‘ಅರ್ಥಪೂರ್ಣ ಕೆಲಸದಿಂದ ಅರ್ಥಪೂರ್ಣ ಬದುಕು’


Team Udayavani, Jul 3, 2017, 3:20 AM IST

K-S-Hegde-2-7.jpg

ಕಾರ್ಕಳ: ಬದಲಾವಣೆಯೊಂದಿಗೆ ಅನುಭವ ಗಳಿಕೆ ಇಂದಿನ ಸವಾಲು. ಅರ್ಥಪೂರ್ಣ ಬದುಕನ್ನು ಸಾಗಿಸಲು ಅರ್ಥಪೂರ್ಣ ಕೆಲಸಗಳೇ ಮುಖ್ಯವಾಗುತ್ತವೆ ಎಂದು ರಂಗಭೂಮಿ ಹಾಗೂ ಚಿತ್ರೋದ್ಯಮಿ ಬೆಂಗಳೂರಿನ ಪ್ರಕಾಶ ಬರೆ ಹೇಳಿದ್ದಾರೆ. ಅವರು ನಿಟ್ಟೆ ಜಸ್ಟಿಸ್‌ ಕೆ.ಎಸ್‌. ಹೆಗ್ಡೆ ಉದ್ಯಮಾಡಳಿತ ಸಂಸ್ಥೆಯ ಸಭಾಭವನದಲ್ಲಿ ಶನಿವಾರ ಉದ್ಯಮಾಡಳಿತ ವಿದ್ಯಾರ್ಥಿಗಳಿಗೆ ಪದವಿ ಪ್ರದಾನಗೈದು ಘಟಿಕೋತ್ಸವ ಭಾಷಣ ಮಾಡಿದರು.

ಉದ್ಯೋಗದ ಕಲ್ಪನೆ ಇಂದು ಬದಲಾಗುತ್ತಿದೆ. ವಿಸ್ತಾರವಾದ ಅವಕಾಶಗಳಿಗೆ ವಿದ್ಯಾರ್ಥಿಗಳು ಸಿದ್ಧರಾಗಿರಬೇಕು. ಬಹು ಕೌಶಲಗಳನ್ನು ಬಳಸಿಕೊಳ್ಳಲು ಇಂದು ಅವಕಾಶವಿದೆ. ಜಾಗತೀಕರಣ ನಮ್ಮ ಮುಂದೆ ಅನೇಕ ಸವಾಲುಗಳನ್ನು ಒಡ್ಡುತ್ತಿದೆ. ಹೀಗಾಗಿ ಬದುಕಿನ ಯಶಸ್ಸು ವೈಫಲ್ಯದಿಂದಲೆ ಉದ್ಯಮಾಡಳಿತದ ವಿದ್ಯಾರ್ಥಿಗಳು ಹೊಸ ಚಿಂತನಾ ಕ್ರಮಗಳನ್ನು ಬೆಳೆಸಿಕೊಳ್ಳಬೇಕು. ಇಂದು ಒಂದೇ ಉದ್ಯಮ ನಡೆಸಬೇಕಾಗಿಲ್ಲ. ವಿಶೇಷವಾದ ಸಾಧನೆಯ ಅವಕಾಶಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಬದುಕನ್ನು ಅರ್ಥಪೂರ್ಣವಾಗಿಸಿಕೊಳ್ಳಬಹುದು. ಹೆತ್ತವರಿಗೆ, ಪೋಷಕರಿಗೆ ತನ್ಮೂಲಕ ಸಮಾಜಕ್ಕೆ ಕೃತಜ್ಞರಾಗಬಹುದು ಎಂದವರು ಹೇಳಿದರು. ಅದರಿಂದ ಪಾಠ ಕಲಿತು ಮುಂದೆ ಬರಲು ಸಾಧ್ಯ ಎಂದರು.

ಜಸ್ಟಿಸ್‌ ಕೆ.ಎಸ್‌. ಹೆಗ್ಡೆ ಉದ್ಯಮಾಡಳಿತ ಸಂಸ್ಥೆಯ ನಿರ್ದೇಶಕ ಡಾ| ಕೆ. ಶಂಕರನ್‌ ಸ್ವಾಗತಿಸಿ, ಪ್ರತಿಜ್ಞಾವಿಧಿ ಬೋಧಿಸಿದರು. ಡಾ| ಎನ್‌.ಎಸ್‌. ಶೆಟ್ಟಿ, ಎನ್‌.ಎಂ.ಎ.ಎಂ. ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ| ನಿರಂಜನ್‌ ಚಿಪ್ಳೂಣ್ಕರ್‌, ಉಪಪ್ರಾಂಶುಪಾಲ ಡಾ| ಶ್ರೀನಿವಾಸ ರಾವ್‌ ಬಿ.ಆರ್‌, ಡಾ| ಸುಧೀರ್‌ ಎಂ., ಡಾ| ಆಶಾಲತಾ ಕೆ, ರಾಕೇಶ್‌ ಶೆಟ್ಟಿ, ಐಸಾಕ್‌ ವರ್ಗೀಸ್‌, ಕೃಷ್ಣಪ್ರಸಾದ್‌, ಹರಿಶ್ಚಂದ್ರ, ಜ್ಞಾನೇಶ್ವರ ಪೈ, ಸಂಧ್ಯಾ ರಾವ್‌, ರೀಟಾ ಮೊನಿ ಬೊರೊ, ಶೀತಲ್‌ ಕುಮಾರ್‌ ಉಪಸ್ಥಿತರಿದ್ದರು. ಡಾ| ಸುಧೀರರಾಜ್‌ ನಿರೂಪಿಸಿದರು. ಪ್ರೊ| ರಾಧಾಕೃಷ್ಣ ಶರ್ಮ ವಂದಿಸಿದರು. ಈ ಸಂದರ್ಭದಲ್ಲಿ ಉದ್ಯಮಾಡಳಿತ ಪರೀಕ್ಷೆಯಲ್ಲಿ ಗರಿಷ್ಠ ಅಂಕಗಳಿಸಿ ಅತ್ಯುತ್ತಮ ಉದ್ಯಮಾಡಳಿತ ಪ್ರಾಜೆಕ್ಟ್ಗಾಗಿ ಮೊದಲ ಸ್ಥಾನ ಪಡೆದವರಿಗೆ ಹಾಗೂ ಹೊರ ತೆರಳುವ ಅತ್ಯುತ್ತಮ ವಿದ್ಯಾರ್ಥಿಗಳನ್ನು ಅರ್ಹತಾ ಪತ್ರ ನೀಡಿ ಅಭಿನಂದಿಸಲಾಯಿತು.

ಟಾಪ್ ನ್ಯೂಸ್

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.