ಜಗದೀಶ ಕಾರಂತ ಬಂಧನ: ಖಂಡನೆ
Team Udayavani, Oct 13, 2017, 12:18 PM IST
ಮೂಡಬಿದಿರೆ: ಹಿಂದೂ ಜಾಗರಣ ವೇದಿಕೆಯ ರಾಜ್ಯ ಸಂಚಾಲಕ ಜಗದೀಶ ಕಾರಂತರ ಬಂಧನ ಪ್ರಕರಣವನ್ನು
ಮೂಡಬಿದಿರೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ಖಂಡಿಸಿದೆ.
ಸಂಘ ಪರಿವಾರದ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ಹಾಕುವುದರ ಮೂಲಕ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಈ ಬಗ್ಗೆ ರಾಜ್ಯಪಾಲರು ರಾಜ್ಯ ಸರಕಾರಕ್ಕೆ ಸೂಕ್ತ ಎಚ್ಚರಿಕೆಯನ್ನು ನೀಡಬೇಕಾಗಿ ಕೋರುವ, ಬಜರಂಗದಳ ತಾಲೂಕು ಸಂಚಾಲಕ ಸೋಮನಾಥ ಕೋಟ್ಯಾನ್ ಸಹಿ ಮಾಡಿರುವ ಮನವಿಯನ್ನು ಮೂಡಬಿದಿರೆ ತಹಶೀಲ್ದಾರರಿಗೆ ಸಲ್ಲಿಸಲಾಯಿತು. ವಿ.ಹಿಂ.ಪ. ಕಾರ್ಯದರ್ಶಿ ಶಾಂತರಾಮ ಕುಡ್ವ, ಗುರುಪುರ ಹಿ.ಜಾ.ವೇದಿಕೆ ಅಧ್ಯಕ್ಷ ಸುಕುಮಾರ್, ರಾ. ಸ್ವ.ಸಂ.ದ ವಿವೇಕಾನಂದ ಕಾಮತ್, ಕೆ.ಪಿ. ಜಗದೀಶ ಅಧಿಕಾರಿ, ಸುದರ್ಶನ ಎಂ., ಕೆ. ಆರ್. ಪಂಡಿತ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ