ಕದ್ರಿ ದೇಗುಲ: ಜೆಡಿಎಸ್‌ನಿಂದ ವಿಶೇಷ ಪೂಜೆ


Team Udayavani, Jul 5, 2018, 9:58 AM IST

5-july-1.jpg

ಮಹಾನಗರ: ಸಮ್ಮಿಶ್ರ ಸರಕಾರದ ನೇತೃತ್ವ ವಹಿಸಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರ ಸ್ವಾಮಿ ಗುರುವಾರ ಮಂಡಿಸುವ ಬಜೆಟ್‌ಗೆ ಯಾವುದೇ ವಿಘ್ನಗಳು ತಲೆದೋರದಿರಲಿ ಎಂಬ ನಿಟ್ಟಿನಲ್ಲಿ ಜಿಲ್ಲಾ ಜೆಡಿಎಸ್‌ ವತಿಯಿಂದ ಕದ್ರಿ ಮಂಜುನಾಥ ದೇಗುಲದಲ್ಲಿ ಬುಧವಾರ ವಿಶೇಷ ಪೂಜೆ ನೆರವೇರಿಸಲಾಯಿತು. ಬಳಿಕ ಮಾತನಾಡಿದ ಮಾಜಿ ಸಚಿವ ಕೆ. ಅಮರ ನಾಥ ಶೆಟ್ಟಿ, ಮುಖ್ಯಮಂತ್ರಿ ಸಲ್ಲಿಸುವ ಬಜೆಟ್‌ ಸರ್ವರಿಂದಲೂ ಪ್ರಶಂಸೆ ವ್ಯಕ್ತಪಡಿಸುವ ಬಜೆಟ್‌ ಆಗಿ ಮೂಡಿಬರಲಿ ಎಂದು ಹಾರೈಸಿದರು.

ಮಾದರಿ ಬಜೆಟ್‌ನ ನಿರೀಕ್ಷೆ
ಜೆಡಿಎಸ್‌ ಪಕ್ಷದ ರಾಜ್ಯ ಉಪಾಧ್ಯಕ್ಷ ಎಂ.ಬಿ. ಸದಾಶಿವ ಮಾತನಾಡಿ, ರಾಜ್ಯದ ಆರು ಕೋಟಿ ಜನರಿಗೆ ಹೊಸ ಭರವಸೆ ನೀಡುವ, ಬದುಕಿಗೆ ಹೊಸ ಆಯಾಮ ನೀಡುವ ಬಜೆಟ್‌ ಇದಾಗುತ್ತದೆ ಎಂಬ ನಿರೀಕ್ಷೆ ಇದೆ. ಇದೊಂದು ಮಾದರಿ ಬಜೆಟ್‌ ಆಗಲಿ ಎಂಬ ಅಶಯವೂ ಇದೆ. ಅನೇಕ ಸವಾಲು, ಸಮಸ್ಯೆಗಳಿದ್ದರೂ ಅವೆಲ್ಲವನ್ನೂ ಸರಿದೂಗಿಸಿಕೊಂಡು ಎಲ್ಲರ ನಿರೀಕ್ಷೆಗೂ ಮೀರಿದ ಅತ್ಯುತ್ತಮ ಬಜೆಟ್‌ ಮಂಡನೆಯಾಗಲಿ ಎಂಬ ಧ್ಯೇಯದೊಂದಿಗೆ ಭಗವಂತನಿಗೆ ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದರು. ಜಿಲ್ಲಾ ಜೆಡಿಎಸ್‌ ವಕ್ತಾರ ಸುಶೀಲ್‌ ನೊರೋನ್ಹಾ, ಯುವ ಜನತಾದಳದ ಜಿಲ್ಲಾಧ್ಯಕ್ಷ ಅಕ್ಷಿತ್‌ ಸುವರ್ಣ, ಮುಖಂಡರಾದ ವಸಂತ ಪೂಜಾರಿ, ಅಜೀಜ್‌ ಕುದ್ರೋಳಿ, ಆರ್‌. ಧನ್‌ ರಾಜ್‌, ಸುರೇಶ್‌ ಕುಮಾರ್‌ ಕದ್ರಿ, ದಯಾಕರ್‌ ಮೆಂಡನ್‌, ಪುಷ್ಪಲತಾ, ಚಂದ್ರಕಲಾ, ವೀಣಾ ಶೆಟ್ಟಿ, ರಾಮ್‌ ಗಣೇಶ್‌, ಗೋಪಾಲಕೃಷ್ಣ ಅತ್ತಾವರ, ಪುಷ್ಪರಾಜ್‌ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.