ಕಡಬ: ಬಿಎಸ್‌ಎಫ್‌ ಯೋಧರಿಂದ ಪಥಸಂಚಲನ


Team Udayavani, May 4, 2018, 1:42 PM IST

4-May-12.jpg

ಕಡಬ: ರಾಜ್ಯ ವಿಧಾನಸಭಾ ಚುನಾವಣೆಯ ವೇಳೆ ಭಯಮುಕ್ತರಾಗಿ ಮತ ಚಲಾಯಿಸಲು ಮತದಾರರಿಗೆ ಧೈರ್ಯ ತುಂಬುವ ಸಲುವಾಗಿ ಬಿಎಸ್‌ ಎಫ್‌ ಯೋಧರು ಹಾಗೂ ಸ್ಥಳೀಯ ಪೊಲೀಸರು ಕಡಬ ಪೇಟೆಯ ಮುಖ್ಯರಸ್ತೆಯಲ್ಲಿ ಗುರುವಾರ ಪಥಸಂಚಲನ ನಡೆಸಿದರು.

ಬಿಎಸ್‌ಎಫ್‌ ಅಸಿಸ್ಟೆಂಟ್‌ ಕಮಾಂಡೆಂಟ್‌ ಭಗೀರಥ ಬಿಷ್ಣೋಯ್‌ ಹಾಗೂ ಕಡಬ ಠಾಣಾ ಉಪನಿರೀಕ್ಷಕ ಪ್ರಕಾಶ್‌ ದೇವಾಡಿಗ ಅವರು ಪಥಸಂಚಲನದ ನೇತೃತ್ವ ವಹಿಸಿದ್ದರು. ಮತದಾರರು ಯಾವುದೇ ಭಯ ಅಥವಾ ಒತ್ತಡಗಳಿಲ್ಲದೆ ಮತ ಚಲಾಯಿಸುವಂತಾಗಬೇಕು ಮತ್ತು ಶಾಂತಿಯುತ ಮತದಾನ ನಡೆದು ಚುನಾವಣ ಪ್ರಕ್ರಿಯೆ ಸುಲಲಿತವಾಗಿ ನಡೆಯಬೇಕು ಎನ್ನುವ ನಿಟ್ಟಿನಲ್ಲಿ ಚುನಾವಣ ಆಯೋಗ ಎಲ್ಲ ವ್ಯವಸ್ಥೆಗಳನ್ನು ಮಾಡಿದೆ.

ಮತದಾರರಿಗೆ ರಕ್ಷಣೆ ಒದಗಿಸಲು ಪೊಲೀಸರು ಮತ್ತು ದೇಶದ ರಕ್ಷಣಾ ಪಡೆಗಳು ಸನ್ನದ್ಧವಾಗಿದೆ ಎಂದು ಜನರಿಗೆ ಮನದಟ್ಟು ಮಾಡಿ ಧೈರ್ಯ ತುಂಬುವುದರೊಂದಿಗೆ ಚುನಾವಣ ಅಕ್ರಮ ನಡೆಸಲು ಮುಂದಾಗುವ ಕಾನೂನು ವಿರೋಧಿಗಳಿಗೆ ಎಚ್ಚರಿಕೆ
ನೀಡುವ ಸಲುವಾಗಿ ಪಥಸಂಚಲನ ನಡೆಸಲಾಗುತ್ತಿದೆ. 

ಕಡಬ ಠಾಣಾ ವ್ಯಾಪ್ತಿಯ ಕೊಂಬಾರು, ಸಿರಿಬಾಗಿಲು ಹಾಗೂ ಬಿಳಿನೆಲೆಯ ಕೆಲವು ಭಾಗಗಳನ್ನು ನಕ್ಸಲ್‌ ಪೀಡಿದ ಪ್ರದೇಶಗಳೆಂದು ಗುರುತಿಸಿರುವ ಹಿನ್ನೆಲೆಯಲ್ಲಿ, ಅಲ್ಲಿನ ಮತಗಟ್ಟೆಗಳಲ್ಲಿ ನಕ್ಸಲ್‌ ನಿಗ್ರಹ ಪಡೆಯೂ ರಕ್ಷಣೆಯ ಕರ್ತವ್ಯ ನಿರ್ವಹಿಸಲಿದೆ ಎಂದು ಪೊಲೀಸ್‌ ಉಪನಿರೀಕ್ಷಕ ಪ್ರಕಾಶ್‌ ದೇವಾಡಿಗ ತಿಳಿಸಿದರು. ಕಡಬದಲ್ಲಿ ಬಿಎಸ್‌ಎಫ್‌ ಯೋಧರು ಹಾಗೂ ಪೊಲೀಸರು ಪಥಸಂಚಲನ ನಡೆಸಿದರು.

ಟಾಪ್ ನ್ಯೂಸ್

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.