೆ, ಸಾಮಾಜಿಕ ನ್ಯಾಯ, ಕಾನೂನು ಸೂಕ್ತ ಸುವ್ಯವಸ್ಥೆ ಕಾಪಾಡುವ ಕುರಿತು ಎಸ್‌ಡಿಪಿಐ ಜನರಿಗೆ ಭರವಸೆ ನೀಡಲಿದೆ.

ನಿಮ್ಮ ಪಕ್ಷ ಮತ ವಿಭಜನೆ ಮಾಡುತ್ತದೆ ಎಂಬ ಆರೋಪಕ್ಕೆ ನಿಮ್ಮ ಪ್ರತಿಕ್ರಿಯೆ ಏನು?
ಇಂತಹ ಸುಳ್ಳು ಆರೋಪಗಳ ಕುರಿತು ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಸಕಾರಾತ್ಮಕ ರಾಜಕೀಯವೇ ನಮ್ಮ ಮೂಲ ಉದ್ದೇಶವಾಗಿದ್ದು, ಚುನಾವಣೆಯನ್ನು ಎದುರಿಸಲು ನಮ್ಮ ಪಕ್ಷ ಪೂರ್ಣ ರೀತಿಯಲ್ಲಿ ಸನ್ನದ್ಧವಾಗಿದೆ. ಜಾತ್ಯತೀತ ವ್ಯವಸ್ಥೆಯ ಮೇಲೆ ಪ್ರೀತಿ ಹೊಂದಿರುವವರು ಇದನ್ನು ಅರ್ಥ ಮಾಡಿಕೊಳ್ಳಬೇಕು.

ಈ ಬಾರಿ ಯಾವ ರೀತಿ ಸಿದ್ಧತೆ ನಡೆಸಿದ್ದೀರಿ?
ಮೂರು-ನಾಲ್ಕು ತಿಂಗಳ ಹಿಂದಿನಿಂದಲೇ ನಾವು ಚುನಾವಣೆಗೆ ಸಿದ್ಧತೆ ನಡೆಸಿದ್ದೇವೆ. ಕಾರ್ಯಕರ್ತರನ್ನು ಒಟ್ಟು ಸೇರಿಸುವುದು, ಬೂತ್‌ ಮಟ್ಟದಲ್ಲಿ ಕಾರ್ಯಕರ್ತರ ಸಂಘಟನೆಯ ಕೆಲಸ ಮಾಡಿದ್ದೇವೆ. ಪ್ರಸ್ತುತ ಬಂಟ್ವಾಳದಲ್ಲಿ ಅಭ್ಯರ್ಥಿ ಅಂತಿಮಗೊಂಡಿದ್ದು, ಪ್ರಚಾರ ಕಾರ್ಯವೂ ಆರಂಭಗೊಂಡಿದೆ.

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.