ತರಗತಿ ಕೊಠಡಿಗಳ ಕೊರತೆಯೇ ಇಲ್ಲಿನ ಬಲುದೊಡ್ಡ ಸಮಸ್ಯೆ


Team Udayavani, Aug 22, 2017, 7:05 AM IST

2108kdb2copy.jpg

ಕಡಬ : ಹೇಳಿ ಕೇಳಿ ಕಡಬ ತಾ| ಕೇಂದ್ರವಾಗುತ್ತಿರುವ ಊರು. ಆದರೆ ಇಲ್ಲಿ ಶೈಕ್ಷಣಿಕವಾಗಿ ಸಾಕಷ್ಟು ಅಭಿವೃದ್ಧಿಯಾಗಿಲ್ಲ ಎಂದು ಹೇಳಿದರೆ ಬೇಸರವಾಗುವುದಿದ್ದರೂ ಅದು ನಿಜದ ಸಂಗತಿ. ಇಲ್ಲಿನ ಸರಕಾರಿ ಶೈಕ್ಷಣಿಕ ವ್ಯವಸ್ಥೆ  ಪ.ಪೂ. ಕಾಲೇಜು ಮಟ್ಟ ದಿಂದ ಮೇಲೇರಿಲ್ಲ. ಇರುವ ಪ.ಪೂ.ಕಾಲೇಜಿ ನಲ್ಲಿಯೂ ತರಗತಿ ಕೊಠಡಿಗಳ ಕೊರತೆಯೇ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ.

25 ವರ್ಷಗಳ ಇತಿಹಾಸ
ಸುಮಾರು 25 ವರ್ಷಗಳ ಹಿಂದೆ ಆರಂಭ ವಾದ ಸರಕಾರಿ ಪ.ಪೂ.ಕಾಲೇಜು ಮೂಲ ಸೌಕರ್ಯಗಳಿಲ್ಲದೇ ಸೊರಗಿದೆ. 3 ವರ್ಷಗಳ ಹಿಂದೆ 2 ತರಗತಿ ಕೊಠಡಿಗಳು ನಿರ್ಮಾಣವಾಗಿದ್ದರೆ, ಕಳೆದ ವರ್ಷ ಬಾಲಕಿಯರಿಗಾಗಿ 1 ಶೌಚಾಲಯ ನಿರ್ಮಾಣವಾಗಿದೆ. ಬಾಲಕರಿಗೆ ಬಯಲೇ ಗತಿ. ತರಗತಿ ಕೊಠಡಿಗಾಗಿ ಹತ್ತಿರದ ಸರ ಕಾರಿ ಪ್ರೌಢಶಾಲೆಯ ಶಿಥಿಲ ಗೊಂಡಿರುವ ಹಳೆಯ ಕಟ್ಟಡವನ್ನೇ ಅವಲಂಬಿಸಬೇಕಾಗಿದೆ.

ಕೊರತೆಪಟ್ಟಿ ದೊಡ್ಡದು…
6 ಕೊಠಡಿ ಬೇಕಾಗಿರುವಲ್ಲಿ ಕೇವಲ 2 ತರಗತಿ ಕೊಠಡಿ ಮಾತ್ರ ಇದೆ. ಕಚೇರಿ ಕೊಠಡಿ, ಉಪನ್ಯಾಸಕರ ಕೊಠಡಿ, ಪ್ರಾಚಾ ರ್ಯರ ಕೊಠಡಿ, ವಾಚನಾಲಯ ಕೊಠಡಿ, ಸಭಾಂಗಣ, ವಿಜ್ಞಾನ ವಿಷಯಕ್ಕೆ 3 ಪ್ರತ್ಯೇಕ ಪ್ರಯೋಗಾಲಯ ಅಗತ್ಯವಿದೆ.ಬಾಲಕರ ಉಪಯೋಗಕ್ಕೆ ಶೌಚಾಲಯ ಕಲ್ಪಿಸಬೇಕಿದೆ ನೀರಿನ ವ್ಯವಸ್ಥೆಯೂ ಸಮರ್ಪಕವಾಗಿ ಆಗ ಬೇಕಿದೆ.

ಪ್ರಾಂಶುಪಾಲರ ಹುದ್ದೆ ಖಾಲಿ
ಮಂಜೂರಾತಿ ಹುದ್ದೆ ಒಟ್ಟು 12. ಪ್ರಾಂಶುಪಾಲರ ಹುದ್ದೆ ಖಾಲಿ ಇದ್ದು, 9 ಮಂದಿ ಉಪನ್ಯಾಸಕರಿದ್ದಾರೆ. ಆ ಪೈಕಿ ಒಬ್ಬರು ಬಿ.ಎಡ್‌. ಕಲಿಕೆಗಾಗಿ ತೆರಳಿದ್ದಾರೆ. ಹಿರಿಯ ಉಪನ್ಯಾಸಕರೊಬ್ಬರು ಪ್ರಭಾರ ಪ್ರಾಂಶುಪಾಲರಾಗಿದ್ದಾರೆ. ಗುಮಾಸ್ತ, ಜವಾನ, ಪರಿಚಾರಕ, ದೈ.ಶಿ.ಶಿಕ್ಷಕ ಹಾಗೂ ಗ್ರಂಥಪಾಲಕರು ನೇಮಕವಾಗಬೇಕಿದೆ.

ವಿದ್ಯಾರ್ಥಿನಿಯರೇ ಹೆಚ್ಚು
ಶೀಘ್ರವೇ ನಿರ್ಮಾಣ

ಎರಡು ತರಗತಿ ಕೊಠಡಿ ನಿರ್ಮಾಣಕ್ಕೆ 40 ಲಕ್ಷ ಹಾಗೂ ಶೌಚಾಲಯ ನಿರ್ಮಾಣಕ್ಕೆ 10 ಲಕ್ಷ ರೂ. ಅನು ದಾನ ನಬಾರ್ಡ್‌ನಿಂದ ಬಿಡುಗಡೆ ಯಾಗಿದೆ. ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರವೇ ಕಾಮಗಾರಿ ಆರಂಭವಾಗಲಿದೆ.
-ಎಸ್‌. ಅಂಗಾರ, ಶಾಸಕರು, ಸುಳ್ಯ

ಕೊಠಡಿಗಳು ಬೇಕು
ಮಂಜೂರಾತಿ ಹುದ್ದೆಯ ಪೈಕಿ ಪ್ರಾಂಶುಪಾಲರೂ ಸಹಿತ ಕೆಲವು ಹುದ್ದೆಗಳು ಖಾಲಿ ಇವೆ. ಮುಖ್ಯವಾಗಿ ತರಗತಿ ಕೊಠಡಿಯ ಸಮಸ್ಯೆ ಕಾಡುತ್ತಿದೆ. ಉಳಿದಂತೆ ಬಾಲಕರ ಶೌಚಾಲಯ ಹಾಗೂ ಇನ್ನಿತರ ಅಗತ್ಯ ಕೊಠಡಿಗಳು ನಿರ್ಮಾಣವಾಗಬೇಕಿದೆ.
– ಜನಾರ್ದನ ಕೆ.ಎ., 
ಪ್ರಭಾರ ಪ್ರಾಂಶುಪಾಲರು

– ನಾಗರಾಜ್‌ ಎನ್‌.ಕೆ. ಕಡಬ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.