ಉಜಿರೆ ಗುಜರಿ ಅಂಗಡಿಗೆ ಐಟಿ ದಾಳಿ!
Team Udayavani, Jun 7, 2019, 9:30 AM IST
ಬೆಳ್ತಂಗಡಿ: ಉಜಿರೆ ಚಾರ್ಮಾಡಿ ರಸ್ತೆಯ ಅಂಚೆ ಕಚೇರಿ ಸಮೀಪದ ಗುಜರಿ ಅಂಗಡಿಗೆ ಗುರುವಾರ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ಕುರಿತು ಮಾಹಿತಿ ಲಭಿಸಿದೆ.
ಸುಮಾರು 13 ಮಂದಿಯ ಅಧಿಕಾರಿಗಳ ತಂಡ ಬೆಳಗ್ಗಿನಿಂದ ಸಂಜೆ ತನಕ ತಪಾಸಣೆ ನಡೆಸಿದೆ. ಈ ಅಂಗಡಿಯಲ್ಲಿ ಅನೇಕ ಟನ್ ಗುಜರಿ ದಾಸ್ತಾನು ಇರಿಸಲಾಗಿದ್ದು ಈ ಕುರಿತು ಅಧಿಕಾರಿಗಳು ಪರಿಶೀಲಿಸಿದ್ದಾರೆ.
ಬಳಿಕ ಅಜಿತ್ ನಗರದಲ್ಲಿರುವ ಅಂಗಡಿ ಮಾಲೀಕರ ಮನೆ ಮೇಲೆಯೂ ದಾಳಿ ನಡೆಸಿ ಶೋಧ ನಡೆಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದ್ದು, ಈ ಕುರಿತು ಸ್ಪಷ್ಟ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ