ಕದ್ರಿ ಉದ್ಯಾನವನ:ಮಕ್ಕಳಾಟದ ಸಲಕರಣೆಗಳಿಗೆ ಹೊಸ ಲುಕ್‌


Team Udayavani, May 20, 2018, 11:05 AM IST

20-may-7.jpg

ಕದ್ರಿ: ಇಲ್ಲಿಯ ಉದ್ಯಾನವನದಲ್ಲಿ ಮಕ್ಕಳ ಮನರಂಜನೆಗಾಗಿ ಇರುವ ಮಕ್ಕಳಾಟದ ಸಲಕರಣೆಗಳು ಇನ್ನು ಕೆಲವೇ ಸಮಯದಲ್ಲಿ ಹೊಸ ಲುಕ್‌ ಪಡೆಯಲಿವೆ. ಹಳೆಯದಾಗಿ ತುಕ್ಕು ಹಿಡಿದು ಅಪಾಯಕಾರಿಯಾಗಿದ್ದ ಇವುಗಳನ್ನು ದುರಸ್ತಿ ಪಡಿಸುವ ಕೆಲಸ ನಡೆಯುತ್ತಿದ್ದು, ಈಗಾಗಲೇ ಬಹುತೇಕ ಕೆಲಸ ಪೂರ್ಣಗೊಂಡಿದ್ದು, ಶೇ. 10ರಷ್ಟು ಬಾಕಿ ಉಳಿದಿದೆ.

ಕದ್ರಿ ಪಾರ್ಕ್‌ನಲ್ಲಿ ಮಕ್ಕಳ ಮನೋರಂಜನೆ ಮತ್ತು ಸಂಜೆಯ ಹೊತ್ತಿನ ಆಟಕ್ಕೆ ಜತೆಯಾಗುತ್ತಿದ್ದ ಜಾರು ಬಂಡಿ, ತೂಗುಯ್ನಾಲೆ ಮತ್ತು ಇತರ ಆಟದ ಸಲಕರಣೆಗಳು ಮಕ್ಕಳ ಖುಷಿಯನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗುತ್ತಿದ್ದವು. ರಚ್ಚೆ ಹಿಡಿಯುವ, ಹಠ ಮಾಡುವ ಮಕ್ಕಳನ್ನು ಸಮಾಧಾನ ಪಡಿಸಲು ಸಂಜೆ ಹೊತ್ತಿನಲ್ಲಿ ಹೆತ್ತವರು ಇಲ್ಲಿ ಕರೆ ತಂದು ಆಟದಲ್ಲಿ ಮೈಮರೆಯುವಂತೆ ಮಾಡುತ್ತಿದ್ದರು.

ಆದರೆ ಈ ಆಟದ ಸಲಕರಣೆಗಳು ತೀರಾ ಹಳೆಯದಾದ್ದರಿಂದ ತುಕ್ಕು ಹಿಡಿದು ಕಳೆದ ಕೆಲವು ಸಮಯಗಳಿಂದ ಅಲ್ಲಲ್ಲಿ ಬಿರುಕು ಬಿಟ್ಟು ಮಕ್ಕಳ ಪಾಲಿಗೆ ಅಪಾಯಕಾರಿಯಾಗಿ ಪರಿಣಮಿಸಿತ್ತು. ಇದನ್ನು ಗಮನಿಸಿದ ತೋಟಗಾರಿಕಾ ಇಲಾಖೆಯು ಇದೀಗ ಮಕ್ಕಳ ಸಲಕರಣೆಗಳ ದುರಸ್ತಿ ಕಾರ್ಯ ಕೈಗೊಂಡಿದ್ದು, ಕೆಲವೇ ದಿನಗಳಲ್ಲಿ ಮತ್ತೆ ಈ ಆಟದ ಉಪಕರಣಗಳು ಮಕ್ಕಳಾಟಕ್ಕೆ ಲಭ್ಯವಾಗಲಿವೆ. ನಿರ್ಮಿತಿ ಕೇಂದ್ರದ ಮೂಲಕ ಈ ಸಲಕರಣೆಗಳನ್ನು ಸರಿಪಡಿಸಲಾಗುತ್ತಿದ್ದು, ಈಗಾಗಲೇ ಕೆಲಸ ಬಹುತೇಕ ಪೂರ್ಣಗೊಂಡಿದೆ. 

ತುಂಡಾಗಿದ್ದ ತೂಗುಯ್ನಾಲೆ
ಮಕ್ಕಳಿಗೆ ಆಟವಾಡಲು ಇದ್ದ ತೂಗುಯ್ನಾಲೆಯ ಒಂದು ಬದಿಯ ಕಬ್ಬಿಣದ ಸಂಕೋಲೆ ತುಂಡಾಗಿ ಮಕ್ಕಳಿಗೆ ಅಪಾಯವನ್ನು ಆಹ್ವಾನಿಸುವಂತಿತ್ತು. ಅಲ್ಲದೆ ಬೇರೆ ಆಟಿಕೆಗಳ ಕಬ್ಬಿಣದ ರಾಡ್‌ಗಳೂ ತುಕ್ಕು ಹಿಡಿದು, ಬಾಯ್ದೆರುದುಕೊಂಡಿದ್ದವು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.