ಕದ್ರಿ ಪಾರ್ಕ್‌ನಲ್ಲಿ ಆರ್ಕಿಡ್‌ ಪ್ರದರ್ಶನ


Team Udayavani, Apr 15, 2019, 6:49 AM IST

1404mlr7

ಮಹಾನಗರ: ಆಲಿಯಾ ಆರ್ಕಿಡ್‌ ಸಂಸ್ಥೆ ವತಿಯಿಂದ ನಗರದ ಕದ್ರಿ ಪಾರ್ಕ್‌ನಲ್ಲಿ ಎ.16ರ ವರೆಗೆ ನಡೆಯಲಿರುವ ಆರ್ಕಿಡ್‌ ಪ್ರದರ್ಶ ನವನ್ನು ಸೈಂಟ್‌ ಅಲೋಶಿಯಸ್‌ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ವಂ| ಡಾ| ಲಿಯೋ ಡಿ’ಸೋಜಾ ಶನಿವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಮಂಗಳೂರಿನ ಜನತೆಗೆ ಈ ಹಿಂದೆ ಆರ್ಕಿಡ್‌ ಗಿಡಗಳ ಬಗ್ಗೆ ಮಾಹಿತಿ ಕಡಿಮೆ ಇತ್ತು. ಆದರೆ ಈಗ ಕರಾವಳಿಯವರು ಆರ್ಕಿಡ್‌ ಮಹತ್ವವನ್ನು ಅರಿತಿದ್ದಾರೆ. ಕ್ವೀನಿ ಲಸ್ರಾದೋ ಅವರಿಗೆ ಆರ್ಕಿಡ್‌ ಬಗೆಗಿನ ಅಪಾರವಾದ ಪ್ರೀತಿ ಮೆಚ್ಚುವಂತಹದ್ದು ಎಂದು ಹೇಳಿದರು.

ಸಂಸ್ಥೆಯ ಕ್ವೀನಿ ಲಸ್ರಾದೋ ಮಾತನಾಡಿ, ಪ್ರದರ್ಶನದಲ್ಲಿ ಹಲವಾರು ಜಾತಿಗಳಿವೆ. ಅದರಲ್ಲಿ ಕೆಲವು ವಿನಾಶದ ಅಂಚಿಗೆ ಸಾಗುತ್ತಿವೆ. ಅವುಗಳನ್ನು ಸಂರಕ್ಷಿಸುವ ಕೆಲಸವಾಗಬೇಕಿದೆ. ಕರಾವಳಿಯ ವಾತಾ ವರಣದಲ್ಲಿ ಬೆಳೆಯುವಂತಹ ಆರ್ಕಿಡ್‌ನ‌ ಹೈಬ್ರಿಡ್‌ ಮತ್ತು ಸ್ಥಳೀಯ ತಳಿಗಳನ್ನು ಈ ಪ್ರದರ್ಶನದಲ್ಲಿ ಮಾರಾಟಕ್ಕಿಡಲಾಗಿದೆ. ಮಲೇಶಿಯಾ ಹಾಗೂ ಥೈಲ್ಯಾಂಡ್‌ನಿಂದ ಆಮದು ಮಾಡಿಕೊಂಡಂತಹ ವಿವಿಧ ಜಾತಿಯ ಆರ್ಕಿಡ್‌ ಸಸಿಗಳು ಮನ ತಣಿಸುತ್ತಿವೆ ಎಂದರು.

ಕರಾವಳಿಯ ತಾಪಮಾನಕ್ಕೆ ಅಳವಡಿ ಸಿಕೊಂಡು ಮೊಳಕೆ ಹಂತದಿಂದ ಸಣ್ಣ ಪ್ರಮಾಣದಲ್ಲಿ ಹೂಬಿಡುವ ಹಂತಕ್ಕೆ ಹೈಬ್ರಿàಡ್‌ಗಳನ್ನು ಬೆಳೆಸಿ ಆರ್ಕಿಡ್‌ ಸಸ್ಯಗಳನ್ನು ಸಂಸ್ಥೆ ಸಾರ್ವಜನಿಕರಿಗೆ ನೀಡುವಲ್ಲಿ ಶ್ರಮಿಸುತ್ತಿದೆ. ಮಲೇಷ್ಯಾ, ಥೈಲ್ಯಾಂಡ್‌ಗಳಿಂದಲೂ ಚಿಕ್ಕ ಆರ್ಕಿಡ್‌ ಗಿಡಗಳನ್ನು ಆಮದು ಮಾಡಿಕೊಳ್ಳುತ್ತಿದೆ. ಆಲಿಯಾ ಆರ್ಕಿಡ್‌ ಕೇರ್‌ ಕರ್ನಾಟಕ ಸರಕಾರದ ತೋಟಗಾರಿಕಾ ಇಲಾಖೆಯಡಿ ನೋಂದಾಯಿತ ಸಂಸ್ಥೆಯಾಗಿದೆ ಎಂದು ತಿಳಿಸಿದರು.

ಸಸ್ಯಗಳ ಪ್ರದರ್ಶನ
ಸುಮಾರು 5,000 ಆರ್ಕಿಡ್‌ ಸಸ್ಯಗಳು, 1,000 ಅಂಥೋರಿಯಂ, ಸುಮಾರು 500 ಅಡೇನಿಯಮ್‌ ಸಸ್ಯಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಇಡಲಾಗಿದೆ. ಪ್ರದರ್ಶನದಲ್ಲಿ ನವಿಲಿನ ಬಣ್ಣಗಳನ್ನು ಪ್ರದರ್ಶಿಸಲಾಗಿದೆ. 1,200ಕ್ಕೂ ಹೆಚ್ಚು ಆರ್ಕಿಡ್‌ ಹೂವಿನ ಕಾಂಡಗಳನ್ನು ಬಳಸಿ ಅಲಂಕರಿಸಲಾಗಿದೆ.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.