ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆಗೆ ಆಹ್ವಾನ


Team Udayavani, Aug 31, 2018, 11:26 AM IST

31-agust-4.jpg

ಮಣಿಪಾಲ: ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆ ಈ ವರ್ಷದಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಪೂರ್ಣ ಪ್ರಮಾಣದಲ್ಲಿ ವಿಸ್ತರಿಸಲಾಗುತ್ತಿದೆ. ಕಳೆದ ವರ್ಷದಿಂದ ಪ್ರಾಯೋಗಿಕವಾಗಿ ಪುತ್ತೂರಿನಲ್ಲಿ ಜಾರಿಗೊಳಿಸಲಾಗಿತ್ತು. ಈ ಯೋಜನೆ ವಿಶೇಷವಾಗಿದ್ದು, ಓದಿನ ಜತೆಗೇ ಕೆಲವು ಸಮಯವನ್ನು ವಿನಿಯೋಗಿಸುವ ಮೂಲಕ ಉಚಿತವಾಗಿ ಉದಯವಾಣಿಯೊಂದಿಗೆ ಪತ್ರಿಕೋದ್ಯಮದ ಪ್ರಾಯೋಗಿಕ ಅನುಭವವನ್ನು ಪಡೆಯಬಹುದಾಗಿದೆ. ಬಿಎ ಹಾಗೂ ಎಂಎ ಓದುತ್ತಿರುವವರು ಈ ಯೋಜನೆಗೆ ಅರ್ಹರು. ಪ್ರಸ್ತುತ ಯಾವುದಾದರೂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಈ ಯೋಜನೆಯಡಿ ವಿವಿಧ ಭಾಗಗಳಿಂದ ನಿಗದಿತ ಸಂಖ್ಯೆಯ ಆಸಕ್ತರನ್ನು ಆಯ್ದುಕೊಳ್ಳಲಾಗುವುದು.

ತರಬೇತಿ ವಿವರ: ಆಯ್ದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್‌ ನೀಡುವುದಲ್ಲದೆ, ನಾಲ್ಕು ತಿಂಗಳಿಗೊಮ್ಮೆ ಕಾರ್ಯಾಗಾರ ನಡೆಸಲಾಗುವುದು. ವಾರದಲ್ಲಿ ಅವರು ಇರುವ ಸುತ್ತಲಿನ ಪ್ರದೇಶದಲ್ಲೇ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಮಾಡಲು ಅವಕಾಶ ನೀಡಲಾಗುವುದು. ಆ ಮೂಲಕ ಅವರಿಗೆ ವರದಿಗಾರಿಕೆಯಲ್ಲದೇ, ವರ್ಷದಲ್ಲಿ ಒಂದು-ಎರಡು ಬಾರಿ ಸುದ್ದಿಮನೆಯಲ್ಲೂ (ಡೆಸ್ಕ್) ಕೆಲಸ ಮಾಡಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಬಳಿಕ ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆಯ ಪ್ರಮಾಣಪತ್ರ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದವರಿಗೆ ಅವಕಾಶವಿದ್ದಲ್ಲಿ ಉದಯವಾಣಿಯಲ್ಲೇ ಪರಿಗಣಿಸಲಾಗುವುದು.

ಆಯ್ಕೆ ಹೇಗೆ?: ಸೆ. 19ರಂದು ಕಿರು ಪರೀಕ್ಷೆ ನಡೆಯಲಿದೆ. ಸುಳ್ಯ ಮತ್ತು ಪುತ್ತೂರು ಭಾಗದವರಿಗೆ ಪುತ್ತೂರಿನಲ್ಲಿ ಪರೀಕ್ಷೆ ನಡೆಯಲಿದೆ. ಬೆಳ್ತಂಗಡಿಯವರು ಮತ್ತು ಬಂಟ್ವಾಳದವರು ಪುತ್ತೂರಿನಲ್ಲೂ ಪರೀಕ್ಷೆ ಬರೆಯಲು ಅವಕಾಶವಿದೆ. ಆಸಕ್ತರು ತಮ್ಮ ಹೆಸರು, ಊರು, ಓದುತ್ತಿರುವ ಕೋರ್ಸ್‌-ವರ್ಷ, ಕಾಲೇಜಿನ ಹೆಸರು, ಸಂಪರ್ಕ ಸಂಖ್ಯೆ ಹಾಗೂ ಇಮೇಲ್‌ ಐಡಿ ಈ ವಾಟ್ಸ್‌ ಆ್ಯಪ್‌ ನಂಬರ್‌ಗೆ 99641 69554ಗೆ ಅಥವಾ ಇಮೇಲ್‌  [email protected] ಗೆ ಸೆ. 5ರೊಳಗೆ ಕಳುಹಿಸಬೇಕು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.