ಕಡಬ ದೇವಸ್ಥಾನ: ಶಿವರಾತ್ರಿ ವಿಶೇಷ ಪೂಜೆ


Team Udayavani, Feb 25, 2017, 2:55 PM IST

2402kdb1.jpg

ಕಡಬ : ಇಲ್ಲಿನ ಶ್ರೀ ಶ್ರೀ ಕಂಠಸ್ವಾಮಿ ಮತ್ತು ಶ್ರೀ ಮಹಾಗಣ ಪತಿ ದೇವಸ್ಥಾನದಲ್ಲಿ  24ನೇ ವರ್ಷದ ಮಹಾ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ವಿಶೇಷ ಪೂಜೆಯು ಜರಗಿತು.

ಬೆಳಗ್ಗೆ  ಮಹಾಗಣಪತಿ ಹೋಮ, ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಕುದ್ಮಾರು ಸಂಗೀತ ಪ್ರತಿಷ್ಠಾನದ ಶ್ರೀಕಾಂತ್‌ ಕುದ್ಮಾರು ಅವರ ಶಿಷ್ಯ ಬಳಗ ದಿಂದ ಕಡಬ ಸಂಗೀತ ಶಾಲೆಯ ವಾರ್ಷಿ ಕೋತ್ಸವದ ಪ್ರಯುಕ್ತ ಸಂಗೀತ ಕಾರ್ಯಕ್ರಮ ದೇವಸ್ಥಾನದ  ಶ್ರೀ ಶ್ರೀಕಂಠ ಸ್ವಾಮಿ ಶ್ರೀ ಮಹಾಗಣಪತಿ  ಸಭಾ ವೇದಿಕೆಯಲ್ಲಿ ಜರಗಿತು.  

ಸಂಜೆ ಕಡಬ ಶ್ರೀ ದುರ್ಗಾಂಬಿಕಾ ಭಜನ ಮಂಡಳಿ, ಶ್ರೀ ಅಯ್ಯಪ್ಪ ಭಜನ ಮಂಡಳಿ ಮೂರಾಜೆ ಹಾಗೂ ಪಿಜಕಳ ಶ್ರೀ ಮಹಾವಿಷ್ಣು ಭಜನ ಮಂಡಳಿಯ ಸದಸ್ಯರಿಂದ ಭಜನ ಕಾರ್ಯಕ್ರಮ ಜರಗಿತು. ರಾತ್ರಿ ಕಡ್ಯ ವಾಸುದೇವ ಭಟ್‌ ಮತ್ತು ಬಳಗದವರಿಂದ ಭಕ್ತಿಸಂಗೀತ ನೆರವೇರಿತು. ಅನಂತರ ಶಿವಪೂಜೆ, ರಂಗಪೂಜೆ, ಮಹಾಪೂಜೆ ಜರಗಿತು.

ಜಾತ್ರೆ ಸಮಿತಿಯ ಗೌರವಾಧ್ಯಕ್ಷ ಕೆ. ಗೋಪಾಲ ರಾವ್‌, ಅಧ್ಯಕ್ಷ ಸತೀಶ್‌ ನಾೖಕ್‌ ಮೇಲಿನಮನೆ, ಶ್ರೀಕಂಠ ಸ್ವಾಮಿ ಶ್ರೀ ಮಹಾಗಣಪತಿ  ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಾರಾಯಣ ಗೌಡ ಅಲುಂಗೂರು, ಸದಸ್ಯರಾದ ಕೇಶವ ಬೈಪಡಿತ್ತಾಯ (ಅರ್ಚಕರು), ಮೋಹನದಾಸ್‌ ಎಂ.ಎಸ್‌. ಮೂರಾಜೆ, ಗಂಗಾಧರ ನಾೖಕ್‌ ಅಗ್ರಸಾಲೆ, ಕೃಷ್ಣಪ್ಪ ಪೂಜಾರಿ ಬೈಲಂಗಡಿ, ಗೀತಾ ಬಾಲಕೃಷ್ಣ,  ಸಾವಿತ್ರಿ ಟಿ. ನಾೖಕ್‌ ಬೆದ್ರಾಜೆ, ಕೇಶವ ಮುಳಿಮಜಲು, ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲು, ಧರಣೇಂದ್ರ ಜೈನ್‌ ಬೆದ್ರಾಜೆ, ಆನಂದ ಆಂಗಡಿಮನೆ, ಶಾಲಿನಿ ಸತೀಶ್‌ ನಾೖಕ್‌ ಮೇಲಿನಮನೆ,  ನೀಲಾವತಿ ಶಿವರಾಂ ಎಂ.ಎಸ್‌. ಮುಂಗ್ಲಿಮನೆ, ತಮ್ಮಯ್ಯ ನಾೖಕ್‌ ಕುಕ್ಕೆರೆಬೆಟ್ಟು, ಮೋನಪ್ಪ ಕುಂಬಾರ ಪಾಲೋಳಿ, ಚಂದ್ರಶೇಖರ ಕರ್ಕೇರ ಪೆಲತ್ತೋಡಿ, ಜಿನ್ನಪ್ಪ ಸಾಲ್ಯಾನ್‌ ಉಪ ಸ್ಥಿತರಿದ್ದರು. ರಾತ್ರಿ  ಮಹಾ ಪೂಜೆಯ ಬಳಿಕ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

ಮರ್ದಾಳ: ಶಿವರಾತ್ರಿಪೂಜೆ
ಮರ್ದಾಳದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿಯೂ ಮಹಾಶಿವರಾತ್ರಿ ಪ್ರಯುಕ್ತ ಬೆಳಗ್ಗೆ  ಮಹಾಗಣಪತಿ ಹೋಮ ನಡೆದು ವಿಶೇಷ ಪೂಜೆ ಜರಗಿತು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸನತ್‌ಕುಮಾರ್‌ ಬಲ್ಲಾಳ್‌, ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಶಿವಪ್ರಸಾದ್‌ ಕೈಕುರೆ, ಕೋಶಾಧಿಕಾರಿ ಸುಂದರ ಕರ್ಕೇರ ಮತ್ರಾಡಿ, ಕಾರ್ಯ ದರ್ಶಿ ಪ್ರಶಾಂತ್‌ ರೈ, ಐತ್ತೂರು ಗ್ರಾ.ಪಂ. ಅಧ್ಯಕ್ಷ ಸತೀಶ್‌ ಕೆ., ಕಡಬ ಸಿ.ಎ. ಬ್ಯಾಂಕ್‌ ನಿರ್ದೇಶಕ ಪೂವಪ್ಪ ಗೌಡ ಐತ್ತೂರು, ಪ್ರಮುಖರಾದ ರಾಧಾಕೃಷ್ಣ ಭಟ್‌ ಪಿಲಿಮಜಲು, ಸಂಜೀವ ಶೆಟ್ಟಿ ಅತ್ಯಡ್ಕ, ನಾರಾಯಣ ಶೆಟ್ಟಿ ಅತ್ಯಡ್ಕ, ತಮ್ಮಯ್ಯ ಗೌಡ ಸುಳ್ಯ, ಜಗನ್ನಾಥ ಶೆಟ್ಟಿ ಆಜನ, ಚಿನ್ನಪ್ಪ ಗೌಡ, ಸತೀಶ್‌ ರೈ ಮೈಕಾಜೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.