ಮಾತಿನ ಮತ, ಸಂದರ್ಶನ:


Team Udayavani, Apr 12, 2018, 2:40 PM IST

12-April-15.jpg

ತಪ್ಪು ಕಲ್ಪನೆಯಿಂದಾಗಿ ಸೋಲಾಯಿತು

ಕಳೆದ ಬಾರಿ ಸೋಲಿಗೆ ಕಾರಣ ?
ಪಕ್ಷ ಪ್ರಾರಂಭಗೊಂಡ ಕಡಿಮೆ ಅವಧಿಯಲ್ಲಿ ಚುನಾವಣೆ ಎದುರಿಸಿದ್ದು, ರಾಷ್ಟ್ರೀಯ ಪಕ್ಷಗಳ ಧರ್ಮಾಧಾರಿತ ಮತ್ತು
ಕೋಮು ಆಧಾರಿತ ಪ್ರಚಾರ, ಎಸ್‌ಡಿಪಿಐಗೆ ಮತ ಹಾಕಿದರೆ ಬಿಜೆಪಿ ಗೆಲ್ಲುತ್ತದೆ ಎನ್ನುವ ತಪ್ಪು ಕಲ್ಪನೆ ಸೋಲಿಗೆ ಕಾರಣ.

ಈ ಬಾರಿ ಎಸ್‌ಡಿಪಿಐಯ ಸ್ಪರ್ಧಾ ಅಕಾಂಕ್ಷಿಯೇ ?
ನಮ್ಮ ಪಕ್ಷದಲ್ಲಿ ಆಕಾಂಕ್ಷಿ ಎಂಬ ಶಬ್ದವೇ ಇಲ್ಲ. ಪಕ್ಷದ ನಾಯಕತ್ವ, ಸೀಟಿಗಾಗಿ ಲಾಬಿ ಇಲ್ಲ. ಪಕ್ಷಕ್ಕಾಗಿ, ಬಡವರಿಗಾಗಿ, ದೇಶಕ್ಕಾಗಿ ಹೆಚ್ಚು ನಿಸ್ವಾರ್ಥವಾಗಿ ದುಡಿದವರನ್ನು ಕಣಕ್ಕಿಳಿಸುವ ಕಾರ್ಯ ಮಾಡುತ್ತೇವೆ.

ಈ ಬಾರಿಯ ಪ್ರಚಾರದ ವೈಖರಿ ಹೇಗಿದೆ?
ಈಗಾಗಲೇ ದೇರಳಕಟ್ಟೆಯಲ್ಲಿ ಸಮಾವೇಶ ಮಾಡಲಾಗಿದೆ. ಕೆ.ಸಿ.ರೋಡ್‌ನ‌ ಸಮಾವೇಶದಲ್ಲಿ ರಾಜ್ಯಾಧ್ಯಕ್ಷರು ಭಾಗವಹಿಸಿದ್ದರು. ಅಲ್ಲಲ್ಲಿ ಮಾಹಿತಿ ಕೇಂದ್ರ ಸ್ಥಾಪಿಸಿ ಜನರಿಗೆ ಸರಕಾರದ ಯೋಜನೆಗಳ ಮಾಹಿತಿ, ಅರ್ಜಿ ಭರ್ತಿ ಮಾಡುವ ಕಾರ್ಯ ನಡೆಸುತ್ತಾ ಬಂದಿದೆ. ಸರಕಾರದ ಸೌಲಭ್ಯವನ್ನು ಕಟ್ಟಕಡೆಯ ವ್ಯಕ್ತಿಗೆ ಮುಟ್ಟಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ.

ಸಾವಿರಾರು ಕಾರ್ಯಕರ್ತರಿದ್ದರೂ ಸೋಲಿಗೆ ಕಾರಣ…?
ಎಸ್‌ಡಿಪಿಐಗೆ ಕಾರ್ಯಕರ್ತರು ಇದ್ದರೂ ಜಿಲ್ಲೆಯಲ್ಲಿ ದೊಡ್ಡ ಸಮಸ್ಯೆ ಎಸ್‌ಡಿಪಿಐಗೆ ಮತ ಹಾಕಿದರೆ ಬಿಜೆಪಿ ಗೆಲ್ಲುತ್ತದೆ ಎನ್ನುವ ತಪ್ಪು ಕಲ್ಪನೆ. ಒಂದು ಕಡೆ ಬಿಜೆಪಿಯನ್ನು ಸೋಲಿಸಬೇಕು, ಇನ್ನೊಂದೆಡೆ ಎಸ್‌ಡಿಪಿಐಯನ್ನು ಗೆಲ್ಲಿಸಬೇಕು ಎನ್ನುವ ಆತ್ಮಸ್ಥೈರ್ಯ ಮತದಾರರಲ್ಲಿ ಬಂದಿಲ್ಲ. ಈ ಬಾರಿ ಅಂತಹ ಆತ್ಮಸ್ಥೈರ್ಯ ಮತದಾರರಲ್ಲಿ ಹೆಚ್ಚಾಗಿದ್ದು, ಜೆಡಿಎಸ್‌, ಕಾಂಗ್ರೆಸ್‌ ಮತ್ತು ಬಿಜೆಪಿಯಿಂದ ಬೇಸತ್ತಿದ್ದು, ಕರಾವಳಿಯಲ್ಲಿ ಎಸ್‌ಡಿಪಿಐಯನ್ನು ಬೆಂಬಲಿಸಲಿದ್ದಾರೆ.

ಪಕ್ಷದ ಅಭಿವೃದ್ಧಿಯ ಚಿಂತನೆ ಮತ್ತು ಈ ಬಾರಿಯ ಚುನಾವಣೆಯಲ್ಲಿ ಎಸ್‌ಡಿಪಿಐ ಯಾವ ರೀತಿಯ ಪಾತ್ರ ನಿರ್ವಹಿಸಬಹುದು?
ಅಭಿವೃದ್ಧಿಯ ಬಗ್ಗೆ ದೊಡ್ಡ ಮಟ್ಟದ ಸೈದ್ಧಾಂತಿಕ ಒಂದು ನೋಟವನ್ನು ಎಸ್‌ಡಿಪಿಐ ರಾಷ್ಟ್ರ ಮಟ್ಟದಲ್ಲಿ ಹಾಕಿಕೊಂಡಿದೆ. ಜನರಿಗೆ ಈ ಬಾರಿ ಬದಲಾವಣೆ ಬೇಕಾಗಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಈ ಬಾರಿ ಉತ್ತಮ ಬೇಡಿಕೆ ಇದೆ. ಕರಾವಳಿಯಲ್ಲೂ ಈ ಬಾರಿ ಪಕ್ಷ ಪ್ರಮುಖ ಪಾತ್ರ ವಹಿಸಲಿದೆ.

ವಸಂತ ಕೊಣಾಜೆ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.