ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ: ಸಮಗ್ರ ಶಿಶು ಶಿಕ್ಷಣ ತರಬೇತಿ ಶಿಬಿರ ಉದ್ಘಾಟನೆ
Team Udayavani, May 13, 2019, 6:00 AM IST
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಾಧನಾ ಸಭಾಭವನದಲ್ಲಿ ಹಿಂದೂ ಸೇವಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯಲಿರುವ 10 ದಿನಗಳ ಸಮಗ್ರ ಶಿಶು ಶಿಕ್ಷಣ ತರಬೇತಿ ಶಿಬಿರವನ್ನು ಮೇ 10ರಂದು ವಿದ್ಯಾಗೌರಿ ಪುತ್ತೂರು ದೀಪ ಬೆಳಗಿಸಿ ಉದ್ಘಾಟಿಸಿದರು.
ಶ್ರೀಕ್ಷೇತ್ರ ಒಡಿಯೂರಿನ ಸಾಧ್ವಿ ಮಾತಾನಂದಮಯಿ ಅವರು ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು. ಡಾ| ಪ್ರಭಾಕರ ಭಟ್ ಕಲ್ಲಡ್ಕ,ನಾರಾಯಣ ಸೋಮಾಯಾಜಿ, ವಸಂತ ಮಾಧವ,ಶಿಶು ಶಿಕ್ಷಣದ ಅನ್ನಪೂರ್ಣಾ, ಭ| ಶಾಂತಾ,ಭ|ಗಂಗಾ ಉಪಸ್ಥಿತರಿದ್ದರು. ಒಟ್ಟು 49 ಮಂದಿ ಶಿಬಿರಾರ್ಥಿಗಳು ಹಾಗೂ ಆಡಳಿತ ಮಂಡಳಿ ಸದಸ್ಯರು ಶಿಬಿರದಲ್ಲಿ ಭಾಗವಹಿಸಿದರು.ಸುರೇಶ್ ಜಿ. ಪ್ರಸ್ತಾವಿಸಿದರು.ಭ|ಲಕ್ಷಿತಾ ಸ್ವಾಗತಿಸಿ, ವಾಣಿ ವಂದಿಸಿದರು. ಶೋಭಾ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ