ಕಂಬಳ ಋತು ಆರಂಭ: ಕಕ್ಯಪದವು ಸತ್ಯ- ಧರ್ಮ ಕಂಬಳ ಉದ್ಘಾಟನೆ


Team Udayavani, Nov 26, 2022, 2:53 PM IST

ಕಂಬಳ ಋತು ಆರಂಭ: ಕಕ್ಯಪದವು ಸತ್ಯ- ಧರ್ಮ ಕಂಬಳ ಉದ್ಘಾಟನೆ

ಪುಂಜಾಲಕಟ್ಟೆ: ಈ ಬಾರಿಯ ಕಂಬಳ ಋತುವಿನ ಮೊದಲ ಕಂಬಳ ಕೂಟ ಬಂಟ್ವಾಳ ತಾಲುಕಿನ ಉಳಿಗ್ರಾಮದ ಕಕ್ಯಪದವು ಮೈರಾ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಆಶ್ರಯದಲ್ಲಿ ಕಕ್ಯಪದವು ಮೈರ- ಬರ್ಕೆಜಾಲು ಎಂಬಲ್ಲಿ  “ಸತ್ಯ- ಧರ್ಮ”  ಜೋಡುಕರೆ ಬಯಲು ಕಂಬಳಕ್ಕೆ ಶನಿವಾರ ಬೆಳಗ್ಗೆ ಚಾಲನೆ ನೀಡಲಾಯಿತು.

ವೇ.ಮೂ.ರಾಘವೇಂದ್ರ ಭಟ್ ಕೊಡಂಬೆಟ್ಟು ಅವರು  ಧಾರ್ಮಿಕ ವಿಧಿ ವಿಧಾನವನ್ನು ನೆರವೇರಿಸಿದರು.

ಉಳಿ ಶ್ರೀಗೋಪಾಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕ ಯೋಗೀಂದ್ರ ಭಟ್ “ಸತ್ಯ-ಧರ್ಮ” ಜೋಡುಕರೆಯನ್ನು ಉದ್ಘಾಟಿಸಿ ಮಾತನಾಡಿ, ಸನಾತನ ಸಂಸ್ಕೃತಿಗೆ ಕೆಲವರಿಂದ ಧಕ್ಕೆ ತರುವ ಕೆಲಸಗಳಾಗುತ್ತಿರುವ ಈ ಕಾಲಘಟ್ಟದಲ್ಲಿ ತುಳುನಾಡಿನ ಸಂಸ್ಕೃತಿಯ ಪ್ರತೀಕವಾದ ಕಂಬಳ, ದೈವರಾಧನೆಯನ್ನು ಉಳಿಸುವ ಕಾರ್ಯ ನಡೆಯುತ್ತಿರುವುದು ಅಭಿನಂದನೀಯವಾಗಿದ್ದು, ಸತ್ಯ- ಧರ್ಮಕ್ಕೆ ಯಾವತ್ತು ಜಯ ಸಿಗಲಿದೆ ಎಂದರು.

ಮಣಿನಾಲ್ಕೂರು ಬಿಲ್ಲವ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಕಟದಡೆ ದಶಮಾನೋತ್ಸವದ ಕಂಬಳ ಕೂಟವನ್ನು ಉದ್ಘಾಟಿಸಿ ಶುಭಹಾರೈಸಿದರು‌.

ಅತಿಥಿಯಾಗಿದ್ದ ಕಿಯೋನಿಕ್ಸ್ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಅವರು ಮಾತನಾಡಿ, ಕಂಬಳ ತುಳುನಾಡಿನ ಅದ್ಬುತ ಸಂಸ್ಕೃತಿಯಾಗಿದ್ದು, ಇದಕ್ಕೆ ಎಲ್ಲರ ಸಹಕಾರದ ಅಗತ್ಯವಿದೆ ಎಂದರು.

ಕಂಬಳ ಸಮಿತಿ ಅಧ್ಯಕ್ಷ ಕುಸುಮಾಧರ ಉರ್ಕಿ ಅವರು ಸಭಾಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ರೋಹಿತ್ ಹೆಗ್ಡೆ ಎರ್ಮಾಳ್, ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ, ಮಾಜಿತಾಪಂ ಉಪಾಧ್ಯಕ್ಷ ಆನಂದ ಎ.ಶಂಭೂರು,ದ.ಕ.ಜಿಲ್ಲಾ ಬಿಜೆಪಿ ಯುವ ಮೋರ್ಛಾ ಪ್ರ.ಕಾರ್ಯದರ್ಶಿ ಸುದರ್ಶನ್ ಬಜ,  ಉಳಿ ಗ್ರಾ.ಪಂ.ಅಧ್ಯಕ್ಷ ಸುರೇಶ್ ಮೈರ, ಉಪಾಧ್ಯಕ್ಷ ಚಿದಾನಂದ ರೈ ಕಕ್ಯ, ಪ್ರಮುಖರಾದ ರಾಮಯ್ಯ ಭಂಡಾರಿ, ಉಳಿ ಸೇ.ಸ.ಸಂಘದ ಅಧ್ಯಕ್ಷ ಚೆನ್ನಪ್ಪ ಸಾಲಿಯಾನ್, ಉಳಿ ದಾಮೋದರ ನಾಯಕ್, ಭರತ್ ಕುಮಾರ್  ಶೆಟ್ಟಿ ಸಿ.ಎ.ಬೆಂಗಳೂರು, ಮಣಿನಾಲ್ಕೂರು ಗ್ರಾ.ಪಂ.ಸದಸ್ಯ ಆದಂ ಕುಂಞ, ಗುರು ಪ್ರಸಾದ್, ರೂಪೇಶ್ ಆಚಾರ್ಯ, ಸರಪಾಡಿ ಗ್ರಾ.ಪಂ.ಸದಸ್ಯ ಧನಂಜಯ ಶೆಟ್ಟಿ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಬಂಟ್ವಾಳ ವ್ಯ.ಸೇ .ಸ.ಸಂಘದ ನಿರ್ದೇಶಕ ವಿಠಲ ಅಲ್ಲಿಪಾದೆ, ಬಿಜೆಪಿ ಮುಖಂಡ ರಾಮದಾಸ್ ಬಂಟ್ವಾಳ, ಕಂಬಳ ಸಮಿತಿ ಕಾರ್ಯಾಧ್ಯಕ್ಷರಾದ ತುಷಾರ್ ಭಂಡಾರಿ, ಲತೀಶ್ ಕುಕ್ಕಾಜೆ, ಉದ್ಯಮಿ‌ ಜಸ್ಟಿನ್ ಥೋಮಸ್, ಕಂಬಳ ಸಮಿತಿ ಪದಾಧಿಕಾರಿಗಳಾದ ಸಾಂತಪ್ಪ ಪೂಜಾರಿ ಹಟದಡ್ಕ, ಸುಧಾಕರ ಶೆಟ್ಟಿ, ಉಮೇಶ್ ಪೂಜಾರಿ, ಪುರಂದರ, ಪುರುಷೋತ್ತಮ ಪೂಜಾರಿ ಪಲ್ಕೆ, ಧರ್ನಪ್ಪ ಪೂಜಾರಿ, ರಂಜಿತ್  ಮೈರಾ, ಗೋಪಾಲ ಶೆಟ್ಟಿ, ಬಾಬುಗೌಡ ,ಅಬ್ದುಲ್ ರಹಿಮಾನ್ ಕಕ್ಕೆಪದವು, ದಿನೇಶ್ ದಲ್ಯಂತ್ತಬೈಲ್, ಗ್ರಾ.ಪಂ.ಸದಸ್ಯರಾದ ಸತೀಶ್ ಕಜೆಕಾರ್, ಗಿರೀಶ್, ವಸಂತ ಪೂಜಾರಿ, ವಸಂತ ಸಾಲಿಯಾನ್, ಸುರೇಶ್ ಪೂಜಾರಿ, ಚೇತನ್ ಊರ್ದೊಟ್ಟು, ಶಿವಪ್ಪ ಪೂಜಾರಿ, ರೋಹಿನಾಥ್ ಕಕ್ಯಪದವು, ವಸಂತ ಗೌಡ, ಪ್ರವೀಣ್ ಶೆಟ್ಟಿ ಕಿಂಜಾಲು, ಇಂಜಿನಿಯರ್ ಯಜ್ಞೇಶ್ ಉಳಿ, ಲಿಯೋ ಫೆರ್ನಾಡೀಸ್, ಸುರೇಶ್ ಶೆಟ್ಟಿ ಮಿಯಾರ್, ಮೋಹನ್ ಕೆ. ಶ್ರೀಯಾನ್, ನವೀನ್ ಶಾಂತಿ, ಮಾರಪ್ಪ ಭಂಡಾರಿ ಮೊದಲಾದವರಿದ್ದರು.

ಇದನ್ನೂ ಓದಿ:ಗಡಿ ವಿವಾದ; ಸುಪ್ರೀಂ ನಲ್ಲಿ ಸಮರ್ಥವಾದ ಕಾನೂನು ಹೋರಾಟ: ಸಿಎಂ ಬೊಮ್ಮಾಯಿ

ಇದೇ ವೇಳೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ವೆಂಕಟೇಶ್ ಬಂಟ್ವಾಳ, ಜಯರಾಮ ಆಚಾರ್ಯ, ವೆಂಕಪ್ಪ ನಲಿಕೆ ಅವರನ್ನು ಅಭಿನಂದಿಸಲಾಯಿತು.

ಶಿವಾನಂದ ಮೈರಾ ಪ್ರಸ್ತಾವಿಸಿ, ಸ್ವಾಗತಿಸಿದರು. ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಅಧ್ಯಕ್ಷ ಲಕ್ಷ್ಮಣ ಪೂಜಾರಿ ನೇರಳಪಲ್ಕೆ ವಂದಿಸಿದರು. ಪ್ರಕಾಶ್ ಕಜೆಕಾರು ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.