ಕುಮಾರಸ್ವಾಮಿ ಪಕ್ಷ ಜೋಕರ್ ನಂತೆ: ಸಿ.ಪಿ. ಯೋಗೀಶ್ವರ್ ಟೀಕೆ
Team Udayavani, Feb 26, 2021, 1:04 PM IST
ಮಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪಕ್ಷ ಜೋಕರ್ ಇದ್ದ ಹಾಗೆ. ಯಾರ ಜತೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಪರಿಸರ, ಜೀವಿಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ವ್ಯಂಗ್ಯವಾಡಿದ್ದಾರೆ.
ನಗರದ ಪಡೀಲ್ ಸಮೀಪದ ಬೈರಾಡಿ ಕೆರೆಯ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಕುಮಾರಸ್ವಾಮಿಯವರಿಗೆ ರಾಜಕೀಯ ನೈತಿಕತೆ, ಸಿದ್ಧಾಂತ ಏನೂ ಇಲ್ಲ. ಎಲ್ಲಿ ಅವಕಾಶ ಸಿಗುತ್ತದೆಯೋ ಅಲ್ಲಿ ಹೋಗುತ್ತಾರೆ. ಅವಕಾಶವಾದಿ ರಾಜಕಾರಣ ಅವರು ಮಾಡುವುದು ಅವರು ಎಂದರು.
ಇದನ್ನೂ ಓದಿ:ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ? ಸುಧಾಕರ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ
ಅವರು ಮುಖ್ಯಮಂತ್ರಿ ಆಗಿದ್ದಾಗ ಉದಾಸೀನದಿಂದ ಕಾಲ ಕಳೆದರು. ಈಗ ಕ್ಷೇತ್ರದ ಭೇಟಿ ಮಾಡಿ ಗೋಳಾಡುತ್ತಿದ್ದಾರೆ. ಅಧಿಕಾರ ಇಲ್ಲದಾಗ ಜನರ ಬಳಿಗೆ ಹೋಗುವುದು ಅವರ ಗುಣ. ಮುಂದಿನ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯ ಬಹುಪಾಲು ಶಾಸಕರು ಆಯ್ಕೆಯಾಗಲಿದ್ದಾರೆ. ಜೆಡಿಎಸ್ ನೆಲಕಚ್ಚಲಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ: ‘ಪೊಗರು’ ವೀಕ್ಷಿಸಿದ ಪ್ರಶಾಂತ್ ನೀಲ್ ಸಿನಿಮಾ ಬಗ್ಗೆ ಹೇಳಿದ್ದೇನು ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?