ಕದ್ರಿ ಪಾರ್ಕ್‌: ತಿಂಗಳಾದರೂ ಅಳವಡಿಕೆಯಾಗದ ಆಟಿಕೆ


Team Udayavani, Dec 24, 2019, 4:43 AM IST

sd-30

ಮಹಾನಗರ: ಕದ್ರಿ ಪಾರ್ಕ್‌ನಲ್ಲಿ ಸದ್ಯ ಪುಟಾಣಿ ಮಕ್ಕಳಿಗೆ ಹೊಸ ಆಟಿಕೆಯಲ್ಲಿ ಆಡುವ ಭಾಗ್ಯ ಲಭಿಸುವ ಲಕ್ಷಣ ಕಾಣಿಸುತ್ತಿಲ್ಲ. ಏಕೆಂದರೆ, ಪುಟಾಣಿ ಮಕ್ಕಳ ಮನೋರಂಜನೆಗಾಗಿ ಪಾರ್ಕ್‌ನಲ್ಲಿ ಹೊಸ ಆಟಿಕೆಗಳು ಇನ್ನೂ ಅಳವಡಿಕೆಯಾಗಿಲ್ಲ.

ಪಾರ್ಕ್‌ನಲ್ಲಿ ಮುರಿದ ಹಳೆಯ ಆಟಿಕೆಗಳನ್ನು ಸಂಪೂರ್ಣ ತೆಗೆದು ಹಾಕಿ ಹೊಸ ಫೈಬರ್‌ ಆಟಿಕೆಗಳನ್ನು ವಾರದೊಳಗೆ ಅಳವಡಿಸುವುದಾಗಿ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಕಳೆದ ತಿಂಗಳು ಹೇಳಿದ್ದರು. ಆದರೆ, ಒಂದು ತಿಂಗಳಾದರೂ ಕದ್ರಿ ಪಾರ್ಕ್‌ ನಲ್ಲಿ ಹೊಸ ಆಟಿಕೆ ಅಳವಡಿಕೆಯಾಗಿಲ್ಲ. ಇದರಿಂದಾಗಿ ವಾರಾಂತ್ಯಗಳಂದು ಮಕ್ಕಳು ಪಾರ್ಕ್‌ನಲ್ಲಿರುವ ಮುರಿದು ಹೋದ ಆಟಿಕೆಗಳಲ್ಲಿಯೇ ಆಟವಾಡುವ ಅನಿವಾರ್ಯ ಒದಗಿದೆ. ಮೊನಚಾದ ಜಾರುಬಂಡಿ, ತುಂಡಾದ ಉಯ್ನಾಲೆಗಳಲ್ಲಿ ಆತಂಕದಿಂದಲೇ ಮಕ್ಕಳು ಆಡಬೇಕಾದ ಪರಿಸ್ಥಿತಿ ಇದ್ದು, ತುಂಡಾಗಿರುವುದು ತಿಳಿಯದೆ ಅಪಾಯಗಳು ಎದುರಾಗುವ ಸಾಧ್ಯತೆಯೂ ಸದ್ಯ ಪಾರ್ಕ್‌ನಲ್ಲಿದೆ.

ಎರಡು ಹೊಸ ಆಟಿಕೆ ಪರಿಚಯ
ಪ್ರಸ್ತುತ ಪಾರ್ಕ್‌ನಲ್ಲಿ ಕಬ್ಬಿಣದ ಆಟಿಕೆಗಳಿವೆ. ಬಹುತೇಕ ಆಟಿಕೆಗಳು ಮುರಿದು ಹೋಗಿದ್ದು, ಮುರಿದ ಆಟಿಕೆಗಳ ಜಾಗದಲ್ಲಿ ಕಬ್ಬಿಣದ ಬದಲಾಗಿ 1.50 ಲಕ್ಷ ರೂ. ವೆಚ್ಚದಲ್ಲಿ ಹೊಸ ಫೈಬರ್‌ ಆಟಿಕೆಗಳನ್ನು ಅಳವಡಿಸಲು ತೋಟಗಾರಿಕಾ ಇಲಾಖೆಯು ಯೋಜನೆ ರೂಪಿಸಿದ್ದು, ಶೀಘ್ರ ಅಳವಡಿಕೆ ಮಾಡುವುದಾಗಿ ಹೇಳಿದ್ದರು. 14 ಹೊಸ ಫೈಬರ್‌ ಉಯ್ನಾಲೆ, 4 ಸೀಸ ಆಟಿಕೆ (ಎರಡೂ ಬದಿಯಲ್ಲಿ ಕುಳಿತು ಆಡುವ ಆಟದ ಸಾಧನ) ಮುರಿದು ಹೋದ ಜಾಗದಲ್ಲಿ ಅಳವಡಿಕೆಯಾಗಲಿದ್ದು, 1 ಮೆರಿ ಗೋ ರೌಂಡ್‌ (ವೃತ್ತಾಕಾರದಲ್ಲಿ ತಿರುಗುವ ಆಟಿಕೆ) ಮತ್ತು 1 ನೆಟ್ಟೆಡ್‌ ರೋಪ್‌ ಆಟಿಕೆಯನ್ನು ಹೊಸದಾಗಿ ಪರಿಚಯಿಸುವ ಉದ್ದೇಶವಿತ್ತು. ಇದೀಗ ಪಾರ್ಕ್‌ಗೆ ಹೊಸ ಆಟಿಕೆಗಳು ಬರುತ್ತವೆಂಬ ಖುಷಿಯಲ್ಲಿದ್ದ ಮಕ್ಕಳಿಗೆ ಇನ್ನೂ ಆಟಿಕೆಗಳು ಅಳವಡಿಕೆಯಾಗದಿರುವುದರಿಂದ ನಿರಾಸೆಯಾಗಿದೆ.

ಹೊಸ ಆಟಿಕೆ ಅಳವಡಿಕೆ ಶೀಘ್ರ
ಕದ್ರಿ ಪಾರ್ಕ್‌ ನಲ್ಲಿ ಆಟಿಕೆಗಳ ಅಳವಡಿಕೆ ಸಂಬಂಧ ಎಲ್ಲ ಪ್ರಕ್ರಿಯೆಗಳು ಮುಗಿದಿವೆ. ಆದರೆ ಕಳೆದ ತಿಂಗಳು ಆಟಿಕೆ ಅಳವಡಿಸಬೇಕಿದ್ದರೂ ಕಾರಣಾಂತರಗಳಿಂದ ಸಾಧ್ಯವಾಗಿಲ್ಲ. ಶೀಘ್ರ ಹೊಸ ಆಟಿಕೆಗಳು ಅಳವಡಿಕೆಯಾಗಲಿವೆ.
 -ಜಾನಕಿ, ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕಿ

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.